ಮುಂಬೈನಲ್ಲಿ ಮಹಿಳೆಯ ಅತ್ಯಾಚಾರವೆಸಗಿದ ಆಟೋ ಚಾಲಕ; ಉ.ಪ್ರದೇಶದಲ್ಲಿ ಬಂಧನ


Team Udayavani, Jul 10, 2023, 11:29 AM IST

auto

ಮುಂಬೈ: 20 ವರ್ಷ ಪ್ರಾಯದ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಮುಂಬೈನ ಆಟೋ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ಆರೆ ಕಾಲೋನಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋ ರಿಕ್ಷಾ ಚಾಲಕನನ್ನು ಇಂದ್ರಜಿತ್ ಸಿಂಗ್ ಎಂದು ಹೆಸರಿಸಲಾಗಿದೆ. ಈತ ಯುವತಿಯ ಮೇಲೆ ಹಲ್ಲೆ ನಡೆಸಿ ಆಕೆಯ ಮೇಲೆರಗಿದ್ದ.

ಸಂತ್ರಸ್ತ ಮಹಿಳೆಗೆ ಕೆಲವೇ ತಿಂಗಳ ಹಿಂದೆ ಹೆರಿಗೆಯಾಗಿತ್ತು. ಆಕೆಯ ಕಿಬ್ಬೊಟ್ಟೆಯಲ್ಲಿ ರಕ್ತಸ್ರಾವ ಆರಂಭವಾದ ಕಾರಣದಿಂದ ಆಕೆ ತನ್ನ ಹೆರಿಗೆಯಾದ ಆಸ್ಪತ್ರೆಗೆ ಭೇಟಿ ನೀಡಿದ್ದಾಳೆ. ಅಲ್ಲಿ ಆಕೆಯ ದೇಹದ ಮೇಲಿದ್ದ ಗಾಯವನ್ನು ಗಮನಿಸಿದ ವೈದ್ಯರು ಪ್ರಶ್ನಿಸಿದಾಗ ಆಕೆ ತನಗಾದ ಘಟನೆಯನ್ನು ವಿವಿರಿಸಿದ್ದಾಳೆ.

ಆಸ್ಪತ್ರೆ ಸಿಬ್ಬಂದಿ ಆಕೆಯ ಮನೆಯವರಿಗೆ ವಿಚಾರ ತಿಳಿಸಿದ್ದು, ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಮಹಿಳೆ ತನ್ನ ಚಿಕ್ಕಮ್ಮನನ್ನು ಭೇಟಿ ಮಾಡಲು ನವಿ ಮುಂಬೈನ ಸಿಬಿಡಿ ಬೇಲಾಪುರಕ್ಕೆ ಪ್ರಯಾಣ ಬೆಳೆಸಿದ್ದಳು. ಮುಂಬೈಗೆ ಹಿಂತಿರುಗಲು ಆಕೆ ಆಟೋ ರಿಕ್ಷಾವನ್ನು ಬುಕ್ ಮಾಡಿದಾಗ, ಆಕೆ ಆರೋಪಿಯನ್ನು ಭೇಟಿಯಾದಳು. ಆರೋಪಿಯು ಮಹಿಳಯೆ ಹೇಳಿದಂತೆ ನೇರವಾಗಿ ಗೋರೆಗಾಂವ್‌ ಗೆ ಕರೆದುಕೊಂಡು ಹೋಗುವ ಬದಲು ಆರೆ ಕಾಲೋನಿಯ ಏಕಾಂತ ಸ್ಥಳಕ್ಕೆ ರಿಕ್ಷಾ ತಿರುಗಿಸಿದ. ಅಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದು, ಸುಮ್ಮನಿರಲು ಬೆದರಿಕೆ ಹಾಕಿದ್ದ. ಕೃತ್ಯದ ನಂತರ ಆರೋಪಿಯು ಉತ್ತರ ಪ್ರದೇಶಕ್ಕೆ ಪರಾರಿಯಾಗಿದ್ದ.

ತಮ್ಮ ತನಿಖೆಯ ಸಮಯದಲ್ಲಿ, ಪೊಲೀಸರು ಆಟೋರಿಕ್ಷಾದ ಮಾಲೀಕರನ್ನು ವಿಚಾರಣೆಗೆ ಒಳಪಡಿಸಿದರು. ಅಪರಾಧದ ದಿನದಂದು ಬೇರೆ ಚಾಲಕನು ವಾಹನವನ್ನು ಚಲಾಯಿಸುತ್ತಿದ್ದನು. ಇದರಿಂದ ಪೊಲೀಸರು ಇಂದ್ರಜಿತ್ ಸಿಂಗ್ ಅವರನ್ನು ಉತ್ತರ ಪ್ರದೇಶದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿಯನ್ನು ಭಾನುವಾರ ಬಂಧಿಸಿ ನಂತರ ಮುಂಬೈಗೆ ಕರೆತರಲಾಯಿತು. ಸೋಮವಾರ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಟಾಪ್ ನ್ಯೂಸ್

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Conspiracy case: Relief for Sudhakaran of Congress

CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್‌ನ ಸುಧಾಕರನ್‌ಗೆ ರಿಲೀಫ್

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.