Thirthahalli; ತಲ್ವಾರ್ ದಾಳಿ ಪ್ರಕರಣ: ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್


Team Udayavani, Jul 13, 2023, 4:34 PM IST

police

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಗಲಾಟೆಗೆ ಕಾರಣವೇನು?

ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ನಂತರ ಮಧ್ಯಾಹ್ನ 1-30 ರ ವೇಳೆಯಲ್ಲಿ ಆಸ್ಪತ್ರೆಯ ಪಕ್ಕದಲ್ಲಿರುವ ಬಾರ್ ಗೆ ಕುಡಿಯಲು ಹೋಗಿದ್ದಾರೆ.

ಬಾರ್ ನಿಂದ ಈ ನಾಲ್ವರು ಹೊರ ಬರುತ್ತಿದ್ದ ವೇಳೆ ಸ್ನೇಹಿತರೊಂದಿಗೆ ಬಂದ ಸಮೀರ್ ಮತ್ತು ಆತನ ಸಹಚರರು ಅಫ್ರೋಜ್ ಗೆ ಅವ್ಯಾಚ್ಯ ಶಬ್ದಗಳೊಂದಿಗೆ ಬೈದು ಜಗಳವಾಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಇಬ್ಬರನ್ನೂ ವಾಪಾಸ್ ಕಳುಹಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಕುಡಿದು ಗಲಾಟೆ!

ಇದಾದ ಸ್ವಲ್ಪ ಸಮಯದ ನಂತರ ಮತ್ತೆ ಎಣ್ಣೆ ಹೊಡೆಯಲು ನಿರ್ಧರಿಸಿದ‌ ನಾಲ್ವರು ಯುವಕರು ಆಗುಂಬೆ ಬಸ್ ನಿಲ್ದಾಣದ ಬಳಿಯಿರುವ ಬಾರ್ ಗೆ ಹೋಗಿ ಅಲ್ಲಿಂದ ಅಫ್ರೋಜ್ ಚೋರ್ ಸಮೀರ್ ಗೆ ಕರೆ ಮಾಡಿ ಮಧ್ಯಾಹ್ನ ಆಸ್ಪತ್ರೆಯ ಬಳಿಯಿದ್ದ ಬಾರ್ ನಲ್ಲಿ ನನ್ನನ್ನ ಬೈದಿದ್ದೇಕೆ ಎಂದು ಪ್ರಶ್ನಿಸಿದ್ದಾನೆ. ನಂತರ ಚೋರ್ ಸಮೀರ್ ಎಲ್ಲಿದೀಯ ಎಂದು ವಾಪಾಸ್ ಕೇಳಿದ್ದಾನೆ.

ಆಗುಂಬೆ ಬಸ್ ನಿಲ್ದಾಣದ ಬಾರ್ ಬಳಿ ಇದ್ದೇನೆ ಎಂದು ಅಫ್ರೋಜ್ ಹೇಳಿದ್ದಕ್ಕೆ ಏಕಾಏಕಿ ಚೋರ್ ಸಮೀರ್ ಬಾರ್ ಬಳಿ ಬಂದು ಅಫ್ರೋಜ್ ಗೆ ಆವಾಜ್ ಹಾಕಿದ್ದಾನೆ. ಇಲ್ಲೂ ಸಹ ಪೊಲೀಸರು ಸಮಾಧಾನ ಪಡಿಸಿ ಕಳುಹಿಸಿದ್ದಾರೆ. ನಂತರ ನಡು ರಸ್ತೆಯಲ್ಲಿ ಆಭರಣ ಜ್ಯುವೆಲ್ಲರಿ ಬಳಿ ನಡೆದುಕೊಂಡು ಹೋಗುತ್ತಿದ್ದ ಅಫ್ರೋಜ್ ಮತ್ತು ಆತನ ಸ್ನೇಹಿತರನ್ನು ಸಫನ್ ಮತ್ತು ಇತರೆ ನಾಲ್ವರ ಜೊತೆ ಬಂದ ಚೋರ್ ಸಮೀರ್ ಅಫ್ರೋಜ್ ಮೇಲೆ ಮಚ್ಚು ಬೀಸಿದ್ದಾನೆ.

ಈ ಸಮಯದಲ್ಲಿ ಅಪ್ರೋಜ್ ತಲೆಗೆ ಗಾಯವಾಗಿದೆ. ಈ ವೇಳೆ ಜೀವಿತ್ ಗೂ ಗಾಯವಾಗಿದೆ. ಗ್ಯಾಂಗ್ ಕಟ್ಟಿಕೊಂಡು ಬಂದು ಹಲ್ಲೆ ನೆಡೆಸಲಾಗಿದೆ. ಹಲ್ಲೆ ನೆಡೆಸಿದ್ದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.