Helicopter Missing; ಆರು ಮಂದಿಯಿದ್ದ ನೇಪಾಳದ ಹೆಲಿಕಾಪ್ಟರ್ ನಾಪತ್ತೆ


Team Udayavani, Jul 11, 2023, 12:19 PM IST

Helicopter Missing in Nepal

ಕಾಠ್ಮಂಡು: ಐವರು ವಿದೇಶಿಯರು ಸೇರಿ ಆರು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರೊಂದು ನಾಪತ್ತೆಯಾದ ಘಟನೆ ನೇಪಾಳದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಸೋಲುಖುಂಬು ಮತ್ತು ಕಾಠ್ಮಂಡು ನಡುವೆ ಈ ಘಟನೆ ನಡೆದಿದೆ.

ಬೆಳಗ್ಗೆ 10.15ರ ಸುಮಾರಿಗೆ ಹೆಲಿಕಾಪ್ಟರ್ ಸಂಪರ್ಕ ಕಳೆದುಕೊಂಡಿದೆ ಎಂದು ವರದಿ ತಿಳಿಸಿದೆ.

ಸೋಲುಖುಂಬುವಿನಲ್ಲಿ ಸುರ್ಕಿಯಿಂದ ಹೊರಟ ಮನಂಗ್ ಏರ್ ಹೆಲಿಕಾಪ್ಟರ್ 15 ನಿಮಿಷಗಳ ನಂತರ ಸಂಪರ್ಕವಿಲ್ಲದೆ ಹೋಯಿತು ಎಂದು ಕಾಠ್ಮಂಡು ಪೋಸ್ಟ್ ವರದಿ ಮಾಡಿದೆ.

ಇದನ್ನೂ ಓದಿ:World Cup 2023 Qualifier ಕೂಟದ ತಂಡ ಪ್ರಕಟಿಸಿದ ಐಸಿಸಿ; ಸೋತ ಜಿಂಬಾಬ್ವೆಯ ಮೂವರಿಗೆ ಸ್ಥಾನ

ಕ್ಯಾಪ್ಟನ್ ಚೆಟ್ ಗುರುಂಗ್ ಅವರು ಹೆಲಿಕಾಪ್ಟರ್ ನ ಪೈಲಟ್ ಆಗಿದ್ದು, ಪತ್ತೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ.

ಟಾಪ್ ನ್ಯೂಸ್

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.