Daily Horoscope; ದಂಪತಿಗಳಲ್ಲಿ ಪರಸ್ಪರ ಪ್ರೀತಿ ಅನುರಾಗ ವೃದ್ಧಿ


Team Udayavani, Jun 26, 2023, 6:55 AM IST

ಮೇಷ: ಅಧ್ಯಯನಶೀಲರಿಗೆ, ಸರಕಾರಿ ವೃತ್ತಿಪರರಿಗೆ, ರಾಜಕೀಯ ವ್ಯಕ್ತಿಗಳಿಗೆ ಉತ್ತಮವಾಗಿರುವುದು. ಅನಾಯಾಸ ಧನಾಗಮನ. ಗುರುಹಿರಿಯರ ಉತ್ತಮ ಸಹಕಾರ. ಅವಿವಾಹಿತರಿಗೆ ಯೋಗ್ಯ ವಧು ವರ ಪ್ರಾಪ್ತಿ. ಮನೋರಂಜನೆಯಿಂದ ನೆಮ್ಮದಿ.

ವೃಷಭ: ಸತ್ಕಾರ್ಯಕ್ಕೆ ಧನ ವ್ಯಯ. ದಾಂಪತ್ಯ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದರಾದಿ ವರ್ಗದವರಿಂದ ಸುವಾರ್ತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಫ‌ಲತೆ.

ಮಿಥುನ: ಉತ್ತಮ ಜನ ಸಂಪರ್ಕ. ಎಲ್ಲರೂ ಶ್ಲಾಘಿಸುವಂತಹ ದಿನಚರಿ. ಗೌರವ ಆದರಗಳು ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ, ನಷ್ಟ ವಸ್ತುಗಳಿಗಾಗಿ ಪುನಃ ಪ್ರಯತ್ನಿಸಿದರೆ ಸಿಗುವ ಸಮಯ. ದಂಪತಿಗಳಲ್ಲಿ ಪರಸ್ಪರ ಪ್ರೀತಿ ಅನುರಾಗ ವೃದ್ಧಿ.

ಕರ್ಕ: ಉತ್ತಮ ಯೋಗ್ಯ ಕೆಲಸ ಕಾರ್ಯಗಳನ್ನು ನಿರ್ವಹಿಸುವುದ ರಿಂದ ಕೀರ್ತಿ ಜನಮನ್ನಣೆ ಪ್ರಾಪ್ತಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಸಂಚಯನ. ಮಾತಿನಲ್ಲಿ ತಾಳ್ಮೆ ಪ್ರಾಮಾಣಿಕತೆ ಇರಲಿ. ಗುರುಹಿರಿಯರಲ್ಲಿ ಭಯ ಭಕ್ತಿಯ ನಡವಳಿಕೆಯಿಂದ ಗೌರವ ಪ್ರಾಪ್ತಿ.

ಸಿಂಹ: ಆರೋಗ್ಯ ಗಮನಿಸಿ. ದೂರದ ವ್ಯವಹಾರ ನಿರ್ವಹಿಸುವಾಗ ಅನಗತ್ಯ ಖರ್ಚಿನ ಬಗ್ಗೆ ಅಗತ್ಯ ಗಮನಹರಿಸಿ. ಬಂಧುಮಿತ್ರರ ಸಹಕಾರ. ಅಧ್ಯಯನದಲ್ಲಿ ಪ್ರಗತಿ. ಹೊಸ ಚಿಂತನೆಗಳಿಗೆ ಆದ್ಯತೆ. ದಾಂಪತ್ಯ ತೃಪ್ತಿಕರ.

ಕನ್ಯಾ: ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಸಂತೋಷ. ಹೂಡಿಕೆ ಗಳಲ್ಲಿ ಆಸಕ್ತಿ. ಗೃಹೋಪಯೋಗಿ ಸಲಕರಣೆಗಳ ಖರೀದಿ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದಿಂದ ಮನಃ ತೃಪ್ತಿ. ಯಾತ್ರಾ ಸ್ಥಳ ಸಂದರ್ಶನ. ದೂರದ ವ್ಯವಹಾರದಿಂದ ತಕ್ಕಮಟ್ಟಿಗೆ ಲಾಭ.

ತುಲಾ: ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಜಯ. ವಿಪುಲ ಅವಕಾಶ. ಉತ್ಪ್ರೇಕ್ಷೆ ಪಡದಿರಿ. ಎಲ್ಲಾ ವಿಧದಲ್ಲಿ ಸುಖ ಸಂತೋಷ ವೃದ್ಧಿ. ಅನ್ಯರ ಮನಸ್ಸನ್ನು ನೋಯಿಸದಿರಿ. ಆಹಾರ ಸೇವನೆಯಲ್ಲಿ ಎಚ್ಚರಿಕೆ ಇರಲಿ. ಆರೋಗ್ಯ ವೃದ್ಧಿ. ಆರ್ಥಿಕ ವಿಚಾರದಲ್ಲಿ ಬಂದ ಅವಕಾಶ ಉಪಯೋಗಿಸಿ.

ವೃಶ್ಚಿಕ: ಸರ್ವರೀತಿಯಲ್ಲೂ ಸಂತೋಷ ಉತ್ಸಾಹದಿಂದ ಸಂಭ್ರಮಿಸುವ ದಿನ. ಗುರು ಹಿರಿಯರ ಆಶೀರ್ವಾದ ಲಭಿಸುವ ಅವಕಾಶ. ಸತ್ಸಂಗ ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ನಿರಂತರ ಚಟುವಟಿಕೆಯಿಂದ ಕೂಡಿದ ದಿನ. ಜನಮನ್ನಣೆ. ಆರೋಗ್ಯ ವೃದ್ಧಿ.

ಧನು: ಆರೋಗ್ಯ ಗಮನಿಸಿ. ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಪರಿಶ್ರಮ ಪ್ರಯತ್ನ ಪೂರ್ವಕ ಕಾರ್ಯ ಸಾಧನೆ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ, ಮಿತವ್ಯಯ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ವಿದ್ಯಾರ್ಥಿಗಳಿಗೆ ಯಶಸ್ಸು .

ಮಕರ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ.ಸಿಬ್ಬಂದಿ ವರ್ಗದವರಿಗೆ ಕಾರ್ಮಿಕ ವರ್ಗದವರಿಗೂ ಸಹಾಯ ಮಾಡಿದ ತೃಪ್ತಿ. ಉತ್ತಮ ಜನರ ಒಡನಾಟದಿಂದ ಸಂತೋಷ. ನೂತನ ವ್ಯವಹಾರಕ್ಕೆ ಅವಕಾಶ.

ಕುಂಭ: ಆರೋಗ್ಯ ವೃದ್ಧಿ. ದೇವತಾಸ್ಥಳ ಸಂದರ್ಶನ. ದೀರ್ಘ‌ ಪ್ರಯಾಣದಿಂದ ಲಾಭ. ಗುರುಹಿರಿಯರ, ಮಿತ್ರರ ಭೇಟಿ. ನಿರೀಕ್ಷೆಗೆ ತಕ್ಕಂತೆ ಸಹಾಯ ಲಭಿಸದು. ಸ್ವಂತ ಪರಿಶ್ರಮ ಬಲದಿಂದ ಗುರಿ ಸಾಧಿಸಿದ ತೃಪ್ತಿ. ಧನಾರ್ಜನೆ ವೃದ್ಧಿಸಿದರಿಂದ ತೃಪ್ತಿ.

ಮೀನ: ಉತ್ತಮ ಆಲೋಚನೆ ಯಿಂದ ಕೂಡಿದ ಕಾರ್ಯ ವೈಖರಿ ಪ್ರಗತಿದಾಯಕ. ಧಾರ್ಮಿಕ ವಿಚಾರಕ್ಕಾಗಿ ಧನವ್ಯಯ. ಆರೋಗ್ಯದಲ್ಲಿ ಸುಧಾರಣೆ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ. ಆಭರಣ ಸಂಗ್ರಹದಲ್ಲಿ ಆಸಕ್ತಿ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.