IAF ಕಾಪ್ಟರ್ ತುರ್ತು ಭೂ ಸ್ಪರ್ಶ
Team Udayavani, May 30, 2023, 7:35 AM IST
ಹೊಸದಿಲ್ಲಿ: ಭಾರತೀಯ ವಾಯುಪಡೆಯ ಯುದ್ಧ ಕಾಪ್ಟರ್ ಅಪಾಚೆ ಸೋಮವಾರ ಮಧ್ಯಪ್ರದೇಶದ ಭಿಂದ್ನ ಬಳಿ ತುರ್ತು ಭೂ ಸ್ಪರ್ಶ ಮಾಡಿದೆ. ಇದರಿಂದ ಯಾವುದೇ ಅವಘಡ ಸಂಭವಿಸಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಎಎಚ್-64 ಅಪಾಚೆ ಕಾಪ್ಟರ್ನಲ್ಲಿ ಸಣ್ಣದೊಂದು ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಬೆಳಗ್ಗೆ 8.45ಕ್ಕೆ ಭಿಂದ್ ಪ್ರದೇಶದಲ್ಲಿ ಕೂಡಲೇ ಮುಂಜಾಗ್ರತ ಕ್ರಮವಾಗಿ ಕಾಪ್ಟರ್ಅನ್ನು ತುರ್ತಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಕಾಪ್ಟರ್ನಲ್ಲಿದ್ದ ಸಿಬಂದಿ ಸುರಕ್ಷಿತವಾಗಿದ್ದು, ಕಾಪ್ಟರ್ಗೂ ಯಾವುದೇ ಹಾನಿ ಸಂಭವಿಸಿಲ್ಲವೆಂದು ಐಎಎಫ್ ಟ್ವೀಟ್ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ