ಜಯಲಲಿತಾ ಜರತಾರಿ ಸೀರೆಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಅರ್ಜಿ


Team Udayavani, Jul 8, 2023, 7:20 AM IST

JAYALALITA

ಚೆನ್ನೈ: ಭ್ರಷ್ಟಾಚಾರ ಆರೋಪದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾರಿಂದ ವಶಪಡಿಸಿಕೊಳ್ಳಲಾಗಿದ್ದ ಕೋಟ್ಯಂತರ ರೂ. ಬೆಲೆಬಾಳುವ ಜರತಾರಿ ಸೀರೆಗಳು, ಬೆಳ್ಳಿಲೇಪಿತ ಸಾಮಗ್ರಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಿ… ಹೀಗೆಂದು ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ, ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಯಂತ್ರಣ ಮಹಾನಿರ್ದೇಶನಾಲಯ (ಡಿವಿಎಸಿ)ಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಜು.3ರಂದು ಸಲ್ಲಿಸಿರುವ ಈ ಅರ್ಜಿಯಲ್ಲಿ ಜಯಲಲಿತಾರಿಂದ ವಶಪಡಿಸಿಕೊಳ್ಳಲಾದ 28 ವಸ್ತುಗಳನ್ನು ಹರಾಜು ಹಾಕಲು ಬೆಂಗಳೂರು ಕೋರ್ಟ್‌ನ ವಶಕ್ಕೊಪ್ಪಿಸುವಂತೆ ಆಗ್ರಹಿಸಿದ್ದಾರೆ.

ಈ ವಸ್ತುಗಳನ್ನು 1996ರ ಡಿಸೆಂಬರ್‌ನಲ್ಲಿ ಚೆನ್ನೈನ ಅವರ ನಿವಾಸದಿಂದ ಜಪ್ತಿ ಮಾಡಿಕೊಂಡಿತ್ತು. 700 ಕೆ.ಜಿ. ಬೆಳ್ಳಿ ಸಾಮಗ್ರಿಗಳು, ಬೆಲೆಬಾಳುವ 11,344 ಸೀರೆಗಳು, 44 ಎಸಿ, 131 ಸೂಟ್‌ಕೇಸ್‌ಗಳು, 91 ವಾಚ್‌ಗಳು, 146 ಚೇರ್‌ಗಳು, 750 ಚಪ್ಪಲಿಗಳು, 215 ಗ್ಲಾಸ್‌ಗಳು, 27 ಗೋಡೆ ಗಡಿಯಾರಗಳು, 86 ಫ್ಯಾನ್‌ಗಳು, 146 ಅಲಂಕಾರಿಕ ಪರಿಕರಗಳು, 81 ತೂಗುದೀಪಗಳು, 20 ಸೋಫಾ ಸೆಟ್‌ಗಳು, 250 ಶಾಲ್‌ಗ‌ಳು, 12 ಫ್ರಿಡ್ಜ್ಗಳು, 10 ಟಿ.ವಿ. ಸೆಟ್‌ಗಳು, 8 ಸಿವಿಆರ್‌ಗಳು ಮತ್ತು 140 ವೀಡಿಯೋ ಕ್ಯಾಸೆಟ್‌ಗಳು ಇವುಗಳಲ್ಲಿ ಸೇರಿವೆ.

ಟಾಪ್ ನ್ಯೂಸ್

Gray Games Movie Review: ಆನ್‌ಲೈನ್‌ ಗೇಮ್‌ನ ಕರಿನೆರಳಿನಲ್ಲಿ…

Gray Games Movie Review: ಆನ್‌ಲೈನ್‌ ಗೇಮ್‌ನ ಕರಿನೆರಳಿನಲ್ಲಿ…

crime (2)

US; ಚುಂಬಿಸುತ್ತಾ 9 ಬಾರಿ ಇರಿದು ವ್ಯಕ್ತಿಯ ಹತ್ಯೆಗೈದ ತೃತೀಯ ಲಿಂಗಿ!

4-wadi

Revenge: 13 ವರ್ಷದ ಬಾಲಕಿ ಕುತ್ತಿಗೆಗೆ ಚೂರಿ ಇರಿತ ! ಅತ್ಯಾಚಾರಕ್ಕೆ ಅತ್ಯಾಚಾರದ ಪ್ರತಿಕಾರ?

4-dandeli

Dandeli: ಪ್ರವಾಸಕ್ಕೆಂದು ಬಂದಿದ್ದ ಬೀದರ್ ನ ವ್ಯಕ್ತಿಗೆ ಹೃದಯಾಘಾತ, ಮೃತ್ಯು

4

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್, ಶಾಸಕನ ವಿರುದ್ಧ ದೂರು ದಾಖಲು

Udupi: ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಹೃದಯಾಘಾತದಿಂದ ಮೃತ್ಯು

Udupi: ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಹೃದಯಾಘಾತದಿಂದ ಮೃತ್ಯು

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್, ಶಾಸಕನ ವಿರುದ್ಧ ದೂರು ದಾಖಲು

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !

Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !

mamata

Pen drive ಭಾರೀ ಸುದ್ದಿ; ಗವರ್ನರ್‌ ಲೈಂಗಿಕ ಕಿರುಕುಳದ್ದು ನನ್ನಲ್ಲಿದೆ: ಮಮತಾ

Pakistan ಅಣುಬಾಂಬ್‌ ಕಳಪೆ: ಪ್ರಧಾನಿ ಮೋದಿ ವ್ಯಂಗ್ಯ

Pakistan ಅಣುಬಾಂಬ್‌ ಕಳಪೆ: ಪ್ರಧಾನಿ ಮೋದಿ ವ್ಯಂಗ್ಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

10

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ರಣಹದ್ದು! ‌

9

Chef Chidambara: ಹಾಡಿನಲ್ಲಿ ಶೆಫ್ ಚಿದಂಬರ

Gray Games Movie Review: ಆನ್‌ಲೈನ್‌ ಗೇಮ್‌ನ ಕರಿನೆರಳಿನಲ್ಲಿ…

Gray Games Movie Review: ಆನ್‌ಲೈನ್‌ ಗೇಮ್‌ನ ಕರಿನೆರಳಿನಲ್ಲಿ…

Theft: ಮಹಿಳೆಯ ಕೊಂದು ಚಿನ್ನದ ಸರ ದೋಚಿದ

Theft: ಮಹಿಳೆಯ ಕೊಂದು ಚಿನ್ನದ ಸರ ದೋಚಿದ

crime (2)

US; ಚುಂಬಿಸುತ್ತಾ 9 ಬಾರಿ ಇರಿದು ವ್ಯಕ್ತಿಯ ಹತ್ಯೆಗೈದ ತೃತೀಯ ಲಿಂಗಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.