ಸಾವಿನ ವ್ಯಾಪಾರಿಯಾದ ವಿಜಯ್‌ ಸೇತುಪತಿ


Team Udayavani, Jul 26, 2023, 2:05 PM IST

ಸಾವಿನ ವ್ಯಾಪಾರಿಯಾದ ವಿಜಯ್‌ ಸೇತುಪತಿ

ಶಾರುಖ್‌ ಖಾನ್‌ ಅಭಿನಯದ ಹೊಸ ಸಿನಿಮಾ “ಜವಾನ್‌’ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗಲೇ ನಿಧಾನವಾಗಿ “ಜವಾನ್‌’ ಸಿನಿಮಾದ ಪ್ರಚಾರ ಕಾರ್ಯಗಳನ್ನು ಆರಂಭಿಸಿರುವ ಚಿತ್ರತಂಡ, ಇದೀಗ ಸಿನಿಮಾದಲ್ಲಿ ಖಳನಾಯಕನಾಗಿ ಕಾಣಿಸಿಕೊಂಡಿರುವ ತಮಿಳು ನಟ ವಿಜಯ್‌ ಸೇತುಪತಿ ಅವರ ಫ‌ಸ್ಟ್‌ಲುಕ್‌ ಟೀಸರ್‌ ಅನ್ನು ಬಿಡುಗಡೆ ಮಾಡಿದೆ.

ಇನ್ನು “ಜವಾನ್‌’ ಸಿನಿಮಾದಲ್ಲಿ ವಿಲನ್‌ ಆಗಿರುವ ನಟ ವಿಜಯ್‌ ಸೇತುಪತಿ ಅವರ ಫ‌ಸ್ಟ್‌ಲುಕ್‌ ಟೀಸರ್‌ ಅನ್ನು ಸ್ವತಃ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಶೇರ್‌ ಮಾಡಿರುವ ಶಾರುಖ್‌ ಖಾನ್‌, ಸಿನಿಮಾದಲ್ಲಿ ವಿಜಯ್‌ ಸೇತುಪತಿ ಪಾತ್ರವನ್ನು “ಸಾವಿನ ವ್ಯಾಪಾರಿ’ ಎಂದು ಕರೆದುಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಶಾರುಖ್‌ ಖಾನ್‌ ತಮಿಳು ನಟ ವಿಜಯ್‌ ಸೇತುಪತಿ ಅವರ ತೆರೆಹಂಚಿಕೊಳ್ಳುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ “ಜವಾನ್‌’ ಸಿನಿಮಾದ ಪ್ರಿ-ವ್ಯೂನಲ್ಲಿ ವಿಜಯ್‌ ಸೇತುಪತಿ ಪಾತ್ರದ ಸಣ್ಣ ಝಲಕ್‌ ತೋರಿಸಲಾಗಿತ್ತು.

ಈಗಾಗಲೇ “ಜವಾನ್‌’ ಸಿನಿಮಾದಲ್ಲಿ ಶಾರುಖ್‌ ಖಾನ್‌ ಬಾಲ್ಡ… ಲುಕ್‌, ನಯನತಾರಾ ಆ್ಯಕ್ಷನ್‌ ಲುಕ್‌ ಎಲ್ಲವನ್ನು ಪರಿಚಯಿಸಿರುವ ಚಿತ್ರತಂಡ, ಇದೀಗ ವಿಜಯ್‌ ಸೇತುಪತಿ ಪಾತ್ರದ ಫ‌ಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡಿದೆ.

ಶಾರುಖ್‌ ಖಾನ್‌ ಒಡೆತನದ “ರೆಡ್‌ ಚಿಲ್ಲೀಸ್‌ ಎಂಟರ್‌ ಟೈನ್ಮೆಂಟ್‌’ ಬ್ಯಾನರಿನಲ್ಲಿ ಗೌರಿ ಖಾನ್‌ ನಿರ್ಮಿಸುತ್ತಿರುವ “ಜವಾನ್‌’ ಸಿನಿಮಾ ಇದೇ ಸೆಪ್ಟೆಂಬರ್‌ 7ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.