Accident: ಪುಷ್ಪ-2 ಸಿನಿ ತಂಡಕ್ಕೆ ಅಪಘಾತ
Team Udayavani, Jun 1, 2023, 7:18 AM IST
ಅಮರಾವತಿ: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಸಿನೆಮಾ ಪುಷ್ಪ-2 ಬಿಡುಗಡೆಗೆ ಪ್ರೇಕ್ಷಕರು ಕಾಯುತ್ತಿರುವ ನಡುವೆಯೇ, ಸಿನಿ ತಂಡದ ಹಲವು ಕಲಾವಿದರು ತೆಲಂಗಾಣದಲ್ಲಿ ರಸ್ತೆ ಅಪಘಾತಕ್ಕೀಡಾಗಿರುವ ಘಟನೆ ವರದಿಯಾಗಿದೆ. ನಲಗೊಂಡಜಿಲ್ಲೆಯ ನರಕೇಟಪಲ್ಲಿಯಲ್ಲಿ ತಾಂತ್ರಿಕ ದೋಷದಿಂದ ಬಸ್ ಒಂದನ್ನು ನಿಲ್ಲಿಸಲಾಗಿತ್ತು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಕಲಾವಿದರಿದ್ದ ಬಸ್, ನಿಂತಿರುವ ಬಸ್ಗೆ ಢಿಕ್ಕಿ ಹೊಡೆದಿದೆ. ಚಿತ್ರೀಕರಣಕ್ಕೆಂದು ತೆರಳಿದ್ದ ಕಲಾವಿದರ ಪೈಕಿ, ಹಲವರು ಅಪಘಾತದಲ್ಲಿ ತೀವ್ರವಾಗಿ ಗಾಯ ಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಕುರಿತಂತೆ ಚಿತ್ರತಂಡ ಸದ್ಯ ಯಾವುದೇ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ