Education Dept: ತಮ್ಮನ ವರ್ಗಾವಣೆ ಆದೇಶಕ್ಕೆ ರುಜು ಹಾಕಿದ ಅಣ್ಣ

ಅಣ್ಣನ ರುಜುವಿನಡಿ ವರ್ಗಾವಣೆ ಆದೇಶ ಸಿಕ್ಕಿರುವುದಕ್ಕೆ ತಮ್ಮನ ಸಂತಸ

Team Udayavani, Jul 13, 2023, 10:30 PM IST

beo

ಗಂಗಾವತಿ: ಸಹೋದರನ ವರ್ಗಾವಣೆ ಆದೇಶಕ್ಕೆ ಒಡಹುಟ್ಟಿದ ಅಣ್ಣ ರುಜು ಹಾಕಿದ ಸೌಭಾಗ್ಯ ನೆನೆದು ಸ್ನೇಹಿತರು ಮತ್ತು ಕುಟುಂಬದವರ ಜತೆ ತಮ್ಮ ವರ್ಗಾವಣೆ ಆದೇಶ ಪತ್ರ ಹಾಗೂ ಸಹೋದರ ಭಾವಚಿತ್ರವನ್ನು ಹಂಚಿಕೊಂಡು ಭಾವುಕರಾದ ಪ್ರಸಂಗ ಗಂಗಾವತಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ.

ಗಂಗಾವತಿ ಬಿಇಒ ಆಗಿ ವರ್ಗಾವಣೆಗೊಂಡಿರುವ ವೆಂಕಟೇಶ ಅವರ ದೊಡ್ಡ ಅಣ್ಣ ಮಲ್ಲಿಕಾರ್ಜುನ ಶಿಕ್ಷಣ ಇಲಾಖೆಯ ಶಾಲಾ ಮತ್ತು ಸಾರಕ್ಷರತಾ ಇಲಾಖೆಯ ಸರಕಾರದ ಆಧೀನ ಕಾರ್ಯದರ್ಶಿಯಾಗಿದ್ದು ಸರಕಾರದ ಆದೇಶದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕುಡುಗೋಡು ತಾಲೂಕು ಬಿಇಒ ಆಗಿದ್ದ ಸಹೋದರ ವೆಂಕಟೇಶ ಅವರನ್ನು ಗಂಗಾವತಿ ಬಿಇಒ ಆಗಿ ವರ್ಗಾವಣೆ ಆದೇಶಕ್ಕೆ ರುಜು ಮಾಡಿದ್ದಾರೆ. ಆದೇಶ ಪತ್ರದಲ್ಲಿ ಬಿಇಒ ವೆಂಕಟೇಶ ಹಾಗೂ ಸರ್ಕಾರದ ಆಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ಹೆಸರುಗಳ‌ ಮುಂದೆ ರಾಮಚಂದ್ರಪ್ಪ ಎಂಬ ಹೆಸರಿದ್ದು ಇದನ್ನು ಇದು ದೇವರು ನಮಗೆ ನೀಡಿದ ಸೌಭಾಗ್ಯವಾಗಿದ್ದು ಸಹೋದರನ ರುಜುವಿನಡಿ ವರ್ಗಾವಣೆ ಆದೇಶ ಸಿಕ್ಕಿರುವುದು ಖುಷಿಯ ವಿಷಯವಾಗಿದೆ ಎಂದು ಬಿಇಒ ವೆಂಕಟೇಶ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮರಳು ಮಾಫಿಯಾದಿಂದ ಜೀವ ಬೆದರಿಕೆ: ರಕ್ಷಣೆ ಬೇಕು ಎಂದ ಜೆಡಿಎಸ್ ಶಾಸಕಿ

ಟಾಪ್ ನ್ಯೂಸ್

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.