ಕಾರ ಹುಣ್ಣಿಮೆ ನಿಮಿತ್ತ ಸಂಭ್ರಮದ `ಕರಿ’ ಹರಿಯುವ ಕಾರ್ಯಕ್ರಮ

ಸಿದ್ದನಗೌಡ ಪಾಟೀಲರ ಎತ್ತಿಗೆ ಮೊದಲ ಸ್ಥಾನ

Team Udayavani, Jun 4, 2023, 7:31 PM IST

1-sdsad
ರಬಕವಿ-ಬನಹಟ್ಟಿ : ಕಾರ ಹುಣ್ಣಿಮೆಯ ಪ್ರಯುಕ್ತ ನಗರದಲ್ಲಿ ಭಾನುವಾರ ಸಂಜೆ ಕರಿ ಹರಿಯುವ ಕಾರ್ಯಕ್ರಮ ಅತಿ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಜನ ಈ ಗ್ರಾಮೀಣ ಆಚರಣೆಯನ್ನು ನೋಡಲು ಆಗಮಿಸಿದ್ದರು.
ಗಾಂಧಿ ವೃತ್ತದ ಹತ್ತಿರ ಊರಿನ ಗೌಡರಾದ ಸಿದ್ದನಗೌಡ ಪಾಟೀಲ ಎತ್ತುಗಳಿಗೆ ಪೂಜೆ ಸಲ್ಲಿಸಿ ಎತ್ತುಗಳ ಓಟಕ್ಕೆ ಚಾಲನೆ ನೀಡಿದರು. ಒಟ್ಟು ನಾಲ್ಕು ಎತ್ತುಗಳು ಓಟದಲ್ಲಿ ಪಾಲ್ಗೊಂಡಿದ್ದವು. ಅದರಲ್ಲಿ ಸಿದ್ದನಗೌಡ ಪಾಟೀಲ ಎತ್ತು ಮೊದಲ ಸ್ಥಾನ ಪಡೆಯಿತು. ಎರಡನೇ ಸ್ಥಾನವನ್ನು ರಾಜುಗೌಡ ಪಾಟೀಲ ಹಾಗೂ ಮೂರನೇಯ ಸ್ಥಾನವನ್ನು ಬಸಪ್ಪ ದೇಸಾರ ಎತ್ತು, ನಾಲ್ಕನೇ ಸ್ಥಾನವನ್ನು ಗುರು ತೇಲಿ ಎತ್ತು ಪಡೆದುಕೊಂಡವು.
ಎತ್ತುಗಳು ವೇಗದಲ್ಲಿ ಕೊನೆಯವರೆಗೂ ಭಾರಿ ಪೈಪೋಟಿ ನಡೆಸುವ ಮೂಲಕ ನೋಡುಗರಿಗೆ ಅತ್ಯಂತ ಕುತೂಹಲ ಮೂಡಿಸಿದವು. ಕರಿ ಹರಿಯುವ ಕಾರ್ಯಕ್ರಮದ ನಂತರ ಹನುಮಾನ ದೇವಸ್ಥಾನದಲ್ಲಿ ಮಾಳಿಂಗರಾಯ ಪೂಜಾರಿಯಿಂದ ಬಿತ್ತನೆಗಾಗಿ ರೈತರಿಗೆ ಬೀಜ ಕೊಡುವ ಕಾರ್ಯಕ್ರಮ ನಡೆಯಿತು. ಇಲ್ಲಿ ಕೊಡುವ ಬೀಜಗಳನ್ನು ರೈತರು ತಮ್ಮ ಹೊಲದಲ್ಲಿ ಬಿತ್ತನೆ ಮಾಡುವ ಕಾಳುಗಳಲ್ಲಿ ಕೂಡಿಸಿ ಬಿತ್ತನೆ ಮಾಡುವುದರಿಂದ ಬೆಳೆ ಸಮೃದ್ಧಿಯಾಗಿ ಬರುತ್ತದೆ ಎಂಬ ನಂಬಿಕೆ ಇದೆ.
ಇದೇ ಸಂದರ್ಭದಲ್ಲಿ ಊರಿನ ಗೌಡರಾದ ಸಿದ್ದನಗೌಡ ಪಾಟೀಲ, ರಾಜುಗೌಡ ಪಾಟೀಲ, ಶ್ರೀಶೈಲ ಉಳ್ಳಾಗಡ್ಡಿ, ಮಲ್ಲಪ್ಪ ಜನವಾಡ, ಮಲ್ಲಪ್ಪ ತುಂಗಳ, ಪ್ರಶಾಂತ ಕೊಳಕಿ, ಪಂಡಿತಪ್ಪ ಪಟ್ಟಣ, ಮಹಾಶಾಂತ ಶೆಟ್ಟಿ, ಶ್ರೀಶೈಲ ಧಬಾಡಿ, ದಾನಪ್ಪ ಹುಲಜತ್ತಿ, ಭೀಮಶಿ ಪಾಟೀಲ, ರಮೇಶ ಮಹಿಷವಾಡಗಿ, ಬಸವರಾಜ ಜಾಡಗೌಡ, ಚೆನ್ನಪ್ಪ ಗುಣಕಿ, ಶಿವು ಬಾಗೇವಾಡಿ, ಗಿರಮಲ್ಲಪ್ಪ ಹೂಗಾರ, ಡಾ. ಸದಾನಂದ ಬಿಳ್ಳೂರ, ರೇವಣಪ್ಪ ಶಿವಸಿಂಪಿ, ಭೀಮಸಿ ಆದಗೊಂಡ, ಈಶ್ವರ ಪಾಟೀಲ, ಮಲಕಪ್ಪ ಪಾಟೀಲ ರೈತರು ಮತ್ತು ಗೌಡರ ದೈವ ಮಂಡಳ, ಮಂಗಳವಾರ ಪೇಟೆ ದೈವ ಮಂಡಳ ಹಾಗೂ ಸೋಮವಾರ ಪೇಟೆ ಸಮಸ್ತ ದೈವ ಮಂಡಳದ ಹಿರಿಯರು, ಸುತ್ತಲಿನ ಗ್ರಾಮದ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.