ಶಕ್ತಿ ಯೋಜನೆಯಲ್ಲಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುತ್ತೇವೆ: ಸಚಿವ ರಾಮಲಿಂಗಾರೆಡ್ಡಿ


Team Udayavani, Jun 26, 2023, 5:12 PM IST

ಶಕ್ತಿ ಯೋಜನೆಯಲ್ಲಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುತ್ತೇವೆ: ಸಚಿವ ರಾಮಲಿಂಗಾರೆಡ್ಡಿ

ರಾಮನಗರ: ರಾಜ್ಯದಲ್ಲಿ 24 ಸಾವಿರ ಬಸ್, 1.54 ಸಾವಿರ ಟ್ರಿಪ್ ಗಳಿದೆ. ಸದ್ಯ ಬೆಂಗಳೂರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾವುದೇ ಸಮಸ್ಯೆಯಿಲ್ಲ. ಧಾರ್ಮಿಕ ಕ್ಷೇತ್ರ ಸೇರಿ ಕೆಲ ಕಡೆಗಳಲ್ಲಿ ಸಮಸ್ಯೆಯಿದೆ. ಸಮಸ್ಯೆ ಇರುವ ಕಡೆ ಬಗೆಹರಿಸುವ ಕೆಲಸವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಕಾರ್ಯಕ್ರಮವಾದಾಗ ಜನ ಹೆಚ್ಚಾಗಿ ಬರುವುದು ಸಹಜ. ಮುಂದೆ ಎಲ್ಲವೂ ಸುಗಮವಾಗಿ ನಡೆಯುತ್ತದೆ ಎಂದರು.

ಇದನ್ನೂ ಓದಿ:ಬಂಕ್ ಮಾಲೀಕನಿಗೆ ಲಕ್ಷಾಂತರ ರೂ ಬಾಕಿ: ವ್ಯಕ್ತಿಯನ್ನು ಅರೆಬೆತ್ತಲೆ ಕೂರಿಸಿದ ಬಂಕ್ ಮ್ಯಾನೇಜರ್

ಶಕ್ತಿ ಯೋಜನೆ ಯಶಸ್ವಿಯಾಗಿ ಸಾಗುತ್ತಿದೆ. ಇನ್ನು ಮೂರು ತಿಂಗಳಲ್ಲಿ ಸ್ಮಾರ್ಟ್ ಕಾರ್ಡ್ ಕೊಡುತ್ತೇವೆ. ಅಲ್ಲಿಯವರೆಗೂ ತಮ್ಮ ದಾಖಲಾತಿ ತೋರಿಸಿ ಓಡಾಟ ಮಾಡಬಹುದು. ಅಲ್ಲದೇ ಗೃಹಜ್ಯೋತಿಗೂ ಅರ್ಜಿ ಸಲ್ಲಿಕೆಯಾಗುತ್ತಿದೆ. ಇನ್ನೇನು ಗೃಹಲಕ್ಷ್ಮಿ ಯೋಜನೆಗೂ ಅರ್ಜಿ ಸ್ವೀಕರಿಸಲಾಗುತ್ತದೆ. ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಯೋಜನೆ ಜಾರಿ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.