ಯಡಮೊಗೆ; ಕಾಲು ಸಂಕದಿಂದ ಆಯತಪ್ಪಿ ನದಿಗೆ ಬಿದ್ದು ವೃದ್ಧ ಮೃತ್ಯು


Team Udayavani, Jul 5, 2023, 4:27 PM IST

1-saSA

ಸಿದ್ದಾಪುರ(ಕುಂದಾಪುರ) : ಇಲ್ಲಿನ ಯಡಮೊಗೆ ಗ್ರಾಮದಲ್ಲಿ ಮಂಗಳವಾರ ಸಂಜೆ ಕುಬ್ಜಾ ನದಿಗೆ ಅಡ್ಡಲಾಗಿ ಹಾಕಿದ್ದ ಖಾಯಂ ಸಣ್ಣ ಸೇತುವೆಗೆ ಅಡ್ಡಲಾಗಿದ್ದ ಮರದಿಂದ ಮಾಡಿದ್ದ ತಾತ್ಕಾಲಿಕ ಕಾಲು ಸಂಕದಿಂದ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ವೃದ್ಧರೊಬ್ಬರು ನೀರು ಪಾಲಾದ ಘಟನೆ ನಡೆದಿದೆ.

ಮೃತ ದುರ್ದೈವಿ ಶೇಷಾದ್ರಿ ಐತಾಳ್ (73) ಎನ್ನುವವರಾಗಿದ್ದು,ಇವರು ಕಮಲಶಿಲೆ ದೇವಾಲಯದಲ್ಲಿ ಹಿರಿಯ ಅರ್ಚಕರಾಗಿ ಪೂಜಾ ವಿಧಿಗಳನ್ನು ನಡೆಸುತ್ತಿದ್ದರು. ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಅವರ ಮನೆಯ ಬಳಿ ಘಟನೆ ನಡೆದಿದೆ. ಮೃತ ದೇಹ ಬುಧವಾರ ಬೆಳಗ್ಗೆ 10. 45ರ ಸುಮಾರಿಗೆ ಬಿದ್ದ ಸ್ಥಳದ 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ.ಮೃತದೇಹವನ್ನು ಅಂಪಾರು ವಲಯದ ಶೌರ್ಯ ವಿಪತ್ತು ತಂಡದ ಮಂಜುನಾಥ್ ನಾಯ್ಕ್ ಮತ್ತು ತಂಡದವರು ಮೇಲಕೆತ್ತುವಲ್ಲಿ ಸಹಕರಿಸಿದ್ದಾರೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಪೊಲೀಸರು ಸ್ಥಳದಲ್ಲೇ ಹಾಜರಿದ್ದು ಸ್ಥಳ ತನಿಖೆ ವರದಿ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.