Ujjain: ಗಾಳಿಯ ಹೊಡೆತಕ್ಕೆ ಉರುಳಿದ ವಿಗ್ರಹಗಳು
Team Udayavani, May 30, 2023, 7:30 AM IST
ಉಜ್ಜೈನ್: ಉಜ್ಜೈನ್ಯ ಮಹಾಕಾಲೇಶ್ವರ ದೇಗುಲದಲ್ಲಿ ಭಾನುವಾರ ದುರಂತವೊಂದು ತಪ್ಪಿದೆ. ಕಳೆದ ವರ್ಷ ದೇಗುಲದ ಸುತ್ತ ಉದ್ಘಾಟನೆಯಾದ ಲೋಕ ಕಾರಿಡಾರ್ನಲ್ಲಿ ಸ್ಥಾಪಿಸಲ್ಪಟ್ಟಿದ್ದ ಸಪ್ತರ್ಷಿಗಳ ಪೈಕಿ ಆರು ವಿಗ್ರಹಗಳು ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ನೆಲಕ್ಕುರುಳಿವೆ. ಈ ಸಂದರ್ಭದಲ್ಲಿ ಶ್ರೀಕ್ಷೇತ್ರದಲ್ಲಿ ಜನರು ಇದ್ದರೂ ಹಾನಿ ಉಂಟಾಗಿಲ್ಲ. ಕೆಲ ಹೊತ್ತಿನ ವರೆಗೆ ಅಲ್ಲಿ ಜನರ ಪ್ರವೇಶ ನಿರ್ಬಂಧಿಸಿ, ನಂತರ ಅದನ್ನು ತೆರೆಯಲಾಗಿತ್ತು. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಮಹಾಕಾಲ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದ್ದರು. ಅಲ್ಲಿ ಒಟ್ಟು 160 ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಉರುಳಿದ ವಿಗ್ರಹಗಳು 10 ಅಡಿ ಎತ್ತರದವು. ಭಾನುವಾರದ ಭೀಕರ ಗಾಳಿಯಿಂದ ಉಜ್ಜೆ„ನಿಯ ಇತರೆ ಭಾಗಗಳಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಮಹಾಕಾಲ ದೇಗುಲದಲ್ಲಿ ಸಂಭವಿಸಿದ ಘಟನೆಯಿಂದ ಕಾಂಗ್ರೆಸ್-ಬಿಜೆಪಿ ನಡುವೆ ವಾಗ್ವಾದ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ