ಮುಂಡರಗಿ: ದ್ವಿ ಚಕ್ರ ವಾಹನ-ಬಸ್ ಅಪಘಾತ; ಸವಾರ ಸಾವು
Team Udayavani, Jun 4, 2023, 11:49 AM IST
ಮುಂಡರಗಿ: ಕೆಎಸ್ಆರ್ ಟಿಸಿ ಬಸ್ ಹಾಗೂ ದ್ವಿ ಚಕ್ರ ವಾಹನ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ಪಟ್ಟಣದ ಬ್ಯಾಲವಾಡಗಿ ಎಂಬಲ್ಲಿ ಸಂಭವಿಸಿದೆ.
ದ್ವಿಚಕ್ರ ವಾಹನದ ಸವಾರ ಮಂಜಪ್ಪ ರಾಮಣ್ಣ ಬಂಡಿ (42) ಮೃತಪಟ್ಟ ವ್ಯಕ್ತಿ.
ಬ್ಯಾಲವಾಡಗಿಯಲ್ಲಿನ ಹೇಸ್ಕಾಂ ಮುಂದಿರುವ ರಸ್ತೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಚಕ್ರದಡಿಗೆ ದ್ವಿ ಚಕ್ರ ವಾಹನ ಸಿಲುಕಿದ ಪರಿಣಾಮ ಈ ಅವಘಡ ನಡೆದಿದೆ.
ಅರಭಾವಿ- ಚಳ್ಳಕೇರಿ ರಸ್ತೆ ಕಾಮಗಾರಿ ಅಪೂರ್ಣಗೊಂಡಿದ್ದರಿಂದ ಈ ಅಪಘಾತ ಸಂಭಸಿರುವ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ