ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ


Team Udayavani, May 31, 2023, 4:11 PM IST

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಉಡುಪಿ: ಮಳೆಗಾಲ ಆರಂಭಗೊಂಡಿರುವ ನಡುವೆಯೇ ರಸ್ತೆ ಅಪಘಾತಗಳಂತಹ ಪ್ರಕರಣಗಳೂ ದಿನನಿತ್ಯ ಘಟಿಸುತ್ತಿವೆ. ಈ ಬಗ್ಗೆ ವಾಹನಸವಾರರು ಜಾಗರೂಕರಾಗಿರುವುದು ಅತೀ ಅಗತ್ಯವಾಗಿದೆ. ಮೊದಲ ಮಳೆ ಸುರಿದಾಗ ಹಾಗೂ ಅದರ ಬಳಿಕ ಎಚ್ಚರವಹಿಸುವುದು ಅತೀ ಅಗತ್ಯವಾಗಿರುತ್ತದೆ.

ದ್ವಿಚಕ್ರ ವಾಹನ ಸವಾರರಿಗೂ ಇತರ ಸಂದರ್ಭಗಳಲ್ಲಿ ನಿಯಂತ್ರಣದಲ್ಲಿರುವಷ್ಟು ಮಳೆ ಬಿದ್ದಾಗ ಇರುವುದಿಲ್ಲ. ಇದೇ ಕಾರಣಕ್ಕೆ ನಿಯಂತ್ರಣ ಕಳೆದುಕೊಂಡು ವಾಹನಗಳು ಸ್ಕಿಡ್‌ ಆಗುವುದು ಅಥವಾ ಬ್ರೇಕ್‌ ಸರಿಯಾಗಿ ಕಾರ್ಯನಿರ್ವಹಿಸದೆ ಅಪಘಾತಗಳು ಉಂಟಾಗುತ್ತವೆ.

ಉಡುಪಿಯಲ್ಲಿ ಮಂಗಳವಾರ ಸುರಿದ ಮಳೆಗೆ ಬಲೈಪಾದೆ ಬಳಿ ಗೇರುಬೀಜ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ. ಮಳೆಗೆ ಬ್ರೇಕ್‌ ಸರಿಯಾಗಿ ಕಾರ್ಯನಿರ್ವಹಿಸದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆಸಂಭವಿಸಿದೆ. ಇದಕ್ಕೂ ಮುನ್ನ ಕಾಪು ಭಾಗದಲ್ಲಿ ಸುರಿದ ಭಾರೀ ಮಳೆಗೆ ಸಂಚರಿಸುತ್ತಿದ್ದ ಆಟೋರಿಕ್ಷಾದ ಮೇಲೆ ಬೃಹತ್‌ ಗಾತ್ರದ ಮರ ಬಿದ್ದು ಸವಾರರಿಬ್ಬರು ಸಾವನ್ನಪ್ಪಿದ ಘಟನೆಯೂ ನಡೆದಿತ್ತು.

ಎಚ್ಚರಿಕೆ ಅಗತ್ಯ
ವಾಹನಗಳಿಂದ ಸುರಿದ ದ್ರವವಸ್ತುಗಳು ಬಿಸಿಲಿಗೆ ರಸ್ತೆಯಲ್ಲಿ ಗಟ್ಟಿಯಾಗಿದ್ದರೂ ಮಳೆಬಂದಾಗ ಎಣ್ಣೆಯ ಅಂಶಗಳು ಚದುರಲ್ಪಡುತ್ತವೆ. ಈ ವೇಳೆ ವಾಹನಸವಾರರು ತುಸು ಬ್ರೇಕ್‌ ಹಾಕಿದರೂ ಸ್ಕಿಡ್‌ ಆಗಿ ಬೀಳುವ ಸಂಭವವೇ ಅಧಿಕವಾಗಿರುತ್ತದೆ. ಇದು ದ್ವಿಚಕ್ರ ವಾಹನ ಮಾತ್ರವಲ್ಲದೆ ಘನ ವಾಹನಗಳ ಮೇಲೂ ಪರಿಣಾಮ ಬೀರುತ್ತದೆ. ಈ ಕಾರಣಕ್ಕೆ ನಿಧಾನಗತಿಯಲ್ಲಿ ಚಲಿಸುವುದೇ ಉತ್ತಮ.

ಗುಂಡಿಗಳ ಬಗ್ಗೆ ಎಚ್ಚರವಿರಲಿ
ರಸ್ತೆ ಗುಂಡಿಗಳಲ್ಲಿ ನೀರು ನಿಂತು ಸವಾರರಿಗೆ ಕಾಣದಂತಿರುತ್ತದೆ. ಇದು ಬೃಹತ್‌ ಗಾತ್ರದ ಹೊಂಡವೂ ಆಗಿರಬಹುದು. ದಿನನಿತ್ಯ ಅದೇ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇದರ ಅರಿವಿದ್ದರೂ ಬೇರೆ ರಸ್ತೆಗಳಲ್ಲಿ ಸಂಚರಿಸಿದಾಗ ನೀರು ತುಂಬಿರುವೆಡೆ ಸಂಚಾರ ಮಾಡುವಾಗ ಬಹಳಷ್ಟು ಜಾಗರೂಕರಾಗಿರಬೇಕು.

ಮರದಡಿ ವಾಹನ ನಿಲುಗಡೆ ಬೇಡ
ಬೇಸಗೆ ಕಾಲದಲ್ಲಿ ನೆರಳಿನ ಆಶ್ರಯಕ್ಕಾಗಿ ಮರದಿಡಿ ವಾಹನ ನಿಲುಗಡೆ ಮಾಡುಲು ಅಭ್ಯಾಸವನ್ನು ಹಲವಾರು ಮಂದಿ ಹೊಂದಿದ್ದರು. ಆದರೆ ಮಳೆಗಾಲಕ್ಕೂ ಇದನ್ನೇ ಮುಂದುವರಿಸಿದರೆ ಅಪಾಯ ಖಚಿತ. ಮರದ ಗೆಲ್ಲುಗಳು ಬಿದ್ದು ವಾಹನಕ್ಕೆ ಹಾನಿಯಾಗುವ ಸಂಭವವೇ ಅಧಿಕವಾಗಿರುತ್ತವೆ.

ಶಿಥಿಲಾವಸ್ಥೆಯಲ್ಲಿರುವ ಮರಗಳು ಬುಡ ಸಹಿತ ಬೀಳುವ ಘಟನೆಗಳೂ ನಡೆದಿವೆ. ಈ ಕಾರಣಕ್ಕೆ ಮರದ ಕೆಳಭಾಗ ಹಾಗೂ ವಿದ್ಯುತ್‌ ತಂತಿಗಳು, ಕಂಬಗಳು ಇರುವಲ್ಲಿ ವಾಹನ ನಿಲ್ಲಿಸದಿರುವುದೇ ಒಳಿತು.

ಟಾಪ್ ನ್ಯೂಸ್

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.