ಕರಾವಳಿಯಲ್ಲಿ ಕ್ಷಯಿಸದ ಕ್ಷಯ: ಯಥಾಸ್ಥಿತಿಯಲ್ಲಿ ಕ್ಷಯ ಬಾಧಿತರ ಸಂಖ್ಯೆ


Team Udayavani, Jun 8, 2023, 6:36 AM IST

TB

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕ್ಷಯ ರೋಗ ಸೋಂಕಿತರ ಪ್ರಕರಣಗಳು ಯಥಾಸ್ಥಿತಿಯಲ್ಲಿವೆ. ಒಂದು ವರ್ಷ ಸ್ವಲ್ಪ ಕಡಿಮೆಯಾದರೆ, ಮತ್ತೂಂದು ವರ್ಷ ಏರಿಕೆಯಾಗುತ್ತಿದ್ದು, ಸಂಪೂರ್ಣ ಕ್ಷಯ ನಿರ್ಮೂಲನೆ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ದೇಶದಲ್ಲಿ 2030ರೊಳಗೆ ಕ್ಷಯ ರೋಗವನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವ ಉದ್ದೇಶ ಹೊಂದಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರೋಗ್ಯ ಇಲಾಖೆಗಳ ಮೂಲಕ ಕಾರ್ಯಪ್ರವೃತ್ತವಾಗಿವೆ. ಕೋವಿಡ್‌ ಸೋಂಕಿನಿಂದ ಗುಣಮುಖರಾದವರಲ್ಲಿ ಕ್ಷಯ ಕಾಣಿಸಿಕೊಂಡಿರುವುದೂ ಇದೆ. ದ.ಕ.ದಲ್ಲಿ ಸದ್ಯ 1,082, ಉಡುಪಿಯಲ್ಲಿ 414 ಮಂದಿ ಬಾಧಿತರು ಇದ್ದಾರೆ.

ದೀರ್ಘ‌ ಕಾಲ ಕೆಮ್ಮು
ಕೋವಿಡ್‌ ಬಳಿಕ ಕೆಲವರಲ್ಲಿ ಕೆಮ್ಮು ಆರಂಭವಾದರೆ ಬೇಗನೇ ಗುಣವಾಗದೆ ಎರಡು ತಿಂಗಳು ನಿರಂತರವಾಗಿ ಕೆಮ್ಮುವುದು, ಕಫ ಮುಂದುವರಿಯುತ್ತಿದೆ. ವಾತಾವರಣದಲ್ಲಿನ ಧೂಳು, ಹೊಗೆ ಕ್ಷಯ ರೋಗಿಗಳಿಗೆ ಹೆಚ್ಚು ಅಪಾಯಕಾರಿಯಾಗಿದೆ. ಅಂತಹವರು ಮಾಸ್ಕ್ ಧರಿಸುವುದು ಉತ್ತಮ ಎನ್ನುತ್ತಾರೆ ವೈದ್ಯರು.

ಪೌಷ್ಟಿಕ ಆಹಾರಕ್ಕೆ ಸಹಾಯಧನ
ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಸೇವನೆಗಾಗಿ ಚಿಕಿತ್ಸಾ ಅವಧಿಯಲ್ಲಿ ಕೇಂದ್ರ ಸರಕಾರ “ನಿಕ್ಷಯ್‌ ಪೋಷಣ್‌’ ಯೋಜನೆಯ ಮೂಲಕ ಮಾಸಿಕ 500 ರೂ. ಒದಗಿಸುತ್ತಿದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತಮ ಆಹಾರ ಸೇವನೆಯೂ ಅಗತ್ಯ. ಆದರೆ ಈ ಮೊತ್ತದಲ್ಲಿ ಉತ್ತಮ ಆಹಾರ ಸೇವನೆ ಆಸಾಧ್ಯ, ಮೊತ್ತವನ್ನು ಹೆಚ್ಚಿಸಬೇಕು ಎನ್ನುವ ಆಗ್ರಹವೂ ಇದೆ. ಕೆಲವರಿಗೆ ನಿಕ್ಷಯ್‌ ಪೋಷಣ್‌ ಅನುದಾನವೂ ಸಮರ್ಪಕವಾಗಿ ದೊರೆಯುತ್ತಿಲ್ಲ ಎನ್ನುವ ಆರೋಪವೂ ಕೇಳಿಸುತ್ತಿದೆ. ಇನ್ನೊಂದೆಡೆ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಘಟಕವು ಪ್ರಾಯೋಜಕರ ಸಹಕಾರದಲ್ಲಿ ಪೌಷ್ಟಿಕ ಆಹಾರ ಕಿಟ್‌ಗಳನ್ನು ರೋಗಿಗಳಿಗೆ ಒದಗಿಸುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಔಷಧಗಳು ಉಚಿತವಾಗಿ ದೊರೆಯುವುದರಿಂದ ಸಮಸ್ಯೆಯಾಗಿಲ್ಲ.

ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.