S3 : EP – 21 : ಘಟೋದ್ಗಜನ ಜನನ | Birth of Ghatodgaja


UV Podcast, Jun 30, 2023, 5:11 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai narrates very famous MahabharataS3 : S3 : EP – 21 : ಘಟೋದ್ಗಜನ ಜನನ | Birth of Ghatodgaja

ಕೌರವರು ಕುತಂತ್ರದಿಂದ ಅರಗಿನ ಮನೆಗೆ ಬಿಂಕಿಯಿಟ್ಟರೂ ಚಾಣಾಕ್ಷತನದಿಂದ ಪಾರಾದ ಪಾಂಡವರು ಕತ್ತಲಲ್ಲಿ ಭೀಮ ಕುಂತಿಯನ್ನ ಎಲ್ಲರನ್ನು ಎತ್ತಿ ಗಂಗಾ ನದಿಯ ತೀರದ ಬಳಿ ಬಂದಾಗ ನೌಕೆಯೊಂದು ಕಾಣಿಸಿತು, ಅದರ ನಾವಿಕ ವಿದುರ ತನ್ನನ್ನ ಕಳಿಸಿದ್ದಾನೆ ಎಂದು ತನ್ನನ್ನು ಪರಿಚಯಿಸಿದ.. ಆದರೆ ಪಾಂಡವರು ಇದೂ ದುರ್ಯೋಧನನ ಕುತಂತ್ರ ಇರಬಹುದೇ ಎಂಬ ಸಂಶಯದಿಂದ ನಾವೆ ಹತ್ತಿದರು ಆಮೇಲೇನಾಯ್ತು ?

ಕೇಳಿ… ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

8fe28321ce5f463bfcd43466a498bfd7

S1EP – 432 : ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ

dgsadv

ಪಾಂಡವರ ಅಜ್ಞಾತ ವಾಸ ಕೊನೆಯ ಹಂತ | Agnathavasam of Pandavas

dgdfg

S1EP – 431 : ಜೀವನ ಪ್ರೀತಿ ಎಂದರೇನು ?

Untitled-3 copy

S1EP – 430 : ತಿಮ್ಮ ಗುರುವಿನ ಪಾಠ

Mahabartha sampale

S3 : EP – 54 : ಕೀಚಕ ವಧೆ | Story of Kichaka


ಹೊಸ ಸೇರ್ಪಡೆ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.