Daily Horoscope;ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ


Team Udayavani, Jul 5, 2023, 6:55 AM IST

Daily Horoscope;ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ

ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸನ್ನಿಧಾನಕ್ಕೆ ಭೇಟಿ. ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯಗಳಲ್ಲಿ ಸುಖ ಸಂತೋಷ ವೃದ್ಧಿ. ಅನಿರೀಕ್ಷಿತ ಧನ ಲಾಭ. ಆರೋಗ್ಯ ಸುದೃಢ.

ವೃಷಭ: ದೂರ ಸಂಚಾರ. ದೂರದ ವಿದೇಶ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿನ ವರಮಾನ. ಸತ್ಕಾರ್ಯಕ್ಕೆ ಧನ ವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.

ಮಿಥುನ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಸಣ್ಣ ಪ್ರಯಾಣ. ಪರರಿಗೆ ಸಹಾಯ ಮಾಡಿದ ತೃಪ್ತಿ. ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉತ್ತಮ ವಾಕ್‌ ಚತುರತೆಯ ಕಾರ್ಯವೈಖರಿ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ಗಳಲ್ಲಿ ಕೀರ್ತಿ ಸಂಪಾದನೆ. ಮೆಚ್ಚುಗೆ. ಅನಿರೀಕ್ಷಿತ ಪ್ರಗತಿ. ಗೃಹದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆದು ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಕಾಲ.

ಸಿಂಹ: ನಿರೀಕ್ಷಿಸಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಜನಪದರಿಂದ ಮೆಚ್ಚುಗೆ ಅಧಿಕಾರ ಪ್ರಾಪ್ತಿ. ಸಂದಭೋìಚಿತ ಮಾರ್ಗದರ್ಶನದಿಂದ ಜನಮನ್ನಣೆ. ಹೆಚ್ಚಿದ ವರಮಾನ. ಆರೋಗ್ಯದಲ್ಲಿ ಸುಧಾರಣೆ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗದಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಡದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.

ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ಅಭಿವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ . ಗೃಹೋಪಕರಣ ವಸ್ತು ಸಂಗ್ರಹ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ಸಮೃದ್ಧಿ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

21

Horoscope: ಈ ರಾಶಿಯವರ ಕುಟುಂಬದ ವಲಯದಲ್ಲಿ ಸ್ವಲ್ಪ ಏರುಪೇರಾದ ವಾತಾವರಣ ಇರಲಿದೆ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.