ಚನ್ನಗಿರಿ: ದೇವರ ಕೋಣ ಇರಿದು ರೈತ ಸಾವು
Team Udayavani, Jun 19, 2023, 1:35 PM IST
ದಾವಣಗೆರೆ: ದೇವರ ಕೋಣ ತಿವಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಎನ್ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವನಹಳ್ಳಿಯ ರೈತ ಜಯಣ್ಣ (48) ಸಾವನ್ನಪ್ಪಿದವರು.
ಲಿಂಗದಹಳ್ಳಿ ಗ್ರಾಮದ ಉಡಸಲಾಂಬ ದೇವಿಗೆ ಬಿಡಲಾಗಿದ್ದ ಕೋಣವೊಂದು ಕೆಲಸ ಮಾಡುತ್ತಿದ್ದ ಜಯಣ್ಣ ಅವರನ್ನು ಅಟ್ಟಾಡಿಸಿ ಬಂದು ಇರಿದಿದೆ.
ಇದನ್ನೂ ಓದಿ:‘ಜವಾನ್’ನಲ್ಲಿ ಪ್ರಿಯಾಮಣಿ: ಮತ್ತೊಮ್ಮೆ ಶಾರುಖ್ ಖಾನ್ ಜತೆ ನಟಿಸಲು ಕಾತರ
ದೇವರ ಕೋಣ ಪದೇ ಪದೇ ದಾಳಿ ನಡೆಸುತ್ತಿದ್ದ ಬಗ್ಗೆ ಲಿಂಗದಹಳ್ಳಿ ಗ್ರಾಮಸ್ಥರು ದೇವಸ್ಥಾನ ಸೇರಿದಂತೆ ಹಲವರಿಗೆ ಮಾಹಿತಿ ನೀಡಿದರೂ ನಿರ್ಲಕ್ಷ್ಯ ವಹಿಸಲಾಗಿತ್ತು.
ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಮೃತನ ಕುಟುಂಬಕ್ಕೆ ಪರಿಹಾರಕ್ಕೆ ಒತ್ತಾಯಿಸಿ ಕುಟುಂಬ ಸದಸ್ಯರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್