Russia; ವ್ಯಾಗ್ನರ್ ಮಿಲಿಟರಿ ಕಂಪನಿಯೇ ಈಗ ಅಸ್ತಿತ್ವದಲ್ಲಿಲ್ಲ ಎಂದ ಪುಟಿನ್

ವಿಲಕ್ಷಣ ತಿರುವುಗಳ ಸರಣಿಗೆ ಪುಟಿನ್ ಅವರ ಈ ಪ್ರತಿಕ್ರಿಯೆ ಸೇರ್ಪಡೆ

Team Udayavani, Jul 14, 2023, 5:54 PM IST

putin (2)

ಮಾಸ್ಕೋ :”ವ್ಯಾಗ್ನರ್ ಖಾಸಗಿ ಮಿಲಿಟರಿ ಕಂಪನಿಯು ಕಾನೂನಾತ್ಮಕವಾಗಿ ಅಸ್ತಿತ್ವದಲ್ಲಿಯೇ ಇಲ್ಲ” ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹೇಳಿಕೆ ನೀಡಿದ್ದಾರೆ.

ಕಳೆದ ತಿಂಗಳು ಉಕ್ರೇನ್‌ ನೊಂದಿಗಿನ ಯುದ್ಧದ ಮಧ್ಯೆ ಪುಟಿನ್‌ರ 23 ವರ್ಷಗಳ ಆಡಳಿತಕ್ಕೆ ಅತ್ಯಂತ ಗಂಭೀರವಾದ ಬೆದರಿಕೆ ಎಂಬಂತೆ ವ್ಯಾಗ್ನರ್ ಗುಂಪಿನ ಯೆವ್ಗೆನಿ ಪ್ರಿಗೋಷಿನ್‌ ಅವರ ವಿಫಲ ದಂಗೆ, ಆ ಬಳಿಕದ ವಿಲಕ್ಷಣ ತಿರುವುಗಳ ಸರಣಿಗೆ ಪುಟಿನ್ ಅವರ ಈ ಪ್ರತಿಕ್ರಿಯೆ ಸೇರಿದೆ.

ವ್ಯಾಗ್ನರ್ ಗುಂಪನ್ನು ಉಲ್ಲೇಖಿಸಿ “ಖಾಸಗಿ ಮಿಲಿಟರಿ ಸಂಸ್ಥೆಗಳ ಮೇಲೆ ಯಾವುದೇ ಕಾನೂನು ಇಲ್ಲ.ಇದು ಅಸ್ತಿತ್ವದಲ್ಲಿಲ್ಲ” ಎಂದು ಪುಟಿನ್ ಗುರುವಾರ ತಡರಾತ್ರಿ ರಷ್ಯಾದ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಯೆವ್ಗೆನಿ ಪ್ರಿಗೋಷಿನ್‌ ಸತ್ತಿರಬಹುದು ಅಥವಾ ಜೈಲಿನಲ್ಲಿದ್ದಾರೆ ಎಂದು ಯುಎಸ್ ಮಾಜಿ ಮಿಲಿಟರಿ ಅಧಿಕಾರಿಯೊಬ್ಬರು ಹೇಳಿದ್ದರು. ಈ ಕುರಿತು ವ್ಯಾಪಕ ಚರ್ಚೆಯೂ ನಡೆದಿತ್ತು.

ಜೂನ್ 29 ರಂದು ಗುಂಪಿನ ಮುಖ್ಯಸ್ಥ ಯೆವ್ಗೆನಿ ಪ್ರಿಗೋಷಿನ್‌ ಸೇರಿದಂತೆ 35 ವ್ಯಾಗ್ನರ್ ಕಮಾಂಡರ್‌ಗಳು ಭಾಗವಹಿಸಿದ್ದ ಕ್ರೆಮ್ಲಿನ್ ಕಾರ್ಯಕ್ರಮದ ತನ್ನದೇ ಆದ ಆವೃತ್ತಿಯನ್ನು ಕೊಮ್ಮರ್‌ಸಾಂಟ್‌ಗೆ ಪುಟಿನ್ ವಿವರಿಸಿದ್ದರು. ಮಾಸ್ಕೋ ವಿರುದ್ಧ ಪ್ರಿಗೋಷಿನ್‌ ಮತ್ತು ಅವರ ಪಡೆಗಳು ಬೆರಗುಗೊಳಿಸಿದ್ದ ಅಲ್ಪಾವಧಿಯ ದಂಗೆ ನಡೆಸಿದ ಕೇವಲ ಐದು ದಿನಗಳ ನಂತರ ಆ ಸಭೆ ನಡೆದಿರುವ ಕುರಿತು ರಷ್ಯಾ ಅಧಿಕಾರಿಗಳು ಈ ವಾರದ ಆರಂಭದಲ್ಲಿ ಬಹಿರಂಗಪಡಿಸಿದ್ದರು.

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.