“ಟಿಪ್ಪು ಕುರಿತ ಸಿನಿಮಾ ಮಾಡುವುದಿಲ್ಲ..” ಎಂದ ನಿರ್ಮಾಪಕ; ಎರಡೇ ತಿಂಗಳಿನಲ್ಲಿ ನಿಂತ ಸಿನಿಮಾ

ನನ್ನ ಕುಟುಂಬವನ್ನು ನಿಂದಿಸುವುದನ್ನು ತಡೆಯಿರಿ...

Team Udayavani, Jul 24, 2023, 5:05 PM IST

tdy-18

ಮುಂಬಯಿ: ಇದೇ ವರ್ಷದ ಮೇ ತಿಂಗಳಿನಲ್ಲಿ ನಿರ್ಮಾಪಕ ಸಂದೀಪ್‌ ಸಿಂಗ್‌ ʼಟಿಪ್ಪು ಸುಲ್ತಾನ್‌ʼ ಕುರಿತಂತೆ ಸಿನಿಮಾವನ್ನು ಮಾಡವುದಾಗಿ ಘೋಷಿಸಿದ್ದರು. ಇದೀಗ ಎರಡು ತಿಂಗಳ ಬಳಿಕ ಸಿನಿಮಾ ಮಾಡುವುದಿಲ್ಲ ಎಂದು ಸಂದೀಪ್‌ ಸಿಂಗ್‌ ಅವರು ಹೇಳಿದ್ದಾರೆ.

ಮೇ3 ರಂದು ʼವೀರ ಸಾವರ್ಕರ್ʼ ಹಾಗೂ ʼಅಟಲ್‌ʼ, ʼಬಾಲ್  ಶಿವಾಜಿʼ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಸಂದೀಪ್‌ ಶರ್ಮಾ, ರಶ್ಮಿ‌, ಇರೋಸ್‌ ಇಂಟರ್‌ ನ್ಯಾಷನಲ್‌ ನೊಂದಿಗೆ ಸೇರಿಕೊಂಡು ʼಟಿಪ್ಪುʼ ಈ ಸಿನಿಮಾವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದರು.

ಈ ಸಂಬಂಧ ಮೋಷನ್‌ ಪಿಕ್ಚರ್‌ ರಿಲೀಸ್‌ ಮಾಡಲಾಗಿತ್ತು. ಈತ ಮತಾಂಧ ಸುಲ್ತಾನ್‌ ಎಂದು ʼಟಿಪ್ಪುʼವಿನ ಮುಖಕ್ಕೆ ಮಸಿ ಬಳಿದಿರುವ ಪೋಸ್ಟರ್‌ ನ್ನು ರಿಲೀಸ್‌ ಮಾಡಲಾಗಿತ್ತು.8 ಸಾವಿರ ದೇವಸ್ಥಾನ, 27 ಚರ್ಚ್‌ ಗಳನ್ನು ನಾಶ ಮಾಡಲಾಗಿದೆ. 4 ಮಿಲಿಯನ್‌ ಹಿಂದೂಗಳನ್ನು ಮತಾಂತರ ಮಾಡಿ, ಬಲವಂತವಾಗಿ ಗೋಮಾಂಸವನ್ನು ಸೇವಿಸಲು ಒತ್ತಾಯಿಸಲಾಗಿದೆ. 1 ಲಕ್ಷಕ್ಕೂ ಅಧಿಕ ಹಿಂದೂಗಳನ್ನು ಜೈಲಿಗೆ ಹಾಕಿ ಶಿಕ್ಷಿಸಿದ್ದಾರೆ. 2000 ಕ್ಕೂ ಅಧಿಕ ಬ್ರಾಹ್ಮಣ ಕುಟುಂಬಕ್ಕೆ ಹಿಂಸೆ ನೀಡಲಾಗಿದೆ. ಆತನ ದುರಾಡಳಿತ 1783 ರಿಂದ ಆರಂಭವಾಯಿತೆಂದು ಮೋಷನ್‌ ಪಿಕ್ಚರ್‌ ನಲ್ಲಿ ಹೇಳಲಾಗಿತ್ತು.

ಈ ಸಿನಿಮಾ ಘೋಷಣೆ ಮಾಡಿದ ಬಳಿಕ ಹತ್ತಾರು ಟೀಕೆಗಳು ಕೇಳಿ ಬಂದಿತ್ತು. ಇದೀಗ ಸಿನಿಮಾ ಘೋಷಣೆಯಾದ ಎರಡೇ ತಿಂಗಳಿಗೆ ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ಸಂದೀಪ್‌ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಶಾರುಖ್‌ ʼಜವಾನ್‌ʼ ಜೊತೆ ಸಲ್ಮಾನ್‌ ʼಟೈಗರ್-3‌ʼ ಟೀಸರ್‌ ರಿಲೀಸ್‌? ಥ್ರಿಲ್‌ ಆದ ಫ್ಯಾನ್ಸ್

“ಹಜರತ್ ಟಿಪ್ಪು ಸುಲ್ತಾನ್ ಕುರಿತ ಚಿತ್ರ ನಿರ್ಮಾಣವಾಗುವುದಿಲ್ಲ. ನನ್ನ ಕುಟುಂಬ, ಸ್ನೇಹಿತರು ಮತ್ತು ನನಗೆ ಬೆದರಿಕೆ ಅಥವಾ ನಿಂದನೆ ಮಾಡುವುದನ್ನು ತಡೆಯಿರಿ ಎಂದು ಈ ಮೂಲಕ ನಾನು ನನ್ನ ಸಹೋದರ- ಸಹೋದರಿಯರಲ್ಲಿ ಕೇಳಿಕೊಳ್ಳುತ್ತೇನೆ.ನಾನು ಉದ್ದೇಶಪೂರ್ವಕವಾಗಿ  ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದರೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಹೀಗೆ ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನಾನು ಎಲ್ಲಾ ನಂಬಿಕೆಗಳನ್ನು ಗೌರವಿಸುತ್ತೇನೆ. ಭಾರತೀಯರಾಗಿ ನಾವು ಎಂದೆಂದಿಗೂ ಒಂದಾಗಿರೋಣ ಮತ್ತು ಯಾವಾಗಲೂ ಪರಸ್ಪರ ಗೌರವವನ್ನು ನೀಡೋಣ” ಎಂದು ಟ್ವೀಟ್‌ ಮಾಡಿದ್ದಾರೆ.

ಸಿನಿಮಾ ಘೋಷಣೆ ಮಾಡುವ ವೇಳೆ  “ಟಿಪ್ಪು ಸುಲ್ತಾನನ ನಿಜವಾದ ಸತ್ಯವನ್ನು ತಿಳಿದು ನಾನು ಬೆಚ್ಚಿಬಿದ್ದೆ. ನಮ್ಮ ಇತಿಹಾಸದ ಪಠ್ಯಪುಸ್ತಕಗಳಲ್ಲಿ ತೋರಿಸಿರುವಂತೆ ಅವನನ್ನು ಧೈರ್ಯಶಾಲಿ ಎಂದು ನಂಬುವಂತೆ ನಮ್ಮ ಬ್ರೈನ್‌ ವಾಶ್‌ ಮಾಡಲಾಗಿದೆ. ಅವನ ದುರುದ್ದೇಶ ಯಾರಿಗೂ ತಿಳಿದಿಲ್ಲ. ಭವಿಷ್ಯದ ಪೀಳಿಗೆಗೆ ಅವರ ಕರಾಳ ಮುಖವನ್ನು ಬಹಿರಂಗಪಡಿಸಲು ನಾನು ಬಯಸುತ್ತೇನೆ” ಎಂದು ಹೇಳಿದ್ದರು.

ಸದ್ಯ ಪಂಕಜ್ ತ್ರಿಪಾಠಿ ನಾಯಕನಾಗಿ ನಟಿಸುತ್ತಿರುವ ‘ಮೇನ್ ಅಟಲ್ ಹೂನ್’ ಸಿನಿಮಾದ ಕೆಲಸದಲ್ಲಿ ಸಂದೀಪ್‌ ಸಿಂಗ್‌ ಬ್ಯಸಿಯಾಗಿದ್ದಾರೆ.

 

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.