ಆಸ್ಟ್ರೇಲಿಯಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ನಾಲ್ವರು ಸೇನಾ ಸಿಬ್ಬಂದಿ ಕಣ್ಮರೆ


Team Udayavani, Jul 29, 2023, 9:38 AM IST

ಆಸ್ಟ್ರೇಲಿಯಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ನಾಲ್ವರು ಸೇನಾ ಸಿಬ್ಬಂದಿ ಕಣ್ಮರೆ

ಕ್ವೀನ್ಸ್‌ಲ್ಯಾಂಡ್: ಜಂಟಿ ಸೇನಾ ಅಭ್ಯಾಸದ ವೇಳೆ ಆಸ್ಟ್ರೇಲಿಯಾದ ಸೇನಾ ಹೆಲಿಕಾಪ್ಟರ್ ಕ್ವೀನ್ಸ್‌ಲ್ಯಾಂಡ್‌ನ ಹ್ಯಾಮಿಲ್ಟನ್ ದ್ವೀಪದಲ್ಲಿ ಪತನಗೊಂಡು ನಾಲ್ವರು ಸೇನಾ ಸಿಬ್ಬಂದಿ ಕಣ್ಮರೆಯಾದ ಘಟನೆ ನಡೆದಿದೆ.

MRH90 ಹೆಲಿಕಾಪ್ಟರ್ ಶುಕ್ರವಾರ ರಾತ್ರಿ 10.30 ರ ಸುಮಾರಿಗೆ ಪತನಗೊಂಡಿದ್ದು ಈ ವೇಳೆ ಅದರಲ್ಲಿ ನಾಲ್ಕು ಮಂದಿ ಸೇನಾ ಸಿಬ್ಬಂದಿಗಳು ಅದರಲ್ಲಿದ್ದರು ಎಂದು ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಖಚಿತಪಡಿಸಿದ್ದಾರೆ.

ಕಣ್ಮರೆಯಾದ ಸಿಬ್ಬಂದಿಯ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ಮಾಹಿತಿ ನೀಡಿದ್ದಾರೆ.

ಆಸ್ಟ್ರೇಲಿಯ, ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಮಿತ್ರರಾಷ್ಟ್ರಗಳ ರಕ್ಷಣಾ ಪಡೆಗಳನ್ನು ಒಳಗೊಂಡಿರುವ ತರಬೇತಿ ಕಾರ್ಯಾಚರಣೆಯಲ್ಲಿ ಈ ಹೆಲಿಕಾಪ್ಟರ್ ಭಾಗವಹಿಸುತ್ತಿತ್ತು ಎನ್ನಲಾಗಿದೆ .

ಇದನ್ನೂ ಓದಿ: ಅಮರನಾಥ ಯಾತ್ರೆ ಮುಗಿಸಿ ಬರುತ್ತಿದ್ದ ಬಸ್ ಅಪಘಾತ… 5 ಮಂದಿ ಮೃತ್ಯು, 20 ಜನರಿಗೆ ಗಾಯ

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.