Environment Day ಈ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು 

ಕಾಲೇಜು ಆವರಣ ಹಸುರಿನಿಂದ ಕಂಗೊಳಿಸುವಂತಾಗಿದೆ

Team Udayavani, Jun 4, 2023, 10:37 PM IST

1-pfdff
ರಬಕವಿ-ಬನಹಟ್ಟಿ: ಸ್ಥಳೀಯ ಎಸ್‌ಆರ್‌ಎ ಮಹಾವಿದ್ಯಾಲಯದ ಮೈದಾನದಲ್ಲಿರುವ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು. ಇವರು ತಮ್ಮ ವಾಯು ವಿಹಾರಿಗಳ ಬಳಗದಲ್ಲಿ ಯಾವುದೆ ವ್ಯಕ್ತಿಯ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಸಸಿ ನೆಟ್ಟು ಸಂಭ್ರಮಿಸುತ್ತಾರೆ.
ಇದರಿಂದಾಗಿ ಈ ಕಾಲೇಜು ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ, ಜತೆಗೆ ನೂರಾರು ಸಸಿಗಳನ್ನು ನೆಡುವುದರ ಜೊತೆಗೆ ಅವುಗಳ ರಕ್ಷಣೆಯಲ್ಲಿ ತೊಡಗಿದ್ದಾರೆ. ಜೊತೆಗೆ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡುತ್ತಾರೆ.
ಈ ಮೊದಲು ಇಲ್ಲಿಯ ಮಕ್ಕಳ ಸಾಹಿತಿ ಪ್ರೊ.ಜಯವಂತ ಕಾಡದೇವರ ಸಸಿಗಳಿಗೆ ಬೇಸಿಗೆಯ ಸಂದರ್ಭದಲ್ಲಿ ಹತ್ತಾರು ಗಡಿಗಳಿಗೆ ಡಬ್ಬಿಗಳ ಮೂಲಕ ನೀರು ಹಾಕುತ್ತಿದ್ದರು. ಅದನ್ನು ಗಮನಿಸಿದ ವಾಯು ವಿಹಾರಿಗಳು ಅವರ ಜೊತೆಗೂಡಿದರು. ನಂತರ ಹುಟ್ಟು ಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾಡುವ ಖರ್ಚನ್ನು ಸಲಕರಣೆಗಳ ಖರೀದಿಗಾಗಿ ಬಳಸಿಕೊಂಡರು. ಜೊತೆಗೆ ಸಸಿಗಳ ರಕ್ಷಣೆಗಾಗಿ ಟ್ರಿ ಗಾರ್ಡ್ಗಳನ್ನು ಖರೀದಿಸಿದರು.
ಸ್ಥಳೀಯ ಕಾಡಸಿದ್ಧೇಶ್ವರ ಸಹಕಾರಿ ಸಂಘದ ವ್ಯವಸ್ಥಾಪಕ ಮಹಾಲಿಂಗ ಬಾಗಲಕೋಟ ಹಾಗೂ ಸುಭಾಸ ಮುರಗೋಡ ಪ್ರತಿ ಬುಧವಾರ ಹಾಗೂ ಭಾನುವಾರ ಎಲ್ಲ ಗಿಡಗಳಿಗೆ ನೀರು ಹಾಕುತ್ತಾರೆ. ಅದಕ್ಕಾಗಿ ಇವರು ಸಾಕಷ್ಟು ಪೈಪ್ಗಳನ್ನು ಖರೀದಿ ಮಾಡಿದ್ದಾರೆ. ಬೆಟ್ಟ ಪ್ರದೇಶದಲ್ಲಿ ನೆಟ್ಟ ಸಸಿಗಳಿಗೆ ಬಾಟಲ್‌ಗಳ ಮೂಲಕ ತೆಗೆದುಕೊಂಡು ಹೋಗಿ ನೀರು ಹಾಕಿ ಬರುತ್ತಾರೆ.
ಇವರಿಗೆ ವಾಯು ವಿಹಾರಿ ಬಳಗದ ಸದಸ್ಯರಾದ ಸುರೇಶ ಕೋಪರ್ಡೆ, ಷಣ್ಮುಖ, ಜಾಡಗೌಡ, ಅರುಣ ಕುಲಕರ್ಣಿ, ಶ್ರೀಶೈಲ ಗೊಂಬಿ, ಸಂಜು ಶಿವಪೂಜಿ, ರಾಜು ಪಿಟಗಿ, ಬಸವರಾಜ ಆದಗೊಂಡ, ದಾನಪ್ಪ ಮಂಡಿ, ಶ್ಯಾಮ ಪಾಂಚಾರಿಯಾ ಸಹಕಾರ ನೀಡುತ್ತಿದ್ದಾರೆ.
ಇವರೆಲ್ಲರ ಪ್ರಯತ್ನದಿಂದಾಗಿ ಇಂದು ಎಸ್‌ಆರ್‌ಎ ಕಾಲೇಜು ಆವರಣ ಹಸುರಿನಿಂದ ಕಂಗೊಳಿಸುವಂತಾಗಿದೆ.
– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.