ಪೊಲೀಸರ ಕರ್ತವ್ಯಕ್ಕೆ ಅಡ್ಡಿ: 13 ತೃತೀಯ ಲಿಂಗಿಗಳು ವಶಕ್ಕೆ
Team Udayavani, Jul 30, 2023, 9:49 PM IST
ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ 13 ಮಂದಿ ತೃತೀಯ ಲಿಂಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಕುಂಟಿಕಾನ ಮೇಲ್ಸೇತುವೆ ಕೆಳಗೆ ಶನಿವಾರ ರಾತ್ರಿ ತೃತೀಯ ಲಿಂಗಿಗಳ ಗುಂಪು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಉರ್ವ ಪೊಲೀಸರಿಗೆ ದೂರು ಬಂದಿತ್ತು.
ಪೊಲೀಸರು ಸ್ಥಳಕ್ಕೆ ತೆರಳಿ ತೃತೀಯ ಲಿಂಗಿಗಳನ್ನು ವಿಚಾರಿಸಿದ್ದರು. ಆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬಂಧಿಸಲಾಯಿತು.
ತೃತೀಯ ಲಿಂಗಿಗಳು ಬಲವಂತದಿಂದ ಹಣ ವಸೂಲಿ, ಸಾರ್ವಜನಿಕರಿಗೆ ಕಿರುಕುಳ ಇನ್ನಿತರ ಕೃತ್ಯ ನಡೆಸುತ್ತಿದ್ದುದರ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ