ಅಕ್ರಮ ಸಕ್ರಮ ಶುಲ್ಕ ಕಡಿಮೆ ಮಾಡಲು ಕ್ರಮ: ಶಾಸಕ ಕೊಡ್ಗಿ


Team Udayavani, May 31, 2023, 6:44 AM IST

ಅಕ್ರಮ ಸಕ್ರಮ ಶುಲ್ಕ ಕಡಿಮೆ ಮಾಡಲು ಕ್ರಮ: ಶಾಸಕ ಕೊಡ್ಗಿ

ಕುಂದಾಪುರ: ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನದ ಸಮುದ್ರತೀರದಲ್ಲಿ ಅನಾದಿ ಕಾಲದಿಂದ ಮನೆ ಕಟ್ಟಿ ಕುಳಿತ ಬಡವರಿಗೆ ವಿವಿಧ ಕಾರಣಗಳಿಂದ ಹಕ್ಕುಪತ್ರ ಮಂಜೂರಾಗಿರಲಿಲ್ಲ. ಅಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಅಂದಿನ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಪ್ರಯತ್ನದಿಂದ ಜಾಗ ಮಂಜೂರಾಗಿದ್ದು ಜನರಿಂದ ಸರಕಾರಕ್ಕೆ ಕಟ್ಟಬೇಕಾದ ಮೊತ್ತ ಅಧಿಕವಿದೆ. ಇದನ್ನು ಕಡಿಮೆ ಮಾಡಲು ಸರಕಾರಿ ಹಂತದಲ್ಲಿ ಪ್ರಯತ್ನಿಸಲಾಗುವುದು ಎಂದು ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಹೇಳಿದರು.

ಅವರು ಮಂಗಳವಾರ ಮಾಧ್ಯಮ ದವರ ಜತೆ ಮಾತನಾಡಿ, ಕೋಡಿ ಕನ್ಯಾನ ಮತ್ತು ಹೊಸಬೆಂಗ್ರೆಯ ಜನರ ಭೂಮಿ ಹಕ್ಕಿನ ಕನಸು ಇತ್ತೀಚೆಗೆ ನನಸಾಯಿತು. ಒಟ್ಟು 161 ಕುಟುಂಬಗಳಿಗೆ ಸರಕಾರಿ ಭೂಮಿ ಮಂಜೂರಾತಿ ಆದೇಶ ಆಗಿದೆ. 178ಜನರಿಗೆ ಪರಂಬೋಕು ಜಮೀನು ಮಂಜೂರಾಗಿದೆ. 132 ಜನರಿಗೆ ಸಮುದ್ರ ತೀರ ಎಂದು ನಮೂದಾಗಿದ್ದ ಜಮೀನು ಮಂಜೂರಾಗಲು ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಇಲ್ಲಿ ಸೆಂಟ್ಸ್‌ಗೆ 5 ಸಾವಿರ ರೂ. ಕಟ್ಟಿಸಲಾಗುತ್ತಿದ್ದು ಬಡವರಿಗೆ ಕಷ್ಟವಾಗುತ್ತಿದೆ. ಮಲ್ಪೆಯಲ್ಲಿ ಇಂತಹ ಪ್ರಕರಣದಲ್ಲಿ ಸೆಂಟ್ಸ್‌ಗೆ 500 ರೂ. ಕಟ್ಟಿಸಲಾಗಿದ್ದು ಅದೇ ಮಾದರಿಯಲ್ಲಿ ಇಲ್ಲಿಯೂ ಹಣ ಪಾವತಿಗೆ ಸರಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ಕೋಡಿ ಕನ್ಯಾನ ಮತ್ತು ಹೊಸ ಬೆಂಗ್ರೆ ಜನತೆಯ ಈ ಭೂಮಿ ಹಕ್ಕಿನ ಬಗ್ಗೆ ದಶಕಗಳಿಂದಲೂ ಹಲವು ಮಾದರಿಯಲ್ಲಿ ಹೋರಾಟಗಳು ನಡೆದಿದ್ದವು. ಎಲ್ಲ ದಾಖಲೆಗಳ ಸಂಗ್ರಹದ ಮೂಲಕ ಹಾಲಾಡಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಅಧಿಕಾರಿಗಳು ಮತ್ತು ಸಿಆರ್‌ಝಡ್‌ ಅಧಿಕಾರಿಗಳ ಸಭೆ ನಡೆಸಿ ನಿರಾಕ್ಷೇಪಣ ಪತ್ರಕೊಡುವಂತೆ ಮಾಡಿ, ಕಡತವನ್ನು ಬೆಂಗಳೂರಿಗೆ ಒಯ್ದು ಸಚಿವಾಲಯದ ಹಿಂದೆ ಬಿದ್ದರು. ವಿಧಾನಸೌಧದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಸಚಿವರು ಮತ್ತು ಶಾಸಕರ ಸಮ್ಮುಖದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಸಭೆ ಕರೆದರು. ಹೀಗೆ ನೂರಾರು ಮನೆಯವರಿಗೆ ಹಕ್ಕುಪತ್ರ ದೊರೆಯುವಂತಾಗಿದೆ ಎಂದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.