“ಹೊಟೇಲ್‌ನಲ್ಲಿ ಒಂದು ರಾತ್ರಿ ನನ್ನ ಜೊತೆ ಇರು..” ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ ನಟಿ


Team Udayavani, Jul 13, 2023, 1:52 PM IST

“ಹೊಟೇಲ್‌ನಲ್ಲಿ ಒಂದು ರಾತ್ರಿ ನನ್ನ ಜೊತೆ ಇರು..” ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ ನಟಿ

ಮುಂಬಯಿ: ಬಣ್ಣದ ಲೋಕದಲ್ಲಿ ʼ ಕಾಸ್ಟಿಂಗ್ ಕೌಚ್ʼ ನಂತಹ ಕರಾಳ ಘಟನೆಯ ಬಗ್ಗೆ ಅನೇಕ ಕಲಾವಿದರು ಮಾತನಾಡಿದ್ದಾರೆ. ಆದರೆ ಕೆಲವರು ಮಾತ್ರ ಹಿಂಜರಿಕೆಯಿಂದ ಈ ಕುರಿತು ಮಾತನಾಡುವುದಿಲ್ಲ.

ಶಾರುಖ್‌ ಖಾನ್‌ ಅವರ “ಕಭಿ ಹಾಂ ಕಭಿ ನಾ” ಸಿನಿಮಾದ ಮೂಲಕ ಬಿಟೌನ್‌ ಗೆ ಕಾಲಿಟ್ಟ ನಟಿ ಸುಚಿತ್ರಾ ಕೃಷ್ಣಮೂರ್ತಿ ಸಂದರ್ಶನವೊಂದರಲ್ಲಿ ತನ್ನ ʼಕಾಸ್ಟಿಂಗ್‌ ಕೌಚ್‌ʼ ಅನುಭವದ ಬಗ್ಗೆ ಮಾತನಾಡಿದ್ದಾರೆ.

ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಅಂದು ತುಂಬಾ ಮೀಟಿಂಗ್‌ ಗಳಿದ್ದವು. ಆ ಸಮಯದಲ್ಲಿ ಅದು ನನಗೆ ಸಾಮಾನ್ಯವಾಗಿತ್ತು. ಹೊಟೇಲ್‌ ವೊಂದರಲ್ಲಿ ನಿರ್ಮಾಪಕ-ನಿರ್ದೇಶಕನನ್ನು ಭೇಟಿಯಾಗಿದ್ದೆ. ನನ್ನ ತಂದೆ ಇಲ್ಲೇ ಪಕ್ಕದಲ್ಲೇ ಇದ್ದೇನೆ ಎಂದು ಅವರ ಬಳಿ ನಾನು ಹೇಳಿದೆ. ಆದರೆ ಆ ನಿರ್ಮಾಪಕ “ಹಾಗಾದರೆ ಪರವಾಗಿಲ್ಲ, ನೀನು ನಿನ್ನ ತಂದೆಗೆ ಕರೆ ಮಾಡಿ ನಾಳೆ ಬೆಳಗ್ಗೆ ನಿಮ್ಮನ್ನು ಮನಗೆ ಬಿಡುತ್ತೇನೆ ಎಂದು ಹೇಳಿ” ಎಂದರು. ಆ ಕ್ಷಣದಲ್ಲಿ ಅವರು ಏನು ಹೇಳುತ್ತಿದ್ದಾರೆ ಎಂದು ಮೊದಲಿಗೆ  ನನಗೆ ಅರ್ಥವಾಗಲಿಲ್ಲ. ನಿರ್ಮಪಕರು ಒಂದು ರಾತ್ರಿ ಅವರೊಂದಿಗೆ ಇರಲು ಹೇಳಿದ್ದರು. ಆಗ ಸಮಯ ಸಂಜೆ 4-5 ಗಂಟೆ ಆಗಿತ್ತು, ಇವರ ಬಳಿ ಮುಂಜಾನೆವರೆಗೆ ಏನು ಮಾಡುವುದು ಅಂದುಕೊಂಡೆ. ನಂತರ ಅವರ ಉದ್ದೇಶ ಏನಿರಬಹುದು ಎಂದು ನನಗೆ ಗೊತ್ತಾಯಿತು. ಆ ದಿನಗಳಲ್ಲಿ ಇದೆಲ್ಲ ಸಾಮಾನ್ಯವಾಗಿತ್ತು ಎಂದು ಕರಾಳ ಘಟನೆಯ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

“ಚುನೌಟಿ” ಟಿವಿ ಸರಣಿಯೊಂದಿಗೆ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಸುಚಿತ್ರಾ ಕೃಷ್ಣಮೂರ್ತಿ ಅವರು 1994 ರಲ್ಲಿ ಬಂದ “ಕಭಿ ಹಾನ್ ಕಭಿ ನಾ” ಚಿತ್ರದಲ್ಲಿ ಶಾರುಖ್ ಖಾನ್ ಜೊತೆ ಕಾಣಿಸಿಕೊಂಡ ನಂತರ ಖ್ಯಾತಿಯನ್ನು ಪಡೆದರು.

ನಿರ್ಮಾಪಕ ಶೇಖರ್ ಕಪೂರ್ ಅವರನ್ನು ವಿವಾಹವಾಗಿದ್ದ ಅವರು 12 ವರ್ಷಗಳ ಬಳಿಕ ಅಂದರೆ 2017 ರಲ್ಲಿ ವಿಚ್ಚೇದನ ಪಡೆದರು. ನನ್ನ ಮದುವೆಗೆ ನನ್ನ ತಾಯಿ ವಿರೋಧವಾಗಿದ್ದರು ಎಂದು ನಟಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

10

ಪುಸ್ತಕದಲ್ಲಿ ʼಬೈಬಲ್ʼ ಪದ ಬಳಸಿದ್ದಕ್ಕೆ ಆಕ್ಷೇಪ: ನಟಿ ಕರೀನಾ ಕಪೂರ್‌ಗೆ ಕೋರ್ಟ್ ನೋಟಿಸ್

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

10-rain

Chikkamagaluru: ಗುಡುಗು ಸಹಿತ ಭಾರೀ ಗಾಳಿ-ಮಳೆ

9-sagara

Sagara: ಅಪಘಾತಕ್ಕೆ ಒಳಗಾದ ಅಂಬ್ಯುಲೆನ್ಸ್!

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.