Dandeli; ಕುಳಗಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ಸುರಕ್ಷಿತವಾಗಿ ಹಿಡಿದು ಮರಳಿ ಕಾಡಿಗೆ ಬಿಟ್ಟು ಬಂದ ಉರಗ ಪ್ರೇಮಿ ರಜಾಕ್ ಶಾ

Team Udayavani, Jul 9, 2023, 2:48 PM IST

daDandeli;ಕುಳಗಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ದಾಂಡೇಲಿ: ಬೃಹತ್ ಗಾತ್ರದ ಹೆಬ್ಬಾವೊಂದು ಮನೆಯ ಆವರಣದಲ್ಲಿ ಪ್ರತ್ಯಕ್ಷವಾದ ಘಟನೆ ಇಂದು ಭಾನುವಾರ ದಾಂಡೇಲಿ ತಾಲ್ಲೂಕಿನ ಕುಳಗಿ ಗ್ರಾಮದಲ್ಲಿ ನಡೆದಿದೆ.

ಅಂಚೆಪಾಲಕ ರಘುವೀರ್ ಗೌಡ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತು ಸದಸ್ಯರಾದ ಮುರಳೀಧರ್ ಗೌಡ ಅವರ ಮನೆಯ ಆವರಣದಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಹೆಬ್ಬಾವನ್ನು ಕಂಡೊಡನೆಯೆ ಮನೆಮಂದಿಯೆಲ್ಲ ಹೌಹಾರಿದ್ದರು. ಹಾವು ಬಂತೆಂದರೆ ದಾಂಡೇಲಿ ಸುತ್ತಮುತ್ತಲು ಥಟ್ಟಂನೆ ನೆನಪಿಗೆ ಬರುವ ಹೆಸರೆ ಸಾವಿರಾರು ಹಾವುಗಳನ್ನು ಸಂರಕ್ಷಿಸಿದ ಉರಗಪ್ರೇಮಿ ರಜಾಕ್ ಶಾ ಅವರ ಹೆಸರು.

ಹಾಗಾಗಿ ಮುರಳೀಧರ್ ಅವರು ರಜಾಕ್ ಶಾ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣವೆ ಸ್ಥಳಕ್ಕೆ ಭೇಟಿ ನೀಡಿದ ರಜಾಕ್ ಶಾ ಅವರು ಮುರಳೀಧರ್ ಅವರ ಮನೆಯ ಆವರಣದಲ್ಲಿ ಅವಿತುಕೂತಿದ್ದ ಹಾವನ್ನು ಸಾಹಸಿಕವಾಗಿ ಮತ್ತು ಅಷ್ಟೇ ಸುರಕ್ಷಿತವಾಗಿ ಹಿಡಿದು ಮನೆಮಂದಿಯ ಆತಂಕವನ್ನು ದೂರ ಮಾಡಿರುವುದಲ್ಲದೇ ಹಾವಿನ ಬಗ್ಗೆ ಜಾಗೃತಿಯನ್ನು ಮೂಡಿಸಿದ ಬಳಿಕ ಮರಳಿ ಕಾಡಿಗೆ ಬಿಟ್ಟು ಬಂದಿದ್ದಾರೆ.

ಈ ಸಂದರ್ಭದಲ್ಲಿ ದಾಂಡೇಲಿಯ ಪತ್ರಕರ್ತ ರಾಜೇಶ್ ತಳೇಕರ್ ಹಾಗೂ ಕರವೇ (ಪ್ರ) ಬಣದ ಯುವ ಘಟಕದ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕೊಠಾರಿಯವರು ಉಪಸ್ಥಿತರಿದ್ದರು. ರಜಾಕ್ ಶಾ ಅವರ ವನ್ಯಕಾಳಜಿಗೆ ಮುರಳೀಧರ್ ಗೌಡ ಮತ್ತು ರಘುವೀರ ಗೌಡ ಹಾಗೂ ಸ್ಥಳೀಯ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ, ಶ್ಲಾಘಿಸಿದ್ದಾರೆ.

 

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.