ಬೌದ್ಧಿಕ ಆಸ್ತಿ ಹಣಕಾಸು ಉತ್ತೇಜನಕ್ಕೆ ಕೇಂದ್ರ ಸರಕಾರ

ನೀಲನಕ್ಷೆ, ಕ್ರಿಯಾಯೋಜನೆ ರೂಪಿಸಲು ನಿರ್ಧಾರ

Team Udayavani, Jul 16, 2023, 7:15 AM IST

ಬೌದ್ಧಿಕ ಆಸ್ತಿ ಹಣಕಾಸು ಉತ್ತೇಜನಕ್ಕೆ ಕೇಂದ್ರ ಸರಕಾರ

ಹೊಸದಿಲ್ಲಿ: ಭಾರತದಲ್ಲಿ ಬೌದ್ಧಿಕ ಆಸ್ತಿ ಹಣಕಾಸು ಪರಿಕಲ್ಪನೆಗೆ ಉತ್ತೇಜನ ನೀಡಲು ಮತ್ತು ಅದನ್ನು ಸಾಂಸ್ಥಿಕಗೊಳಿಸಲು ವ್ಯೂಹಾತ್ಮಕ ನೀಲನಕ್ಷೆ ಮತ್ತು ಕ್ರಿಯಾ ಯೋಜನೆಯ ಕರಡನ್ನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನಿರ್ಧರಿಸಿದೆ.

ಬೌದ್ಧಿಕ ಆಸ್ತಿ ಹಕ್ಕು ಎನ್ನುವುದು ದೇಶದ ಹಣಕಾಸು ಸುಧಾರಣೆಗೆ ಅತ್ಯುತ್ತಮ ಅಸ್ತ್ರ ಎಂದು ಸರಕಾರ ನಂಬಿದೆ. “ಐಪಿ ಫೈನಾನ್ಸಿಂಗ್‌ ಎನ್ನುವುದು ಉದಯೋನ್ಮುಖ ಉದ್ದಿಮೆ ಆಯ್ಕೆಯಾಗಿ ಬೆಳೆಯುತ್ತಿದೆ. ಸಮರ್ಪಕ ಐಪಿ ಆಸ್ತಿಯನ್ನು ಹೊಂದಿರುವಂಥ ಕಂಪೆನಿಗಳು ಬಂಡವಾಳ ಕ್ರೋಡೀಕರಣಕ್ಕೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ಇದು ನೆರವಾಗಲಿದೆ’ ಎಂದು ಸರಕಾರಿ ದಾಖಲೆಗಳೇ ಅಭಿಪ್ರಾಯಪಟ್ಟಿವೆ ಎಂದು “ನ್ಯೂಸ್‌ 18′  ವರದಿ ಮಾಡಿದೆ.

ಏನಿದು ಐಪಿ ಫೈನಾನ್ಸಿಂಗ್‌?: ಹಣಕಾಸಿನ ನೆರವು ಪಡೆಯಲು, ಸಾಲ ಪಡೆಯಲು ಮತ್ತು ಆದಾಯ ಉತ್ಪತ್ತಿಗಾಗಿ ಐಪಿಆರ್‌ ಅನ್ನು ಬಳಕೆ ಮಾಡುವುದನ್ನು ಐಪಿ ಫೈನಾನ್ಸಿಂಗ್‌ ಎಂದು ಕರೆಯುತ್ತಾರೆ. ಉದ್ದಿಮೆಯ ವಹಿವಾಟುಗಳಲ್ಲಿ ಮೇಲಾಧಾರವಾಗಿ ಇದನ್ನು ಬಳಸುವುದನ್ನು “ಐಪಿ ಹಣಕಾಸು ವಹಿವಾಟು’ ಎನ್ನುತ್ತಾರೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಬೌದ್ಧಿಕ ಆಸ್ತಿಯ ಮೂಲಕ ಕಂಪನಿಗಳು ಆದಾಯ ಉತ್ಪತ್ತಿ ಮಾಡುತ್ತಿರುವುದು ಬೆಳಕಿಗೆ ಬರುತ್ತಿವೆ.

ಈಗ ಸರಕಾರವು ಯಾವುದೇ ಬೌದ್ಧಿಕ ಆಸ್ತಿಯನ್ನು ಅಮೂರ್ತ ಆಸ್ತಿಯನ್ನಾಗಿ ಪರಿಗಣಿಸಲು ಮತ್ತು ಅದರ ಮೌಲ್ಯವನ್ನು ನಿರ್ಧರಿಸಲು ಏಕರೂಪದ ವ್ಯವಸ್ಥೆ ಜಾರಿಗೆ ತರುವ ಯೋಜನೆ ಹಾಕಿಕೊಂಡಿದೆ. ಇದರಿಂದಾಗಿ ಹಣಕಾಸು ಸಂಸ್ಥೆಗಳ ಆಸ್ತಿಪಾಸ್ತಿಗಳ ಮೌಲ್ಯಮಾಪನವೂ ಸುಲಭವಾಗುತ್ತದೆ.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.