ಸಾಲ ಪಡೆದು ಬ್ಯಾಂಕ್‌ಗೆ ವಂಚನೆ: ಇಡಿ ದಾಳಿ


Team Udayavani, Jun 8, 2023, 2:47 PM IST

ಸಾಲ ಪಡೆದು ಬ್ಯಾಂಕ್‌ಗೆ ವಂಚನೆ: ಇಡಿ ದಾಳಿ

ಬೆಂಗಳೂರು: ವಂಚನೆ ಆರೋಪದ ಮೇಲೆ ಭಾರತ್‌ ಇನ್ಫ್ರಾ ಎಕ್ಸ್‌ಪೋರ್ಟ್‌ ಆ್ಯಂಡ್‌ ಇಂಪೋರ್ಟ್ಸ್ ಲಿಮಿಟೆಡ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಂಪನಿಗೆ ಸಂಬಂಧಿಸಿದ ಬೆಂಗಳೂರು ಮತ್ತು ದಾವಣಗೆರೆ 7 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಇದೇ ವೇಳೆ 100 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳು ಪತ್ತೆಯಾಗಿದ್ದು, ಸಂಸ್ಥೆ ಹೊಂದಿರುವ ಬ್ಯಾಂಕ್‌ ಖಾತೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಭಾರತ್‌ ಇನ್ಫ್ರಾ ಎಕ್ಸ್‌ಪೋರ್ಟ್‌ ಆ್ಯಂಡ್‌ ಇಂಪೋರ್ಟ್ಸ್ ಲಿಮಿಟೆಡ್‌ ಬೆಂಗಳೂರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ವೊಂದರಲ್ಲಿ ವಿವಿಧ ರೂಪದಲ್ಲಿ 113.38 ಕೋಟಿಗೂ ಅಧಿಕ ಸಾಲ ಪಡೆದುಕೊಂಡಿತ್ತು. ಆದರೆ, ಸಕಾಲದಲ್ಲಿ ಮರು ಪಾವತಿಸದ ಕಾರಣ 2017ರಲ್ಲಿ ಕಂಪನಿಯ ಖಾತೆಯನ್ನು ಅನುತ್ಪಾದಕ ಆಸ್ತಿ(ಎನ್‌ಪಿಎ) ಘೋಷಣೆ ಮಾಡಲಾಗಿತ್ತು. ಈ ವೇಳೆ 113.38 ಕೋಟಿಬಾಕಿ ಉಳಿಸಿಕೊಂಡಿತ್ತು ಎಂಬುದು ಪತ್ತೆಯಾಗಿದೆ.

ಈ ಸಂಬಂಧ ಬ್ಯಾಂಕ್‌ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ವೇಳೆ ವಂಚಿಸಿದ ಕಂಪನಿ ಬ್ಯಾಂಕ್‌ನಿಂದ ಪಡೆದ ಸಾಲವನ್ನು ದುರುಪಯೋಗ ಪಡಿಸಿಕೊಂಡಿದ್ದು, ಈ ಹಣವನ್ನು ಬೇರೆಡೆ ಹೂಡಿಕೆ ಮಾಡಿದೆ. ಅದನ್ನು ಮರೆಮಾಚಲು ಕಂಪನಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್‌ಗೆ ಸಲ್ಲಿಸಿರುವುದು ಗೊತ್ತಾಗಿದೆ.

ಇಡಿ ತನಿಖೆ ವೇಳೆ 101.18 ಕೋಟಿ ರೂ. ಅನ್ನು ಆರಾಧ್ಯ ವೈರ್‌ ರೋಪ್ಸ್‌ ಪ್ರೈ.ಲಿಗೆ 10 ಸಾಲದ ಪತ್ರದ ಮೂಲಕ ನೀಡಿದೆ. ಹಲವು ಬ್ಯಾಂಕ್‌ ಖಾತೆ ಮೂಲಕ ಹಣ ವಹಿವಾಟು ನಡೆಸಿರುವುದು ಗೊತ್ತಾಗಿದೆ. ಜತೆಗೆ ಕೆಲ ಸಂದರ್ಭದಲ್ಲಿ ಈ 2 ಕಂಪನಿಗಳಿಗೆ ನಕಲಿ ವಾಹನಗಳ ವಿವರ ಮತ್ತು ಇನ್‌ವಾಯ್ಸ ಗಳನ್ನು ನೀಡಿದ ಸಾರಿಗೆ ಗುತ್ತಿಗೆದಾರ ಮತ್ತು ಮಧ್ಯವರ್ತಿಗಳ ಪರವಾಗಿ ಪಾವತಿ ಮಾಡಲಾಗಿದೆ ಎಂದು ಇ.ಡಿ. ತಿಳಿಸಿದೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.