Karachi; ಪೊಲೀಸ್ ವ್ಯಾನ್ ನಲ್ಲಿ ಬಂದು ಅಡುಗೆ ಎಣ್ಣೆ ಲೂಟಿ ಮಾಡುತ್ತಿದ್ದ ಗ್ಯಾಂಗ್ ಬಂಧನ


Team Udayavani, Jul 7, 2023, 11:45 AM IST

Karachi; ಪೊಲೀಸ್ ವ್ಯಾನ್ ನಲ್ಲಿ ಬಂದು ಅಡುಗೆ ಎಣ್ಣೆ ಲೂಟಿ ಮಾಡುತ್ತಿದ್ದ ಗ್ಯಾಂಗ್ ಬಂಧನ

ಕರಾಚಿ: ಪೊಲೀಸ್ ವ್ಯಾನ್‌ ನಲ್ಲಿ ಅಡುಗೆ ಎಣ್ಣೆ ದಾಸ್ತಾನು ಲೂಟಿ ಮಾಡುತ್ತಿದ್ದ ಮೂವರು ಸದಸ್ಯರ ಗ್ಯಾಂಗನ್ನು ಕರಾಚಿ ಪೊಲೀಸರು ಬಂಧಿಸಿದ್ದಾರೆ ಎಂದು ಎಆರ್‌ವೈ ನ್ಯೂಸ್ ವರದಿ ಮಾಡಿದೆ.

ಗಾರ್ಡನ್ ಹೆಡ್‌ ಕ್ವಾರ್ಟರ್ಸ್ ಬಳಿ ಗುರುವಾರ ನಡೆದ ದಾಳಿಯ ವೇಳೆ ಗ್ಯಾಂಗ್‌ ನ ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಗಳಲ್ಲಿ ಗೋ-ಡೌನ್ ಮಾಲೀಕರು, ಕಾರ್ಮಿಕರು ಮತ್ತು ಪೊಲೀಸರು ಸೇರಿದ್ದಾರೆ. ಪೊಲೀಸ್ ವ್ಯಾನ್‌ ನಲ್ಲಿ ಬಂದ ಶಸ್ತ್ರಸಜ್ಜಿತ ವ್ಯಕ್ತಿಗಳು ಡಿಸ್ಟ್ರಿಕ್ಟ್ ಸೆಂಟ್ರಲ್‌ ನಲ್ಲಿ ಅಡುಗೆ ಎಣ್ಣೆಯ ದಾಸ್ತಾನುಗಳನ್ನು ಸಾಗಿಸುವ ಸರಕು ವಾಹನಗಳನ್ನು ಲೂಟಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳು ಹತ್ತಾರು ದರೋಡೆ ಘಟನೆಗಳು ವರದಿಯಾಗಿವೆ ಎಂದು ಅವರು ಹೇಳಿದರು. ದರೋಡೆಯ ನಂತರ ಆರೋಪಿಗಳು ಅಡುಗೆ ಎಣ್ಣೆಯನ್ನು ಗೋಡೌನ್‌ ನಲ್ಲಿ ಬಚ್ಚಿಡುತ್ತಿದ್ದರು.

ಇದನ್ನೂ ಓದಿ:Modi Surname Case: ಶಿಕ್ಷೆ ವಿರುದ್ಧದ ರಾಹುಲ್‌ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್

ಕ್ಲಿಫ್ಟನ್ ವಿಭಾಗದ ಪೊಲೀಸರು ಈ ತಿಂಗಳ ಆರಂಭದಲ್ಲಿ ಡಿಫೆನ್ಸ್ ಮತ್ತು ಕ್ಲಿಫ್ಟನ್ ಪ್ರದೇಶದಲ್ಲಿನ ಮನೆ ದರೋಡೆ ಸರಣಿಯನ್ನು ಯಶಸ್ವಿಯಾಗಿ ಭೇದಿಸಿದ ಕಾರ್ಯಾಚರಣೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಹಿಡಿದಿದ್ದರು.

ಶಂಕಿತ ಆರೋಪಿಗಳಾದ ಅಶ್ರಫ್ ಅಲಿಯಾಸ್ ಅಚೋ ಮತ್ತು ಆಸಿಫ್, ಕರಾಚಿಯ ಐಷಾರಾಮಿ ಏರಿಯಾದಲ್ಲಿ ಅನೇಕ ದರೋಡೆಗಳನ್ನು ಮಾಡಿದ ಕಳ್ಳರ ಗ್ಯಾಂಗನ್ನು ಮುನ್ನಡೆಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.