Mangaluru: ಪಿಲಿಕುಳದಲ್ಲಿ ಹುಲಿಗಳ ಕಾಳಗ; ಒಂದು ಹುಲಿ ಸಾವು
Team Udayavani, Jun 7, 2023, 11:18 AM IST
ಮಂಗಳೂರು: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು.
ಇದರಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಇಂದು(ಜೂ ೦7ರಂದು) ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ.
ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.