Beauty Parlour ಹೋದ ವಧು ಬರಲೇ ಇಲ್ಲ… ಹುಡುಗಿಗಾಗಿ ಮಂಟಪದಲ್ಲಿ ಕಾದು ಕಾದು ಸುಸ್ತಾದ ವರ


Team Udayavani, Jul 2, 2023, 3:59 PM IST

Beauty Parlour ಹೋದ ವಧು ಬರಲೇ ಇಲ್ಲ… ಹುಡುಗಿಗಾಗಿ ಮಂಟಪದಲ್ಲೇ ಕಾದು ಕುಳಿತ ವರ

ಮಧ್ಯಪ್ರದೇಶ: ಮದುವೆ ಅನ್ನೋದು ಜೀವನದ ಬಹು ಮುಖ್ಯ ಘಟ್ಟ, ಇಲ್ಲಿ ಮದುವೆ ಕಾರ್ಯಕ್ರಮಗಳು ನಿಗದಿಯಂತೆ ಸಾಂಗವಾಗಿ ನಡೆದರೆ ಎರಡೂ ಕಡೆಯ ಪೋಷಕರಿಗೆ ತಮ್ಮ ಒಂದು ದೊಡ್ಡ ಜವಾಬ್ದಾರಿ ನಿಭಾಯಿಸಿದ ಖುಷಿ, ಅದರಂತೆ ಮದುವೆಯಾಗುವ ವರ ಹಾಗೂ ವಧುವಿನ ಜೀವನದ ಹೊಸ ಅಧ್ಯಾಯ ಆರಂಭವಾಗುವ ಶುಭ ದಿನ.

ಈ ಶುಭ ದಿನ ಕೆಲವೊಮ್ಮೆ ನಾನಾ ಕಾರಣಗಳಿಂದ ತಪ್ಪಿ ಹೋಗುವುದನ್ನು ನೋಡಿದ್ದೇವೆ. ಕೆಲವೊಮ್ಮೆ ಹುಡುಗಿಗೆ ಬೇರೊಂದು ಸಂಬಂಧ ಇರುವುದು ಅಥವಾ ಹುಡುಗನಿಗೆ ಬೇರೊಂದು ಹುಡುಗಿಯ ಜೊತೆ ಸಂಬಂಧ ಇರುವುದು ಹೀಗೆ ನಾನಾ ಕಾರಣಗಳಿಂದ ನಿಗಧಿಯಾಗಿದ್ದ ಮದುವೆಗಳು ಮುರಿದಿದ್ದು ನೋಡಿದ್ದೇವೆ. ಅದರಂತೆ ಮಧ್ಯಪ್ರದೇಶದಲ್ಲೊಂದು ನಿಗಧಿಯಾಗಿದ್ದ ಮದುವೆ ಕೊನೆ ಗಳಿಗೆಯಲ್ಲಿ ವಧು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿ ಹೋದ ವಧು ಮಂಟಪಕ್ಕೆ ಬರದೇ ನಾಪತ್ತೆಯಾಗಿ ಮದುವೆಯೇ ಮುರಿದುಹೋದ ಘಟನೆಯೊಂದು ನಡೆದಿದೆ.

ಘಟನೆ ವಿವರ : ಮಧ್ಯ ಪ್ರದೇಶದ ಡಿಡೋಲಿ ಕೊತ್ವಾಲಿ ಮೂಲದ ವಧುವಿನ ವಿವಾಹವು ನೌಗಾವಾನ್ ಸಾದತ್ ನಿವಾಸಿ ವರನೊಂದಿಗೆ ವಿವಾಹ ನಿಶ್ಚಯವಾಗಿತ್ತು. ಅದರಂತೆ ಮದುವೆಯ ದಿನ ವರ ಅದ್ದೂರಿ ಮೆರವಣಿಗೆಯ ಮೂಲಕ ಮಂಟಪಕ್ಕೆ ಬಂದಿದ್ದಾನೆ, ಆದರೆ ವಧು ಮದುವೆ ತಯಾರಿಗಾಗಿ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಮನೆಯವರಲ್ಲಿ ಹೇಳಿ ಹೋಗಿದ್ದಾಳೆ ಇತ್ತ ವರನ ಕಡೆಯವರು ಸಂಭ್ರಮದಿಂದ ಮಂಟಪದಲ್ಲಿ ಅತ್ತಿಂದಿತ್ತ ಇತ್ತಿಂದ ಅತ್ತ ತಿರುಗಾಡುತ್ತಿದ್ದಾರೆ, ಇನ್ನೇನು ವರ ಜಯಮಾಲಾ ಕಾರ್ಯಕ್ರಮ ನಡೆಯಬೇಕು ಎಂದು ಪುರೋಹಿತರು ಮಂಟಪಕ್ಕೆ ಬಂದರೂ ಮದುವೆಯ ಹುಡುಗಿ ಮಾತ್ರ ಮಂಟಪಕ್ಕೆ ಬರಲಿಲ್ಲ. ಈ ವೇಳೆ ವರನ ಕಡೆಯವರು ವಧು ಎಲ್ಲಿ ಎಂದು ಕೇಳಿದ್ದಾರೆ ಆಗ ವಧುವಿನ ಕಡೆಯವರು ಹುಡುಗಿ ಬ್ಯೂಟಿ ಪಾರ್ಲರ್ ಗೆ ಹೋಗಿದ್ದಾಳೆ ಇನ್ನೇನು ಬಂದು ಬಿಡುತ್ತಾಳೆ ಎಂದು ಹೇಳಿದ್ದಾರೆ. ಇತ್ತ ವರಮಾಲಾ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ ಆದರೂ ಹುಡುಗಿ ಮಾತ್ರ ಬರಲಿಲ್ಲ ವರನ ಕಡೆಯವರಿಗೆ ಮನಸ್ಸಿನಲ್ಲಿ ಏನೋ ಭಯ ಆವರಿಸಲು ಶುರುವಾಗಿದೆ ಅಷ್ಟೋತ್ತಿಗಾಗಲೇ ವರನ ಪೋಷಕರು ವಧು ಎಲ್ಲಿ ಇನ್ನು ಬಂದಿಲ್ಲ ಎಂದು ಕೊಂಚ ಸಿಟ್ಟಿನಲ್ಲಿ ಕೇಳಿದ್ದಾರೆ ಅವಾಗ ವಧುವಿನ ಕಡೆಯವರು ಹುಡುಗಿ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿಹೋದಾಕೆ ನಾಪತ್ತೆಯಾಗಿರುವ ವಿಚಾರ ಹೇಳಿದ್ದಾರೆ ಇದರಿಂದ ಕೋಪಗೊಂಡ ವರನ ಕಡೆಯವರು ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ಹುಡುಗಿ ಮನೆಯವರ ವಿರುದ್ಧ ದೂರು ನೀಡಿದ್ದಾರೆ.

ಇಷ್ಟೆಲ್ಲಾ ಘಟನೆ ನಡೆದರೂ ವರ ಮಾತ್ರ ಮಂಟಪದಿಂದ ಕದಲಲೇ ಇಲ್ಲ ಆಕೆ ಬರುತ್ತಾಳೆ ಎಂಬ ನಂಬಿಕೆಯಲ್ಲೇ ಆಕೆಗಾಗಿ ಕಾದು ಕುಳಿತಿದ್ದಾನೆ.

ಅತ್ತ ವರನ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದಂತೆ, ಇತ್ತ ವಧುವಿನ ಕಡೆಯವರು ತಮ್ಮ ಹುಡುಗಿ ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದಾರೆ. ಎರಡೂ ಕಡೆಯ ದೂರುಗಳನ್ನು ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾದ ಹುಡುಗಿಯ ಪತ್ತೆಗೆ ಬಲೆ ಬಿಸಿದ್ದಾರೆ .

ಇದನ್ನೂ ಓದಿ: Maharashtra Politics; ಡಬಲ್ ಇಂಜಿನ್ ಸರ್ಕಾರ ಈಗ ತ್ರಿಬಲ್ ಇಂಜಿನ್ ಆಗಿದೆ: ಸಿಎಂ ಶಿಂಧೆ

ಟಾಪ್ ನ್ಯೂಸ್

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

S M KRISHNA

Former CM ಎಸ್‌.ಎಂ. ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Sharad pawar (2)

Modi ಟೀಕೆಗಳನ್ನು ಸಹಿಸುವುದಿಲ್ಲ,ಇತರರ ವಿರುದ್ಧ ಏನನ್ನೂ ಮಾತನಾಡುತ್ತಾರೆ: ಪವಾರ್

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

ಕುಷ್ಟಗಿ: ಸಿಡಿಲು ಬಡಿದು ಯುವಕ‌ ದುರ್ಮರಣ

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.