Financial crisis; ದಿವಾಳಿಯಂಚಿನಲ್ಲಿರುವ ಪಾಕ್…‌ಬಂದರು ಸೇರಿ ಸಾರ್ವಜನಿಕ ಆಸ್ತಿ ಮಾರಾಟ

ಪಾಕಿಸ್ತಾನ ಕಳೆದ ವರ್ಷವೇ ಸಾರ್ವಜನಿಕ ಆಸ್ತಿಗಳನ್ನು ಅಡಮಾನ ಇಡಲು ಆಫರ್‌ ನೀಡಿತ್ತು.

Team Udayavani, Jul 1, 2023, 2:45 PM IST

Financial crisis; ದಿವಾಳಿಯಂಚಿನಲ್ಲಿರುವ ಪಾಕ್…‌ ಬಂದರು ಸೇರಿ ಸಾರ್ವಜನಿಕ ಆಸ್ತಿ ಮಾರಾಟ,

ಇಸ್ಲಾಮಾಬಾದ್:‌ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಿವಾಳಿಯಂಚಿಗೆ ಸಿಲುಕಿರುವ ಪಾಕಿಸ್ತಾನ ಇದೀಗ ವಿದೇಶಿ ಸಾಲವನ್ನು ತೀರಿಸಲಾಗದ ಪರಿಣಾಮ ರಾಜಧಾನಿ ಇಸ್ಲಾಮಾಬಾದ್‌ ನಲ್ಲಿರುವ ಸಾರ್ವಜನಿಕ ಆಸ್ತಿಗಳನ್ನು ಮೂರನೇ ದೇಶಗಳಿಗೆ ಮಾರಾಟ ಮಾಡುತ್ತಿರುವುದಾಗಿ ವರದಿ ತಿಳಿಸಿದೆ.

ಈ ನಿಟ್ಟಿನಲ್ಲಿ ಪಾಕಿಸ್ತಾನ ಯುಎಇ ಮೂಲದ ಕಂಪನಿಗೆ 220 ಮಿಲಿಯನ್‌ ಡಾಲರ್‌ ಗೆ ಕರಾಚಿ ಬಂದರಿನಲ್ಲಿರುವ 9 ಹಡಗು ನಿಲ್ದಾಣವನ್ನು ಗುತ್ತಿಗೆಗೆ ನೀಡಿದೆ. 50 ವರ್ಷಗಳ ಕಾಲದ ರಿಯಾಯ್ತಿ ಒಪ್ಪಂದದ ಮೇರೆಗೆ ಹಡಗು ನಿಲ್ದಾಣವನ್ನು ಗುತ್ತಿಗೆಗೆ ನೀಡಲಾಗಿದ್ದು, ಇದನ್ನು ನೂತನವಾಗಿ ರಚಿಸಲಾಗಿದ್ದ ಕರಾಚಿ ಗೇಟ್‌ ವೇ ಟರ್ಮಿನಲ್‌ ಲಿಮಿಟೆಡ್‌ (KGTL) ಬಂದರು ಅಭಿವೃದ್ಧಿ, ಹಡಗು ಸಂಚಾರ, ಸಾಗಣೆಯ ಕಾರ್ಯವನ್ನು ನಿರ್ವಹಿಸಲಿದೆ.

ಆರ್ಥಿಕ ದಿವಾಳಿ ಅಂಚಿನಲ್ಲಿರುವ ಪಾಕಿಸ್ತಾನ ಕಳೆದ ವರ್ಷವೇ ಸಾರ್ವಜನಿಕ ಆಸ್ತಿಗಳನ್ನು ಅಡಮಾನ ಇಡಲು ಆಫರ್‌ ನೀಡಿತ್ತು. ಆದರೆ ಯಾವ ದೇಶವೂ ಗುತ್ತಿಗೆ ಪಡೆಯಲು ಮುಂದಾಗಿಲ್ಲವಾಗಿತ್ತು. ಇದೀಗ ಸ್ನೇಹಿತ ರಾಷ್ಟ್ರವಾದ ಯುಎಇ ಕರಾಚಿ ಬಂದರನ್ನು ಗುತ್ತಿಗೆಗೆ ಪಡೆಯಲು ಮುಂದಾಗುವ ಮೂಲಕ ವಿದೇಶಿ ಅಗತ್ಯತೆಯನ್ನು ಪೂರೈಸಲು ನೆರವಾದಂತಾಗಿದೆ.

ಅದೇ ರೀತಿ ಇಸ್ಲಾಮಾಬಾದ್‌ ಇದೀಗ ನ್ಯೂ ಇಸ್ಲಾಮಾಬಾದ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುತ್ತಿಗೆಗೆ ನೀಡಲು ನಿರ್ಧರಿಸಿದೆ. ಏತನ್ಮಧ್ಯೆ ಪಾಕಿಸ್ತಾನ ಇಂಟರ್‌ ನ್ಯಾಷನಲ್‌ ಏರ್‌ ಲೈನ್ಸ್‌ ಬಾಕಿ ಹಣವನ್ನು ಪಾವತಿಸದೇ ಇದ್ದ ಪರಿಣಾಮ ಕರಾಚಿ ಮತ್ತು ಲಾಹೋರ್‌ ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುತ್ತಿಗೆ ನೀಡುವಲ್ಲಿ ಸಂಕಷ್ಟ ಅನುಭವಿಸಿತ್ತು ಎಂದು ವರದಿ ತಿಳಿಸಿದೆ.

ಐಎಂಎಫ್‌ ನೆರವು:

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)‌ ನೆರವಿಗೆ ಧಾವಿಸಿದ್ದು, 3 ಶತಕೋಟಿ ಡಾಲರ್‌ ನಷ್ಟು ನೆರವಾಗಿ ನೀಡಲು ಮುಂದಾಗಿದೆ. ಇದರಿಂದಾಗಿ ಪಾಕಿಸ್ತಾನದ ಆರ್ಥಿಕ ಸ್ಥಿರೀಕರಣಕ್ಕೆ ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.