Kedarnath: ಕ್ರಮ ಜರುಗಿಸದಿದ್ದರೆ ಮೊಬೈಲ್ ನಿಷೇಧ
Team Udayavani, Jul 9, 2023, 7:29 AM IST
ಡೆಹ್ರಾಡೂನ್: ಕೇದಾರನಾಥ ದೇಗುಲದ ಎದುರಿಗಿನ ಪ್ರೇಮಿಗಳಿಬ್ಬರ ಪ್ರೇಮನಿವೇದನೆ ವಿಡಿಯೋ ಬಗ್ಗೆ ಆಕ್ಷೇಪ ವ್ಯಕ್ತವಾದ ಬಳಿಕವೂ ದೇಗುಲದ ಬಳಿ ಹಲವರು, ರೀಲ್ಸ್ ಮಾಡುತ್ತಿರುವುದು ವರದಿಯಾಗಿದೆ. ಈ ಹಿನ್ನೆಲೆ ದೇಗುಲ ಆವರಣದಲ್ಲಿ ರೀಲ್ಸ್ ವಿಡಿಯೋ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದರೆ ನಾವೇ ಮೊಬೈಲ್ ನಿಷೇಧಿಸುತ್ತೇವೆಂದು ಕೇದಾರನಾಥ-ಬದರಿನಾಥ ದೇಗುಲ ಮಂಡಳಿ ಪೊಲೀಸರನ್ನು ಒತ್ತಾಯಿಸಿದೆ.
ವಿಡಿಯೋ ಅವಾಂತರವು ಭಕ್ತರ ಭಾವನೆಗೆ ಧಕ್ಕೆ ತಂದಿದೆ. ಈ ಹಿನ್ನೆಲೆ ಪ್ರವಾಸಿಗರ ಕ್ಲಾಕ್ರೂಮ್ನಲ್ಲಿಯೇ ಮೊಬೈಲ್ ಫೋನ್ ಇರಿಸಿ ಹೋಗುವಂತೆ ಕ್ರಮ ಜರುಗಿಸಲು ಮಂಡಳಿ ಯೋಜಿಸುತ್ತಿದೆ. ಅದಕ್ಕೂ ಮುಂಚೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಕೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ