World Cup Qualifiers: ಜಿಂಬಾಬ್ವೆ ಎದುರು ಪಾತುಮ್ ನಿಸ್ಸಾಂಕ ಶತಕ; ಲಂಕಾ ಜಯಭೇರಿ

ಭರ್ಜರಿ ಗೆಲುವಿನೊಂದಿಗೆ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆದ ಶ್ರೀಲಂಕಾ

Team Udayavani, Jul 2, 2023, 6:37 PM IST

1-sadasd

ಬುಲವಾಯೊ : ಇಲ್ಲಿನ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ಭಾನುವಾರ ನಡೆದ ವಿಶ್ವಕಪ್ ಅರ್ಹತಾ ಸೂಪರ್ ಸಿಕ್ಸ್ ಪಂದ್ಯದಲ್ಲಿ ಅಮೋಘ ಆಟವಾಡಿದ ಶ್ರೀಲಂಕಾ ತಂಡ ಜಿಂಬಾಬ್ವೆ ಎದುರು 9 ವಿಕೆಟ್‌ಗಳಿಂದ ಅಮೋಘ ಗೆಲುವು ಸಾಧಿಸಿ ಏಕದಿನ ವಿಶ್ವಕಪ್‌ ಪಂದ್ಯಗಳಲ್ಲಿ ಆಡುವ ಅರ್ಹತೆ ಪಡೆದಿದೆ.

ಶ್ರೀಲಂಕಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪ್ರಭಾವಯುತ ಬೌಲಿಂಗ್ ಮಾಡಿದ ಶ್ರೀಲಂಕಾ ಬೌಲರ್‌ಗಳು ಜಿಂಬಾಬ್ವೆಯನ್ನು 165ಕ್ಕೆ ಆಲೌಟ್ ಮಾಡಿದರು. ಸೀನ್ ವಿಲಿಯಮ್ಸ್ 56, ರಾಝಾ 31 ಹೊರತು ಪಡಿಸಿ ಉಳಿದ ಆಟಗಾರರು ರನ್ ಗಳಿಸುವಲ್ಲಿ ಪರದಾಡಿದರು. ಲಂಕಾ ಪರ ಬಿಗು ದಾಳಿ ನಡೆಸಿದ ಎಂ. ತೀಕ್ಷಣ 4 ವಿಕೆಟ್ ಕಬಳಿಸಿದರು ಮತ್ತು ಪಂದ್ಯಪುರುಷ ಎನಿಸಿಕೊಂಡರು. ದಿಲ್ಶನ್ ಮಧುಶಂಕ 3,ಮಥೀಶ ಪತಿರಣ 2 ಮತ್ತು ನಾಯಕ ಶನಕ 1 ವಿಕೆಟ್ ಪಡೆದರು.

ಸುಲಭ ಗುರಿ ಬೆನ್ನಟ್ಟಿದ ಲಂಕಾ 33.1 ಓವರ್ ಗಳಲ್ಲಿ ಏಕಮಾತ್ರ ವಿಕೆಟ್ ಕಳೆದುಕೊಂಡು ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಪಾತುಮ್ ನಿಸ್ಸಾಂಕ ಔಟಾಗದೆ ಅಮೋಘ ಶತಕ ಸಿಡಿಸಿದರು. 102 ಎಸೆತಗಳಲ್ಲಿ 101 ರನ್ ಗಳಿಸಿದ ಅವರು ಭರ್ಜರಿ 14 ಬೌಂಡರಿಗಳನ್ನು ಬಾರಿಸಿದ್ದರು.

ದಿಮುತ್ ಕರುಣರತ್ನೆ30 ರನ್ ಗಳಿಸಿ ಔಟಾದರು.ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ಔಟಾಗದೆ 25 ರನ್ ಗಳಿಸಿದರು.

ಜಿಂಬಾಬ್ವೆ ಈಗ ಮಂಗಳವಾರ(July 4) ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಸ್ಕಾಟ್ಲೆಂಡ್ ತಂಡ ವೆಸ್ಟ್ ಇಂಡೀಸ್ ಗೆ ಸೋಲಿನ ಶಾಕ್ ನೀಡಿ ಉತ್ಸಾಹದಲ್ಲಿದೆ.

ಟಾಪ್ ನ್ಯೂಸ್

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.