Kerala: ದೇವರನಾಡಿನಲ್ಲಿ ಪರಿಸರ ಸಂರಕ್ಷಣೆಗೆ ಸರ್ಕಾರದಿಂದ ದೈವಿಕಮಾರ್ಗ !


Team Udayavani, Jun 8, 2023, 7:40 AM IST

ENVIRONMENTAL DAY

ತಿರುವನಂತಪುರಂ: ಜಾಗತಿಕ ಹವಾಮಾನ ಬದಲಾವಣೆ ಮತ್ತದರ ಪರಿಣಾಮವನ್ನು ಸುಧಾರಿಸಲು ವಿಶ್ವರಾಷ್ಟ್ರಗಳ ಪ್ರಯತ್ನದ ನಡುವೆಯೇ ಭಾರತದ ದೇವರನಾಡು, ಕೇರಳದಲ್ಲಿ ಪರಿಸರ ಸಂರಕ್ಷಣೆಗೆ ಸರ್ಕಾರ ದೈವಿಕ ಮಾರ್ಗವೊಂದನ್ನು ಆಯ್ದುಕೊಂಡಿದೆ. ಅದರಿಂದ ಇನ್ನು ಮುಂದೆ ಕೇರಳಕ್ಕೆ ದೇಗುಲಕ್ಕೆ ಮಾತ್ರವಲ್ಲದೇ, ದೇಗುಲ ಪರಿಸರಕ್ಕೂ ಪ್ರಖ್ಯಾತವಾಗಲಿದೆ.

ಹೌದು, ಜೂ.5ರ ಪರಿಸರ ದಿನಾಚರಣೆ ನಿಮಿತ್ತ ಕೇರಳ ಸರ್ಕಾರ “ದೇವಂಕನಂ ಚಾರುಹರಿತಂ” ಎನ್ನುವ ಯೋಜನೆಯೊಂದನ್ನು ಘೋಷಿಸಿದೆ. ಅದರ ಪ್ರಕಾರ ಸರ್ಕಾರದ ನಿರ್ವಹಣೆಯಲ್ಲಿರುವ 5 ದೇವಸ್ವಂ ಮಂಡಳಿಗಳ ವ್ಯಾಪ್ತಿಗೆ ಒಳಪಡುವ ರಾಜ್ಯದ 3,000 ದೇಗುಲಗಳು ಇನ್ನುಮುಂದೆ ಪರಿಸರಕ್ಕೆ ಮಹತ್ತರ ಕೊಡುಗೆ ನೀಡಲಿವೆ. ಈ ಯೋಜನೆಯ ಪ್ರಕಾರ, ಈ ಎಲ್ಲಾ ದೇಗುಲಗಳಲ್ಲೂ ಇನ್ನು ಮುಂದೆ ಗಿಡಗಳನ್ನು ನೆಡಲಾಗುತ್ತದೆ. ದೇಗುಲಕ್ಕೆ ಸಂಬಂಧಿಸಿದ ಹಸಿರು ತೋಪುಗಳನ್ನು ಸಂರಕ್ಷಿಸುವುದರ ಜತೆಗೆ ಫ‌ಲ-ಪುಷ್ಪಗಳಿಗೂ ಲಭ್ಯವಾಗುವಂಥ ಗಿಡಗಳನ್ನು ನೆಟ್ಟು, ಪೋಷಿಸಿ ಹೊಸ ದೇಗುಲ ಬನಗಳನ್ನೂ ನಿರ್ಮಿಸಲು ಉದ್ದೇಶಿಸಲಾಗಿದೆ.

ಜತೆಗೆ ದೇವಾಲಯದಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಲ್ಯಾಣಿಗಳನ್ನು ಸರ್ಕಾರದ ವೆಚ್ಚದಲ್ಲೇ ಪುನರುಜ್ಜೀವನಗೊಳಿಸಿ, ಮಳೆನೀರಿನ ಸಂಗ್ರಹಕ್ಕೆ ಸುತ್ತಲಿನ ಹಸಿರು ಪರಿಸರಕ್ಕೆ ಅಗತ್ಯವಿರುವ ನೀರನ್ನು ಪೂರೈಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.