Malabar ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ಗೆ ಜೂ| ಎನ್‌ಟಿಆರ್‌ ರಾಯಭಾರಿ


Team Udayavani, Jun 23, 2023, 6:33 AM IST

NTR

ಬೆಂಗಳೂರು: ಹನ್ನೊಂದು ದೇಶಗಳಲ್ಲಿ 320ಕ್ಕಿಂತ ಹೆಚ್ಚಿನ ಶೋರೂಂಗಳೊಂದಿಗೆ ಜಾಗತಿಕವಾಗಿ 6ನೇ ಅತಿದೊಡ್ಡ ಆಭರಣ ರಿಟೇಲರ್‌ ಸಂಸ್ಥೆಯಾಗಿರುವ ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ಗೆ ಖ್ಯಾತ ನಟ ಜೂನಿಯರ್‌ ಎನ್‌ಟಿಆರ್‌ ಬ್ರ್ಯಾಂಡ್‌ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಜೂನಿಯರ್‌ ನಂದಮೂರಿ ತಾರಕ ರಾಮರಾವ್‌ ಅವರು ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ನ ಮುಂದಿನ ಎಲ್ಲ ಗ್ರಾಹಕ ಪ್ರಚಾರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರ ಮಧುರ ಹಾಗೂ ಸ್ಥಿರ ವ್ಯಕ್ತಿತ್ವದೊಂದಿಗೆ ಗ್ರೂಪ್‌ನ ಮೌಲ್ಯಗಳಾದ ವಿಶ್ವಾಸ, ಪಾರದರ್ಶಕತೆ ಹಾಗೂ ಉತ್ಕೃಷ್ಟತೆ ಪ್ರತಿಫ‌ಲಿಸಲಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಮಾತ್ರವಲ್ಲದೆ ದೇಶಾದ್ಯಂತ ಹಾಗೂ ಜಗತ್ತಿನೆಲ್ಲೆಡೆ ಪ್ರಬಲವಾದ ಗ್ರಾಹಕರ ಸಂಪರ್ಕ ನಿರ್ಮಾಣ ಮಾಡಬೇಕೆನ್ನುವ ಗ್ರೂಪ್‌ನ ಗುರಿಗೆ ಅನುಗುಣವಾಗಿದ್ದು, ಜಾಗತಿಕವಾಗಿ ನಂ.1 ಆಭರಣ ರಿಟೇಲರ್‌ ಆಗಬೇಕೆನ್ನುವ ಧ್ಯೇಯಕ್ಕೂ ಸಹಕಾರಿಯಾಗಲಿದೆ. ಜತೆಗೆ ತನ್ನ 30ನೇ ವಾರ್ಷಿಕೋತ್ಸವಕ್ಕೆ ಮತ್ತಷ್ಟು ಮೆರುಗು ತರಲಿದೆ ಎಂದು ಮಲಬಾರ್‌ ಗ್ರೂಪ್‌ನ ಚೇರ್ಮನ್‌ ಎಂ.ಪಿ. ಅಹಮ್ಮದ್‌ ಸಂತಸ ವ್ಯಕ್ತಪಡಿಸಿದರು.

ಈ ಕುರಿತು ಮಾತನಾಡಿದ ಜೂ| ಎನ್‌ಟಿಆರ್‌, ಮಲಬಾರ್‌ ಗೋಲ್ಡ್‌ – ಡೈಮಂಡ್ಸ್‌ನೊಂದಿಗೆ ಮತ್ತೂಮ್ಮೆ ಸಹಯೋಗ ಏರ್ಪಡಿಸಿಕೊಳ್ಳುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಇದು ಕೇವಲ ಅತ್ಯಂತ ವಿಶ್ವಸನೀಯ ಆಭರಣ ಬ್ರ್ಯಾಂಡ್‌ಗಳ ಪೈಕಿ ಒಂದಾಗಿರುವುದು ಮಾತ್ರವಲ್ಲದೆ, ಭಾರತೀಯ ವಿನ್ಯಾಸ, ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ರಂಗದಲ್ಲಿ ಸಕ್ರಿಯವಾಗಿರಿಸುತ್ತಲೇ ಇರುವಂತಹ ಸಂಸ್ಥೆ. ಇವರ ಗ್ರಾಹಕ ಕೇಂದ್ರಿತ ಭರವಸೆಗಳು ಮತ್ತು ಇಎಸ್‌ಜಿ ಉಪಕ್ರಮಗಳು ಅವರನ್ನು ಉದ್ಯಮದಲ್ಲಿ ನಾಯಕತ್ವ ಸ್ಥಾನದಲ್ಲಿರಿಸಿದೆ. ನಾನು ನಂಬುವ ಹಾಗೂ ಬ್ರ್ಯಾಂಡ್‌ ಹೊಂದಿರುವ ಮೌಲ್ಯಗಳ ನಡುವೆ ಅಪಾರ ಸಾಮ್ಯತೆ ಇರುವುದು ಕಂಡುಬರುತ್ತಿದೆ ಎಂದು ತಿಳಿಸಿದರು.
ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ http://www.malabargoldanddiamonds.com ಆನ್‌ಲೈನ್‌ ಮಳಿಗೆಯ ವ್ಯವಸ್ಥೆಯನ್ನೂ ಹೊಂದಿದೆ.

ಟಾಪ್ ನ್ಯೂಸ್

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

tejaswi surya

Hate speech case: ತೇಜಸ್ವಿ ಸೂರ್ಯ ಮನವಿ ತಿರಸ್ಕರಿಸಿದ ಸುಪ್ರೀಂ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.