Football ರ್‍ಯಾಂಕಿಂಗ್‌: 5 ವರ್ಷ ಬಳಿಕ ಭಾರತ ಟಾಪ್‌-100


Team Udayavani, Jul 1, 2023, 6:02 AM IST

football

ಹೊಸದಿಲ್ಲಿ: ಭಾರತ ಫುಟ್‌ಬಾಲ್‌ ತಂಡ 5 ವರ್ಷಗಳ ಬಳಿಕ ಫಿಫಾ ರ್‍ಯಾಂಕಿಂಗ್‌ನಲ್ಲಿ ಅಗ್ರ ನೂರರಲ್ಲಿ ಸ್ಥಾನ ಸಂಪಾದಿಸಿದೆ. ಸುನೀಲ್‌ ಚೆಟ್ರಿ ಪಡೆ ನೂತನ ರ್‍ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಮೇಲೇರಿ 100ನೇ ಸ್ಥಾನ ಅಲಂಕರಿಸಿದೆ.

ಕಳೆದ ಇಂಟರ್‌ಕಾಂಟಿನೆಂಟಲ್‌ ಕಪ್‌ ಹಾಗೂ ಈಗ ನಡೆಯುತ್ತಿರುವ ಸ್ಯಾಫ್‌ ಟೂರ್ನಿಯಲ್ಲಿ ನೀಡಿದ ಉತ್ತಮ ಸಾಧನೆ ಭಾರತದ ರ್‍ಯಾಂಕಿಂಗ್‌ ಪ್ರಗತಿಗೆ ಕಾರಣ.
ಸ್ಯಾಫ್‌ ಕಪ್‌ನಲ್ಲಿ ಸೆಮಿಫೈನಲ್‌ ಪ್ರವೇಶಿರುವ ಭಾರತ ಸತತ 2 ಗೆಲುವಿನೊಂದಿಗೆ ಅಭಿಯಾನ ಆರಂಭಿಸಿತ್ತು. ಮೊದಲು ಪಾಕಿಸ್ಥಾನನ್ನು, ಬಳಿಕ ನೇಪಾಲವನ್ನು ಮಣಿಸಿತ್ತು. ಕುವೈಟ್‌ ವಿರುದ್ಧ ಡ್ರಾ ಸಾಧಿಸಿತ್ತು. ಇದಕ್ಕೂ ಮುನ್ನ ಲೆಬನಾನ್‌ ತಂಡವನ್ನು 2-0 ಗೋಲುಗಳಿಂದ ಸೋಲಿಸಿ ಇಂಟರ್‌ಕಾಂಟಿನೆಂಟಲ್‌ ಕಪ್‌ ಚಾಂಪಿಯನ್‌ ಆಗಿ ಮೂಡಿಬಂದಿತ್ತು.

“ಈ ಸುದ್ದಿ ಕೇಳಿ ಖುಷಿಯಾಗಿದೆ. ಮುಂದಿನ ಕೆಲವು ಪ್ರಮುಖ ಪಂದ್ಯಗಳಲ್ಲಿ ನಾವು ಇದೇ ನಿರ್ವಹಣೆಯನ್ನು ಕಾಯ್ದುಕೊಂಡು ಈಗಿನ ರ್‍ಯಾಂಕಿಂಗ್‌ ಉಳಿಸಿಕೊಳ್ಳಬೇಕಿದೆ’ ಎಂಬುದಾಗಿ ಕೋಚ್‌ ಐಗರ್‌ ಸ್ಟಿಮಾಕ್‌ ಪ್ರತಿಕ್ರಿಯಿಸಿದ್ದಾರೆ.

ಭಾರತ ತಂಡ ಶನಿವಾರ ನಡೆಯುವ ಸ್ಯಾಫ್‌ ಕೂಟದ ಸೆಮಿಫೈನಲ್‌ನಲ್ಲಿ ಲೆಬನಾನ್‌ ವಿರುದ್ಧ ಸೆಣಸಲಿದೆ.

ಆರ್ಜೆಂಟೀನಾ ನಂ.1
ಫಿಫಾ ರ್‍ಯಾಂಕಿಂಗ್‌ನ ಅಗ್ರ 3 ಸ್ಥಾನಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆರ್ಜೆಂಟೀನಾ ಅಗ್ರಸ್ಥಾನದಲ್ಲಿ ಮುಂದು ವರಿದಿದೆ. ಫ್ರಾನ್ಸ್‌ 2ನೇ, ಬ್ರಝಿಲ್‌ 3ನೇ ಸ್ಥಾನ ಕಾಯ್ದು ಕೊಂಡಿವೆ. ಇಂಗ್ಲೆಂಡ್‌ ಒಂದು ಸ್ಥಾನ ಪ್ರಗತಿ ಸಾಧಿಸಿ 4ಕ್ಕೆ ಏರಿದರೆ, ನಾಲ್ಕರಲ್ಲಿದ್ದ ಬೆಲ್ಜಿಯಂ 5ಕ್ಕೆ ಇಳಿದಿದೆ.

ಕ್ರೊವೇಶಿಯಾ ಕೂಡ ಒಂದು ಸ್ಥಾನ ಮೇಲೇರಿದೆ (6). ನೆದರ್ಲೆಂಡ್ಸ್‌ಗೆ ಒಂದು ಸ್ಥಾನ ನಷ್ಟವಾಗಿದೆ (7). ಇಟಲಿ, ಪೋರ್ಚುಗಲ್‌ ಮತ್ತು ಸ್ಪೇನ್‌ 8ರಿಂದ 10ರ ವರೆಗಿನ ಸ್ಥಾನ ಉಳಿಸಿಕೊಂಡಿವೆ.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.