ಮಲ್ಪೆಯಲ್ಲಿ ನಾಡದೋಣಿ ಮುಳುಗಡೆ: ಐವರ ರಕ್ಷಣೆ
ಎಂಜಿನ್ನನ್ನು ಹೊರತೆಗೆಯುವಲ್ಲಿ ಸಫಲರಾಗಿದ್ದಾರೆ.
Team Udayavani, Jul 18, 2023, 10:15 AM IST
ಮಲ್ಪೆ: ನಾಡದೋಣಿಯೊಂದು ಮಲ್ಪೆ ಬಂದರಿನ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಕೇರಳ, ತಮಿಳುನಾಡು ಮೂಲದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.
ಮಂಗಳೂರಿನಿಂದ ಸೋಮವಾರ ಬೆಳಗ್ಗೆ ಹೊರಟ ಕ್ವೀನ್ ಮೇರಿ ಹೆಸರಿನ ದೋಣಿಗೆ ಸಮುದ್ರದಲ್ಲಿ ಯಾವುದೋ ವಸ್ತು
ತಗಲಿ ರಂಧ್ರ ಉಂಟಾಗಿ ನೀರು ಒಳಗೆ ಬರಲಾರಂಭಿಸಿತು.
ಮೀನುಗಾರರು ದೋಣಿಯನ್ನು ಮಲ್ಪೆ ಬಂದರಿನ ಒಳಗೆ ತರುವ ಯತ್ನ ಮಾಡಿದರಾದರೂ ಅಳಿವೆ ಬಾಗಿಲು ತಲುಪುವ
ಷ್ಟರಲ್ಲಿ ಮುಳುಗಡೆ ಹಂತಕ್ಕೆ ತಲುಪಿತು. ಸ್ಥಳೀಯರಾದ ರವಿ ಮತ್ತು ಅನಿಲ್ ಇನ್ನೊಂದು ದೋಣಿಯ ಮೂಲಕ ಧಾವಿಸಿ
ಅಪಾಯಕ್ಕೆ ಸಿಲುಕಿದ್ದವರನ್ನು ರಕ್ಷಿಸಿ ದಡ ಸೇರಿಸಿದರು.
ಸಂಜೆ ವೇಳೆಗೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ದೋಣಿಯನ್ನು ರಕ್ಷಿಸಲು ಪ್ರಯತ್ನಿಸಿದರೂ ನೀರಿನ ಸೆಳೆತದಿಂದ
ಸಾಧ್ಯವಾಗಿಲ್ಲ. ಎಂಜಿನ್ನನ್ನು ಹೊರತೆಗೆಯುವಲ್ಲಿ ಸಫಲರಾಗಿದ್ದಾರೆ. ಅಪಾರ ಮೌಲ್ಯದ ಮೀನು ಸಮುದ್ರಪಾಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!
ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್ ಥೆರಪಿಯ ಒಳನೋಟಗಳು
Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ
Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ