ODI World Cup; ಸ್ಕಾಟ್ಲೆಂಡ್‌ vs ನೆದರ್ಲೆಂಡ್ಸ್‌ : ಯಾರು ಗೆಲ್ಲುವವರು?

ಯುರೋಪಿಯನ್ ದೇಶಗಳ ನಡುವೆ ಗುರುವಾರ ಜಿದ್ದಾಜಿದ್ದಿನ ಪಂದ್ಯ ; ಶುರುವಾಗಿದೆ ಲೆಕ್ಕಾಚಾರ

Team Udayavani, Jul 5, 2023, 3:29 PM IST

1-sadasd

ಹರಾರೆ: ಗುರುವಾರ ಬಲವಾಯೋದಲ್ಲಿ ನಡೆಯಲಿರುವ ನಿರ್ಣಾಯಕ ಸೂಪರ್‌-6 ಪಂದ್ಯದಲ್ಲಿ ಸ್ಕಾಟ್ಲೆಂಡ್‌ ಮತ್ತು ನೆದರ್ಲೆಂಡ್ಸ್‌ ಸೆಣಸಾಡಲಿದ್ದು ಯಾರು ವಿಶ್ವಕಪ್‌ ಪ್ರವೇಶಿಸಲಿದ್ದಾರೆ ಎನ್ನುವುದು ನಿರ್ಣಯವಾಗಲಿದೆ.

ಆತಿಥೇಯ ಜಿಂಬಾಬ್ವೆಯ ವಿಶ್ವಕಪ್‌ ಕನಸು ಸ್ಕಾಟ್ಲೆಂಡ್‌ ಹೊಡೆತದಿಂದ ಛಿದ್ರಗೊಂಡಿದ್ದು, 31 ರನ್ನುಗಳ ಸೋಲುಂಡ ಜಿಂಬಾಬ್ವೆ ಕೂಟದಿಂದ ನಿರ್ಗಮಿಸಿದೆ. ನಿರ್ಣಾಯಕ ಪಂದ್ಯದಲ್ಲಿ ಸ್ಕಾಟ್ಲೆಂಡ್‌ ತಂಡ ಜಿಂಬಾಬ್ವೆ ಎದುರು ಜಯ ಸಾಧಿಸಿ ವಿಶ್ವಕಪ್‌ ಪ್ರವೇಶದ ಹಾದಿ ಸುಗಮ ಗೊಳಿಸಿಕೊಂಡಿದೆ. ಅದೀಗ 6 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ಏರಿದೆ. ಪ್ಲಸ್‌ ರನ್‌ರೇಟ್‌ ಹೊಂದಿದೆ (0.296). ಜಿಂಬಾಬ್ವೆ ಕೂಡ 6 ಅಂಕ
ಹೊಂದಿದೆಯಾದರೂ ರನ್‌ರೇಟ್‌ ಮೈನಸ್‌ನಲ್ಲಿದೆ (-0.099). ಅಲ್ಲದೇ ಜಿಂಬಾಬ್ವೆ ಎಲ್ಲ ಪಂದ್ಯಗಳನ್ನು ಆಡಿಮುಗಿಸಿದೆ.

ಸ್ಕಾಟ್ಲೆಂಡ್‌ ಮತ್ತು ನೆದರ್ಲೆಂಡ್ಸ್‌ ವಿರುದ್ಧ ನಡೆಯಲಿರುವ ಪಂದ್ಯದ ಫಲಿತಾಂಶ ನಿರ್ಣಾಯಕವಾಗಲಿದೆ. ಸ್ಕಾಟ್ಲೆಂಡ್‌ ಗೆ ಪಂದ್ಯದಲ್ಲಿ ಸೋತರೂ ಅರ್ಹತೆ ಪಡೆಯುವ ಸಾಧ್ಯತೆ ಇದೆ ಆದರೆ ಸೋಲಿನ ಅನಂತರ 30 ರನ್ ಗಳ ಒಳಗೆ ಇರಬೇಕು.

ನೆದರ್ಲೆಂಡ್ಸ್‌ 0.180 ರನ್ ರೇಟ್ ಹೊಂದಿದ್ದು, 4 ಅಂಕಗಳೊಂದಿಗೆ 4 ನೇ ಸ್ಥಾನದಲ್ಲಿದೆ. ಭರ್ಜರಿ ಗೆಲುವು ಸಾಧಿಸಿದರೆ ಮಾತ್ರ ಅರ್ಹತೆ ಪಡೆಯುವ ಸಾಧ್ಯತೆ ಇದೆ. 30 ರನ್ ಗಳಿಗಿಂತ ಹೆಚ್ಚಿನ ಅಂತರದ ಗೆಲುವು ಸಾಧಿಸುವ ಅಗತ್ಯವಿದೆ.

ಜುಲೈ 9 ರಂದು ಶ್ರೀಲಂಕಾ ವಿರುದ್ಧ ಅರ್ಹತಾ ಕೂಟದ ಫೈನಲ್ ಪಂದ್ಯ ನಡೆಯಲಿದೆ.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಪ್ರಜೆಗಳಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.