ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ: ಸಚಿವ ಕೆ.ಜೆ.ಜಾರ್ಜ್


Team Udayavani, Jul 30, 2023, 4:33 PM IST

sadasd

ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ,ಅವರ ವಿಚಾರದಲ್ಲಿ ಎಲ್ಲರೂ ಒಳ್ಳೆಯದ್ದನ್ನೇ ಮಾತನಾಡಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.

ಉಮನ್ ಚಾಂಡಿಯವರು ನಿಧನ ಹೊಂದಿದ ಕಾರಣದಿಂದ, ರಾಹುಲ್ ಗಾಂಧಿ ಅವರು ಬರಲು ಆಗದ ಕಾರಣ ಸಭೆ ಮುಂದೆ ಹೋಗಿದೆ. ಕೆಲ ಸಚಿವರಿಗೆ ಬೇಜಾರು ಆಗುತ್ತೆ, ಅಭಿವೃದ್ಧಿ ಕಾರ್ಯವನ್ನ ತಾತ್ಕಲಿಕವಾಗಿ ತಡೆಹಿಡಿದಿದ್ದೇವೆ. ಅದನ್ನ ಮತ್ತೆ ಪ್ರಾರಂಭ ಮಾಡಲು ಆದೇಶ ಕೊಡಲು ಮುಂದಾಗಿದ್ದಾರೆ. ಬಜೆಟ್‍ನಲ್ಲಿನ ಎಲ್ಲಾ ಅಭಿವೃದ್ಧಿ ಆಗುತ್ತದೆ, ಹೊಸ ಕಾರ್ಯಕ್ರಮಕಷ್ಟೆ ನಿರ್ಬಂಧ ಹಾಕಲಾಗಿದೆ ಎಂದರು.

ಗೃಹಜ್ಯೋತಿ ಜುಲೈನಿಂದಲೇ ಪ್ರಾರಂಭವಾಗಿ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಆಗ ಎಲ್ಲರಿಗೂ ಫ್ರೀ ಸಿಗಲಿದೆ ಎಂದರು.

ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರಿದಿ ಗುಮ್ಮ ಹಿನ್ನೆಲೆಯಲ್ಲಿ, ಯಾವ ಮಂತ್ರಿ ಮಂಡಲದಲ್ಲೂ ಸೆನ್ಸಿಟೀವ್ ಝೋನ್ ಬಗ್ಗೆ ತೀರ್ಮಾನ ಆಗಿರಲಿಲ್ಲ. ಸೆನ್ಸಿಟೀವ್ ಝೋನ್ ಮಾಡಲು ಕ್ಯಾಬಿನೆಟ್ ಉಪಸಮಿತಿಗೆ ರಚನೆಗೆ ಅಧಿಕಾರ ಕೊಟ್ಟಿದ್ದೇವೆ. ಸಬ್ ಕಮಿಟಿಯಲ್ಲಿ ಚರ್ಚೆಯಾಗಿ ಕ್ಯಾಬಿನೆಟ್ ನಲ್ಲಿ ತೀರ್ಮಾನವಾಗಲಿದೆ ಎಂದರು.

ಟಾಪ್ ನ್ಯೂಸ್

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.