RCB ಮೇಲೆ ತುಂಬಾ ಸಿಟ್ಟು ಬಂದಿತ್ತು..: ಮನ ಬಿಚ್ಚಿ ಮಾತನಾಡಿದ ಯುಜಿ ಚಾಹಲ್


Team Udayavani, Jul 16, 2023, 12:32 PM IST

ಆರ್ ಸಿಬಿ ಮೇಲೆ ತುಂಬಾ ಸಿಟ್ಟು ಬಂದಿತ್ತು..: ಮನ ಬಿಚ್ಚಿ ಮಾತನಾಡಿದ ಯುಜಿ ಚಾಹಲ್

ಮುಂಬೈ: ಐಪಿಎಲ್ ನ ಪ್ರಸಿದ್ದ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯಲ್ಲಿ ಸುಮಾರು ಎಂಟು ವರ್ಷ ಆಡಿದ್ದ ಲೆಗ್ ಸ್ಪಿನ್ನರ್ ಯುಜಿವೇಂದ್ರ ಚಾಹಲ್ ಅವರು ಸದ್ಯ ರಾಜಸ್ಥಾನ ರಾಯಲ್ಸ್ ಪರವಾಗಿ ಆಡುತ್ತಿದ್ದಾರೆ. 2022ರ ಹರಾಜಿನಲ್ಲಿ ಆರ್ ಸಿಬಿಯು ಚಾಹಲ್ ಅವರನ್ನು ಕೈಬಿಟ್ಟು ಲಂಕಾದ ಸ್ಪಿನ್ನರ್ ವಾನಿಂದು ಹಸರಂಗ ಅವರನ್ನು ಖರೀದಿ ಮಾಡಿತ್ತು.

ಆರ್ ಸಿಬಿ ತಂಡದಿಂದ ಹೊರಬಂದ ಬಳಿಕ ಚಾಹಲ್ ರಾಜಸ್ಥಾನ ತಂಡದ ಪರ ಅದ್ಭುತ ಪ್ರದರ್ಶನ ಮುಂದುವರಿಸಿದ್ದರು. ಇದೀಗ ತನ್ನನ್ನು ಬೆಂಗಳೂರು ಫ್ರಾಂಚೈಸಿ ಕಡೆಗಣಿಸಿದರ ಬಗ್ಗೆ ಲೆಗ್ಗಿ ಹೇಳಿಕೊಂಡಿದ್ದಾರೆ.

ದಿ ರಣ್ವೀರ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ಯುಜಿ, ನನ್ನು ತಂಡದಿಂದ ಕೈಬಿಡುವಾಗ ಯಾರೊಬ್ಬರೂ ಏನೂ ಹೇಳಿಲ್ಲ. ಸರಿಯಾದ ಸಂವಹನವೇ ನಡೆದಿಲ್ಲ. ನನಗೆ ಫ್ರಾಂಚೈಸಿ ಬಗ್ಗೆ ಸಿಟ್ಟ ಬಂದಿತ್ತು ಎಂದಿದ್ದಾರೆ.

“ನಾನು ಆರ್ ಸಿಬಿ ಗಾಗಿ ಸುಮಾರು 140 ಪಂದ್ಯಗಳನ್ನು ಆಡಿದ್ದೇನೆ, ಆದರೆ ನನ್ನ ಜೊತೆ ಸರಿಯಾಗಿ ಮಾತುಕತೆ ನಡೆಸಿಲ್ಲ. ಅವರು ಹರಾಜಿನಲ್ಲಿ ನನಗಾಗಿ ಎಲ್ಲವನ್ನೂ ಮಾಡುತ್ತಾರೆ ಎಂದು ಅವರು ನನಗೆ ಭರವಸೆ ನೀಡಿದರು. ಅದರ ನಂತರ ನನಗೆ ತುಂಬಾ ಕೋಪ ಬಂದಿತು, ನಾನು 8 ವರ್ಷಗಳ ಕಾಲ ಅವರಿಗಾಗಿ ಆಡಿದ್ದೇನೆ. ಚಿನ್ನಸ್ವಾಮಿ ಸ್ಟೇಡಿಯಂ ನನ್ನ ಅಚ್ಚುಮೆಚ್ಚಿನ ಗ್ರೌಂಡ್” ಎಂದು ರಣವೀರ್ ಅಲ್ಲಾಬಾಡಿಯಾ ಶೋನಲ್ಲಿ ಹೇಳಿಕೊಂಡಿದ್ದಾರೆ.

ಕೆಲವರು ನಾನು ಹೆಚ್ಚು ಹಣ ಡಿಮ್ಯಾಂಡ್ ಮಾಡಿದ್ದೇನೆ ಎಂದು ಹೇಳುತ್ತಾರೆ. ಆದರೆ ನಾನು ಯಾವ ಹಣವನ್ನೂ ಕೇಳಲಿಲ್ಲ. ನನಗೆ ನನ್ನ ಯೋಗ್ಯತೆ ಬಗ್ಗೆ ಗೊತ್ತು. ಐಪಿಎಲ್ ಆರಂಭವಾಗಿ ಅವರ ಜೊತೆಗಿನ ಮೊದಲ ಪಂದ್ಯದಲ್ಲೂ ನಾನು ಆರ್ ಸಿಬಿ ಕೋಚ್ ಗಳ ಜತೆ ಮಾತನಾಡಲಿಲ್ಲ. ಬಳಿಕ ಹರಾಜಿನಲ್ಲಿ ಏನು ಬೇಕಾದರೂ ಸಂಭವಿಸಬಹುದು ಎಂದು ನಾನು ಅರ್ಥಮಾಡಿಕೊಂಡೆ ಎಂದು ಚಾಹಲ್ ಹೇಳಿದರು.

2022ರ ರಾಜಸ್ತಾನ ರಾಯಲ್ಸ್ ಪರ ಆಡಿದ ಯುಜಿ ಚಾಹಲ್ 27 ವಿಕೆಟ್ ಕಿತ್ತು ಸೀಸನ್ ನ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ಸಾಧನೆ ಮಾಡಿದ್ದರು.

ಟಾಪ್ ನ್ಯೂಸ್

putturPuttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

1

Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಯದಿರಿ

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewqewqe

Coach;ಕುತೂಹಲ ಮೂಡಿಸಿದ ಗೌತಮ್‌ ಗಂಭೀರ್‌-ಜಯ್‌ ಶಾ ಭೇಟಿ

1-qewqwewq

IPL 2024; ಮೈದಾನದ ಸಿಬಂದಿಗೆ ಬಹುಮಾನ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

1-wwqewewq

French Open-2024: ರಫೆಲ್‌ ನಡಾಲ್‌, ಮರ್ರೆ ಮನೆಗೆ

1-wqq2q342

FIH ಪ್ರೊ ಲೀಗ್‌ ಹಾಕಿ : ಆರ್ಜೆಂಟೀನಾ ವಿರುದ್ಧ ರೋಚಕ ಜಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

putturPuttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

1

Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಯದಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.