‘ಅಗ್ರಸೇನಾ’ movie review: ತಂದೆ ಪ್ರೀತಿ ಮತ್ತು ಸೇಡಿನ ಜ್ವಾಲೆ


Team Udayavani, Jun 24, 2023, 12:39 PM IST

agrasena kannada movie review

ಒಂದು ಕಡೆ ಅಪ್ಪನ ಮಾತು ಮೀರದೇ, ಅಪ್ಪನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವ ಮಗ, ಇನ್ನೊಂದು ಕಡೆ ಪಕ್ಕಾ ಪರೋಡಿಯಾಗಿ ಶೋಕಿ ಜೀವನದಲ್ಲೇ ಖುಷಿ ಕಾಣುವ ಹುಡುಗ… ಈ ಎರಡೂ ವಿರುದ್ಧ ದಿಕ್ಕುಗಳು ಒಂದು ಹಂತದಲ್ಲಿ ಒಂದಾಗುತ್ತವೆ. ಅದು ಹೇಗೆ ಎಂಬ ಕುತೂಹಲ ನಿಮಗಿದ್ದರೆ ನೀವು “ಅಗ್ರಸೇನಾ’ ಚಿತ್ರ ನೋಡಬಹುದು.

ಈ ವಾರ ತೆರೆಕಂಡಿರುವ “ಅಗ್ರಸೇನಾ’ ಒಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾ. ಅಲ್ಲಿಗೆ ಸಿನಿಮಾದಲ್ಲಿ ಜಬರ್ದಸ್ತ್ ಫೈಟ್‌, ಡ್ಯಾನ್ಸ್‌, ಮಾಸ್‌ ಡೈಲಾಗ್‌, ಲವ್‌.. ಎಲ್ಲವೂ ಇರುತ್ತದೆ ಎಂಬುದನ್ನು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಮೊದಲೇ ಹೇಳಿದಂತೆ “ಅಗ್ರಸೇನಾ’ ಎರಡು ಟ್ರ್ಯಾಕ್‌ಗಳಲ್ಲಿ ನಡೆಯುವ ಸಿನಿಮಾ. ಒಬ್ಬ ಒಳ್ಳೆಯ ಹುಡುಗ ಹಾಗೂ ಸುಂದರ ಹಳ್ಳಿ ಮತ್ತೂಂದು ಪೊರ್ಕಿ ಹುಡುಗ ಹಾಗೂ ಕಲರ್‌ಫ‌ುಲ್‌ ಸಿಟಿ.. ಹೀಗೆ ಸಾಗುವ ಕಥೆಯಲ್ಲಿ ನಿರ್ದೇಶಕರು ಹಲವು ಟ್ವಿಸ್ಟ್‌ -ಟರ್ನ್ಗಳನ್ನು ನೀಡುವ ಮೂಲಕ ಅಲ್ಲಲ್ಲಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

ಮೊದಲರ್ಧದಲ್ಲಿ ಪಾತ್ರ ಪರಿಚಯ, ಒಂದಷ್ಟು ಕಾಮಿಡಿ, ಬಿಲ್ಡಪ್‌ಗಳ ಮೂಲಕ ಸಾಗುವ ಸಿನಿಮಾ ಇಂಟರ್‌ವಲ್‌ ನಂತರ ನಿಜವಾದ ಕಥೆ ತೆರೆದುಕೊಳ್ಳುತ್ತದೆ. ಇಲ್ಲಿ ತಂದೆ ಮಗನ ಸೆಂಟಿಮೆಂಟ್‌, ಸಿಟಿಗೆ ಕಾಲಿಡದ ನಾಯಕನ ಹಿಂದಿನ ಶಪಥ, ಮತ್ತೂಬ್ಬ ನಾಯಕನ “ಕಲರ್‌ಫ‌ುಲ್‌ ಲೈಫ್’ ಹೀಗೆ ಅನೇಕ ಅಂಶಗಳ ಮೂಲಕ ಸಿನಿಮಾ ಸಾಗುತ್ತದೆ.

ಸಿನಿಮಾದ ಹೈಲೈಟ್‌ಗಳಲ್ಲಿ ಕ್ಲೈಮ್ಯಾಕ್ಸ್‌ ಕೂಡಾ ಒಂದು. ಆ ಮಟ್ಟಿಗೆ ನಿರ್ದೇಶಕರು ಒಂದಷ್ಟು ಹೊಸತನ ಮೆರೆದಿದ್ದಾರೆ. ಚಿತ್ರದಲ್ಲಿ ಅಮರ್‌ ವಿರಾಜ್‌ ಹಾಗೂ ಅಗಸ್ತ್ಯ ಬಳಗೆರೆ ನಾಯಕರು. ಇಬ್ಬರ ಪಾತ್ರ ಕೂಡಾ ಭಿನ್ನವಾಗಿದೆ. ಅಮರ್‌ ವಿರಾಜ್‌ ಕಲರ್‌ಫ‌ುಲ್‌ ಲೈಫ್ನ ಜಾಲಿಬಾಯ್‌ ಆಗಿ ಕಾಣಿಸಿಕೊಂಡರೆ, ಅಗಸ್ತ್ಯ ಬಳಗೆರೆ ಖಡಕ್‌ ಲುಕ್‌ನಲ್ಲಿ ನಟಿಸಿದ್ದಾರೆ. ಅಗಸ್ತ್ಯ ಅವರಿಗೆ ನೆಗೆಟಿವ್‌ ಶೇಡ್‌ ಪಾತ್ರಗಳಲ್ಲಿ ಭವಿಷ್ಯವಿದೆ. ಉಳಿದಂತೆ ಹಿರಿಯ ನಟ ರಾಮಕೃಷ್ಣ ಹಾಗೂ ಇತರರು ನಟಿಸಿದ್ದಾರೆ. ಚಿತ್ರದ ಹಾಡುಗಳು ಸನ್ನಿವೇಶಕ್ಕೆ ಪೂರಕವಾಗಿವೆ.

 ರವಿ ರೈ

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.