ಟೋಲ್‌ಗೇಟ್‌ ಕ್ಯಾಂಟೀನ್‌ಗೆ ನುಗ್ಗಿ ಹಲ್ಲೆ: ಪ್ರಕರಣ ದಾಖಲು


Team Udayavani, Jul 6, 2023, 5:48 AM IST

ASSAULT

ಪಡುಬಿದ್ರಿ : ಹೆಜಮಾಡಿಯ ನವಯುಗ ಟೋಲ್‌ ಪ್ಲಾಝಾದ ಕ್ಯಾಂಟೀನ್‌ನಲ್ಲಿ ಮಂಗಳವಾರ ಮಧ್ಯರಾತ್ರಿಯ ಬಳಿಕ 1.30ರ ವೇಳೆಗೆ ಕ್ಷುಲ್ಲಕ ಕಾರಣಗಳಿಗಾಗಿ ಮಾತಿಗೆ ಮಾತು ಬೆಳೆಸಿ ಕಾಪು ಚಂದ್ರನಗರದ ಮೂವರ ಗುಂಪೊಂದು ಕ್ಯಾಂಟೀನ್‌ ಕೆಲಸಗಾರ ಸಂತೋಷ್‌ ಕುಮಾರ್‌ ಮೇಲೆ ಕೈಯಿಂದ ಹಲ್ಲೆ ನಡೆಸಿ, ತಿಂಡಿಯ ಡಬ್ಬಗಳನ್ನೆಸೆದು, ಕತ್ತಿಯನ್ನು ಝಳಪಿಸಿ ಕೊಲ್ಲದೇ ಬಿಡುವುದಿಲ್ಲವೆಂದು ಜೀವಬೆದರಿಕೆಯನ್ನು ಹಾಕಿದ್ದಾರೆ.

ಇಬ್ಬರು ಆರೋಪಿಗಳ ಹೆಸರನ್ನು ಸಂತೋಷ್‌ ಕುಮಾರ್‌ ಅವರು ರಜಿನ್‌ ಹಾಗೂ ಜಕ್ರಿಯ ಎಂದು ದೂರಿನ‌ಲ್ಲಿ ಹೆಸರಿಸಿದ್ದು ಮೂರನೇ ಆರೋಪಿಯ ಹೆಸರು ತಿಳಿದಿಲ್ಲ. ಉಡುಪಿ ಮಂಗಳೂರು ಕಡೆಗೆ ಹೋಗುವ ಏಕಮುಖ ರಸ್ತೆಯ ಎಡಬದಿಯಲ್ಲಿನ ಕ್ಯಾಂಟೀನ್‌ನಲ್ಲಿ ಈ ಘಟನೆ ನಡೆದಿದ್ದು ಆರೋಪಿಗಳು ಬಂದಿದ್ದ ಕಾರಲ್ಲಿ ಐವರು ಇದ್ದರೂ ಕೇವಲ ಮೂವರ ಗುಂಪು ಈ ಕೃತ್ಯವನ್ನು ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.