Railway : ರೈಲ್ವೇ ಮುಂಗಾರು ಸೀಸನ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ


Team Udayavani, Jun 8, 2023, 7:29 AM IST

TRAIN

ಮಂಗಳೂರು: ದಕ್ಷಿಣದಿಂದ ಆಗಮಿಸಿ ಕೊಂಕಣ ರೈಲ್ವೇ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳಿಗೆ ಜೂನ್‌ 10ರಿಂದ ಅಕ್ಟೋಬರ್‌ 31ರ ವರೆಗೆ ಮುಂಗಾರು ವೇಳಾಪಟ್ಟಿ ಅನ್ವಯವಾಗಲಿದೆ. ಈ ವೇಳೆ ರೈಲುಗಳ ಆಗಮನ ನಿರ್ಗಮನದಲ್ಲಿ ಪರಿಷ್ಕರಣೆಯಾಗಲಿದೆ.

ಕೊಂಕಣ ಮೂಲಕ ಸಂಚರಿಸುವ ಕೆಲವು ಪ್ರಮುಖ ರೈಲುಗಳ ವೇಳಾಪಟ್ಟಿ ಇಲ್ಲಿ ಕೊಡಲಾಗಿದೆ.

ನಂ. 12620 ಮಂಗಳೂರು ಸೆಂಟ್ರಲ್‌ ಮುಂಬಯಿ ಲೋಕಮಾನ್ಯ ತಿಲಕ್‌ ಮತ್ಸ ಗಂಧ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ನಿಂದ ಮಧ್ಯಾಹ್ನ 12.45 (ಪ್ರಸ್ತುತ 2.20)ಕ್ಕೆ 1.35 ಗಂಟೆ ಮೊದಲು ಹೊರಡಲಿದೆ. ನಂ. 12619 ಲೋಕಮಾನ್ಯ ತಿಲಕ್‌ ಟರ್ಮಿನಸ್‌-ಮಂಗಳೂರು ಸೆಂಟ್ರಲ್‌ ಮತ್ಸ ಗಂಧ ಮಂಗಳೂರು ಸೆಂಟ್ರಲ್‌ಗೆ 2.30 ಗಂಟೆ ತಡವಾಗಿ ಬೆಳಗ್ಗೆ 10.10ಕ್ಕೆ (7.40) ಬರಲಿದೆ.

ನಂ. 12133 ಮುಂಬಯಿ ಸಿಎಸ್‌ಎಂಟಿ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ಮಂಗಳೂರು ಜಂಕ್ಷನ್‌ಗೆ 2.35 ನಿಮಿಷ ತಡವಾಗಿ ಸಂಜೆ 3.40ಕ್ಕೆ (1.05) ಆಗಮಿಸಲಿದೆ. ನಂ. 12134 ಮಂಗಳೂರು ಜಂಕ್ಷನ್‌-ಮುಂಬಯಿ ಸಿಎಸ್‌ಎಂಟಿ ಮಂಗಳೂರು ಜಂಕ್ಷನ್‌ನಿಂದ ಸಂಜೆ 4.35ಕ್ಕೆ (2.00) 2.35 ಗಂಟೆ ತಡವಾಗಿ ಹೊರಡಲಿದೆ.

ನಂ. 06601 ಮಡ ಗಾಂವ್‌-ಮಂಗಳೂರು ಸೆಂಟ್ರಲ್‌ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಮಡಗಾಂವ್‌ನಿಂದ ಮಧ್ಯಾಹ್ನ 1.50ಕ್ಕೆ ಹೊರಡಲಿದೆ. ಮಂಗಳೂರು ಜಂಕ್ಷನ್‌ನಲ್ಲಿ ಇದರ ಆಗಮನ ನಿರ್ಗಮನ ಸಮಯ ರಾತ್ರಿ 9.08/9.10(8.33/8.35). ಮಂಗಳೂರು ಸೆಂಟ್ರಲ್‌ನಲ್ಲಿ ಆಗಮನ 9.40(9.05). ಒಟ್ಟು 35 ನಿಮಿಷ ತಡವಾಗಲಿದೆ.

ನಂ. 06602 ಮಂಗಳೂರು ಸೆಂಟ್ರಲ್‌ ಮಡಗಾಂವ್‌ ಜಂಕ್ಷನ್‌ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಮಡಗಾಂವ್‌ಗೆ ಮಧ್ಯಾಹ್ನ 1.15ಕ್ಕೆ (1.10) ಆಗಮಿಸಲಿದೆ. ಮಂಗಳೂರು ಸೆಂಟ್ರಲ್‌ನಲ್ಲಿ ಬದಲಾವಣೆಯಿಲ್ಲ. ಮಂಗಳೂರು ಜಂಕ್ಷನ್‌ನಲ್ಲಿ ಸಮಯ 5.43/5.45.

ನಂ.12617 ಎರ್ನಾಕುಳಂ ಜಂಕ್ಷನ್‌ ಹಜ್ರತ್‌ ನಿಜಾಮುದ್ದಿನ್‌ ಮಂಗಳಾ ಲಕ್ಷದ್ವೀಪ್‌ ಎಕ್ಸ್‌ ಪ್ರಸ್‌ ರೈಲು ಎರ್ನಾಕುಳಂ ಜಂಕ್ಷನ್‌ನಿಂದ ಬೆಳಗ್ಗೆ 10.10 (1.25)ಕ್ಕೆ 3.15 ಗಂಟೆ ಮುಂಚಿತವಾಗಿ ಹೊರಡಲಿದ್ದು, ನಿಜಾಮು ದ್ದಿನ್‌ಗೆ ಮಧ್ಯಾಹ್ನ 1.20ಕ್ಕೆ (1.35) ತಲುಪಲಿದೆ.

ನಂ. 12618 ಹ.ನಿಜಾಮುದ್ದಿನ್‌ ಎರ್ನಾಕುಳಂ ಜಂಕ್ಷನ್‌ ರೈಲು ಎರ್ನಾಕುಳಂಗೆ 10.25ಕ್ಕೆ (7.30) ತಲಪಲಿದ್ದು 2.55 ಗಂಟೆ ತಡವಾಗಲಿದೆ. ಮಂಗಳೂರು ಜಂಕ್ಷನ್‌ ಆಗಮನ/ನಿರ್ಗಮನ ಸಮಯ 11.25/11.40(10.30/10.40).

ನಂ. 12431 ತಿರುವನಂತಪುರಂ ಸೆಂಟ್ರಲ್‌-ಹಜ್ರತ್‌ ನಿಜಾಮುದ್ದಿನ್‌ ರಾಜಧಾನಿ ಎಕ್ಸ್‌ಪ್ರೆಸ್‌(ಟ್ರೈವೀಕ್ಲಿ) ಮಂಗಳವಾರ, ಗುರು, ಶುಕ್ರವಾರ ಗಳಂದು ತಿರುವನಂತಪುರ ಸೆಂಟ್ರಲ್‌ನಿಂದ ಮಧ್ಯಾಹ್ನ 2.40 (ಈಗಿನ ಸಮಯ ರಾತ್ರಿ 7.15)ಕ್ಕೆ 4.35 ಗಂಟೆ ಮುಂಚಿತವಾಗಿ ಹೊರಡಲಿದೆ. 12432 ಹ.ನಿಜಾಮುದ್ದಿನ್‌ ತಿರುವನಂತಪುರಂ ಸೆಂಟ್ರಲ್‌ ಟ್ರೈವೀಕ್ಲಿ ರಾಜಧಾನಿ ರವಿ, ಮಂಗಳ, ಬುಧವಾರಗಳಂದು ತಿರುವನಂತಪುರಂ ಸೆಂಟ್ರಲ್‌ಗೆ 2.15 ಗಂಟೆ ತಡವಾಗಿ ಮಧ್ಯರಾತ್ರಿ 1.50ಕ್ಕೆ (11.35) ಬರಲಿದೆ.

ನಂ. 16346 ತಿರುವನಂತ ಪುರ-ಮುಂಬಯಿ ಲೋಕಮಾನ್ಯ ತಿಲಕ್‌ ನೇತ್ರಾವತಿ ಎಕ್ಸ್‌ಪ್ರೆಸ್‌ ಸಮಯ ಬದಲಾಗದೆ 9.15ಕ್ಕೆ ಹೊರಡಲಿದೆ. ಕಾಸರಗೋಡು ಆಗಮನ/ನಿರ್ಗಮನ ರಾತ್ರಿ 8.03/8.05, ಮಂಗಳೂರು ಜಂಕ್ಷನ್‌ 8.30/8.35, ಮುಂಬಯಿ ಎಲ್‌ಟಿಟಿ ಆಗಮನ ಸಂಜೆ 5.05.

ನಂ. 16345 ಮುಂಬಯಿ ಎಲ್‌ಟಿಟಿ ತಿರುವನಂತಪುರ ನೇತ್ರಾವತಿ ಮುಂಬಯಿಯಿಂದ 11.40ಕ್ಕೆ ಹೊರಡಲಿದೆ. ತಿರುವನಂತಪುರಕ್ಕೆ ರಾತ್ರಿ 7.35(6.08)ಕ್ಕೆ ತಲುಪಲಿದೆ. ಮಂಗಳೂರು ಜಂಕ್ಷನ್‌ 05.45/05.50, ಕಾಸರಗೋಡು 06.34/06.35.

ನಂ. 22653 ತಿರುವನಂತಪುರ ಹ.ನಿಜಾಮುದ್ದಿನ್‌ ಸಾಪ್ತಾಹಿಕ ರೈಲು ಶುಕ್ರವಾರ ರಾತ್ರಿ 10(ಪ್ರಸ್ತುತ ಶನಿವಾರ 00.50)ಕ್ಕೆ ಹೊರಡಲಿದೆ. ನಂ. 22654 ಹ.ನಿಜಾಮುದ್ದಿನ್‌ ತಿರುವನಂತಪುರ ಸೆಂಟ್ರಲ್‌ ನಿಜಾಮುದ್ದಿನ್‌ನಿಂದ ಸೋಮವಾರ ಬೆಳಗ್ಗೆ 5ಕ್ಕೆ ಹೊರಟು ತಿರುವನಂತಪುರಕ್ಕೆ 06.50ಕ್ಕೆ (4.45) ತಲುಪಲಿದೆ.
ಹೆಚ್ಚಿನ ಮಾಹಿತಿಗೆ https://enquiry.indianrail.gov.in/mntes/ ಭೇಟಿ ಮಾಡಬಹುದು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.