Bagalkote: ಮಲಪ್ರಭಾ ವ್ಯಾಪ್ತಿಯಲ್ಲಿ ಬರಗಾಲ; ಸಂಕಷ್ಟದಲ್ಲಿ ರೈತರು


Team Udayavani, Jul 29, 2023, 12:04 PM IST

5-kulageri-croos-bagalkote

ಕುಳಗೇರಿ ಕ್ರಾಸ್: (ಜಿ.ಬಾಗಲಕೋಟೆ) ಎಲ್ಲ ಕಡೆ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅತ್ತ ಸವದತ್ತಿಯ ನವಿಲುತಿರ್ಥ ಜಲಾಶಯ ಕೂಡ ಭರ್ತಿಯಾಗುತ್ತಿದೆ. ನದಿ ಪಾತ್ರದ ಪ್ರದೇಶದಲ್ಲಿ ಮಳೆಯ ಕೊರತೆಯುಂಟಾಗಿ ಮಲಪ್ರಭಾ ನದಿ ಮಾತ್ರ ಸಂಪೂರ್ಣ ಬತ್ತಿ ಹೋಗಿದೆ. ನದಿಯಲ್ಲಿ ನೀರು ಹರಿಯುತ್ತಿಲ್ಲ. ಬೊಗಸೆ ನೀರು ಸಹ ಸಿಗುತ್ತಿಲ್ಲ ಇದರಿಂದ ರೈತರು ಕಂಗಾಲಾಗಿದ್ದಾರೆ.

ನವಿಲುತೀರ್ಥ ಜಲಾಶಯದ ಮೇಲ್ಬಾಗದಲ್ಲಿ ದಿನದ 24 ಗಂಟೆ ಬಿಟ್ಟು-ಬಿಡದೆ ಮಳೆ ಸುರಿಯುತ್ತಿದೆ. ಜಲಾಶಯದ ಒಳ ಹರಿವು ಸಹ ಅಧಿಕವಾಗಿದ್ದು, ಪ್ರತಿದಿನ ಎರಡು ಅಡಿ ನೀರು ಸಂಗ್ರಹವಾಗುತ್ತಿದೆ. ಸದ್ಯ ಜಲಾಶಯ ಭರ್ತಿಯಾಗುವ ಸಾದ್ಯತೆ ಹೆಚ್ಚಿದೆ.

ಸಕಾಲಕ್ಕೆ ಮಳೆ ಬರದ ಹಿನ್ನೆಲೆ ಬರಿದಾಗಿರುವ ಮಲಪ್ರಭಾ ನದಿ ಪಾತ್ರದ ಗ್ರಾಮಗಳ ಜನ- ಜಾನುವಾರುಗಳಿಗೆ ಕುಡಿಯಲೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆಯಿಂದ ಎಲ್ಲ ಜಲಾಶಯ ಭರ್ತಿಯಾಗಿ ನದಿಗಳು ತುಂಬಿ ಹರಿಯುತ್ತಿವೆ. ಮಲಪ್ರಭಾ ನದಿಯ ಸುತ್ತ ಸೇರಿದಂತೆ ಎಲ್ಲೆಡೆ ಮಳೆ ಸುರಿಯುತ್ತಿದೆ. ವಿಪರ್ಯಾಸವೆಂದರೆ ಮಲಪ್ರಭಾ ನದಿಯಲ್ಲಿ ಮಾತ್ರ ಸ್ವಲ್ಪವೂ ನೀರು ಹರಿಯುತ್ತಿಲ್ಲ. ನದಿಯ ಒಡಲು ಸಂಪೂರ್ಣ ಬರಿದಾಗಿದ್ದು ಮಳೆಗಾಲದಲ್ಲೂ ಬರದ ಛಾಯೆ ಮೂಡಿದೆ.

ಮಲಪ್ರಭಾ ಎಡ ಮತ್ತು ಬಲದಂಡೆ ವ್ಯಾಪ್ತಿಯ ರೈತರಿಗೆ ನದಿಯ ನೀರೇ ಆಸರೆಯಾಗಿದೆ. ಸರಿಯಾದ ಮಳೆ ಇಲ್ಲದೆ ಈ ಬಾರಿ 70% ರಷ್ಟು ರೈತರು ತಮ್ಮ ಭೂಮಿ ಬಿತ್ತನೆ ಮಾಡೇ ಇಲ್ಲ. ಬಿತ್ತನೆ ಮಾಡಿದ ಅಲ್ಪ-ಸ್ವಲ್ಪ ರೈತರ ಬೆಳೆಗಳು ಕೂಡಾ ಭಾರೀ ಮಳೆಗೆ ಹಾಳಾಗುತ್ತಿವೆ. ನಮ್ಮ ಜಿಲ್ಲೆಯನ್ನೂ ಬರಗಾಲ ಎಂದು ಘೋಷಣೆ ಮಾಡಿ ಎಂದು ಪತ್ರಿಕೆ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ ಮಲಪ್ರಭಾ ತಟದ ರೈತರು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.