ಜೂ. 11: ಶಕ್ತಿ ಯೋಜನೆಗೆ ಚಾಲನೆ: ಸಚಿವ ರಾಮಲಿಂಗಾರೆಡ್ಡಿ
Team Udayavani, Jun 7, 2023, 6:10 AM IST
ಬೆಂಗಳೂರು: ಸರಕಾರದ ನೂತನ ಶಕ್ತಿ ಯೋಜನೆಗೆ ಜೂ.11ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಪತ್ರಕರ್ತರ ಜತೆ ಅವರು ಮಾತನಾಡಿ, ಆ ದಿನ ಬೇರೆ ಬೇರೆ ಜಿಲ್ಲೆಗಳಲ್ಲಿ ಸ್ಥಳೀಯ ಶಾಸಕರು ಚಾಲನೆ ನೀಡಲಿದ್ದಾರೆ. ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಸ್ಮಾರ್ಟ್ಕಾರ್ಡ್ ನೀಡಲಾಗುವುದು ಎಂದರು.
ಸ್ಮಾರ್ಟ್ ಕಾರ್ಡ್ಗೆ ಸೇವಾಸಿಂಧು ಆ್ಯಪ್ ಮೂಲಕ ಅರ್ಜಿ ಹಾಕಬೇಕು. 3 ತಿಂಗಳೊಳಗೆ ಅರ್ಜಿ ಹಾಕಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಸ್ಮಾರ್ಟ್ ಕಾರ್ಡ್ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದರು.
ಸ್ಮಾರ್ಟ್ ಕಾರ್ಡ್ ನೀಡುವವರೆಗೂ ಮಹಿಳೆಯರು ಆಧಾರ್ ಕಾರ್ಡ್ ಸೇರಿದಂತೆ ಇನ್ನಿತರ ಗುರುತಿನ ಚೀಟಿಯನ್ನು ಪಡೆದೆ ಬಸ್ನಲ್ಲಿ ಪ್ರಯಾಣಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ