Shimoga: ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಲೋಕಾಯುಕ್ತ ಬಲೆಗೆ


Team Udayavani, Jul 24, 2023, 1:55 PM IST

District President of Revenue Department Employees Union caught by lokayukta while receiving bribe

ಶಿವಮೊಗ್ಗ: ಹಕ್ಕು ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷನಾಗಿರುವ ಅರುಣ್ ಕುಮಾರ್ ಲೋಕಾಯುಕ್ತರಿಗೆ ಸಾಕ್ಷಿ ಸಹಿತ ಸಿಕ್ಕಿ ಬಿದ್ದಿದ್ದಾರೆ.

ಖಾತೆ ಬದಲಾವಣೆಗೆ ಮೂರು ಲಕ್ಷ ರೂ. ಡಿಮಾಂಡ್ ಮಾಡಿದ್ದರು‌. ಒಂದೂವರೆ ಲಕ್ಷ ರೂ. ಪಡೆಯುವ ವೇಳೆ ಹಣದ ಸಮೇತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್, ಶಿಲ್ಪಾ, ರಾಮಕೃಷ್ಣ ದಾಳಿಯಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.