ರಜಿನಿ ‘ಜೈಲರ್’ ಗೆ ಸೆಡ್ಡು ಹೊಡೆದ ‘ತೋತಾಪುರಿ- 2’


Team Udayavani, Jul 31, 2023, 4:26 PM IST

totapuri 2 releasing on August 11

ಸೂಪರ್‌ಸ್ಟಾರ್‌ ರಜನಿಕಾಂತ್‌ ನಟನೆಯ ಬಹುನಿರೀಕ್ಷಿತ “ಜೈಲರ್‌’ ಚಿತ್ರ ಆಗಸ್ಟ್‌ 10 ರಂದು ತೆರೆಕಾಣುತ್ತಿದೆ. ಈ ಕಾರಣದಿಂದಲೇ ಆಗಸ್ಟ್‌ 11ರಂದು ಯಾವುದೇ ಕನ್ನಡ ಸಿನಿಮಾಗಳು ಬಿಡುಗಡೆಯನ್ನು ಅನೌನ್ಸ್‌ ಮಾಡಿರಲಿಲ್ಲ. ಆದರೆ, ಈಗ ಕನ್ನಡ ಚಿತ್ರವೊಂದು ಜೈಲರ್‌ ಮುಂದೆ ಬರಲು ರೆಡಿಯಾಗಿದೆ. ಅದು “ತೋತಾಪುರಿ-2′ ಚಿತ್ರ.

ಹೌದು ಜಗ್ಗೇಶ್‌-ಧನಂಜಯ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿರುವ ಈ ಚಿತ್ರ ಆಗಸ್ಟ್‌ನಲ್ಲಿ ತೆರೆಕಾಣುವುದಾಗಿ ಹೇಳಿಕೊಂಡಿತ್ತು. ಆದರೆ, ಈಗ ಆಗಸ್ಟ್‌ 11ರಂದು ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಮಾತನಾಡುವ ನಿರ್ಮಾಪಕ ಸುರೇಶ್‌, “ನಾವು ಆಗಸ್ಟ್‌ ಎರಡನೇ ವಾರ ಬರಲು ತಯಾರಿ ಮಾಡಿಕೊಳ್ಳುತ್ತಿರುವುದು ನಿಜ’ ಎನ್ನುತ್ತಾರೆ.

“ತೋತಾಪುರಿ-2’ನಲ್ಲಿ ಜಗ್ಗೇಶ್‌ ಜೊತೆಗೆ ಧನಂಜಯ್‌ ಅವರಿಗೂ ಪ್ರಮುಖ ಪಾತ್ರವಿದೆ. ಇಲ್ಲಿ ಸುಮನ್‌ ರಂಗನಾಥ್‌ ಕೂಡಾ ಮುಖ್ಯಭೂಮಿಕೆಯಲ್ಲಿ ಕಾಣಿಸಿ ಕೊಂಡಿದ್ದಾರೆ. ತೋತಾಪುರಿ ಚಿತ್ರದ ಮೊದಲ ಭಾಗದಲ್ಲಿ “ಬಾಗ್ಲು ತೆಗಿ ಮೇರಿ ಜಾನ್‌ ಹಾಡು ಸೂಪರ್‌ ಹಿಟ್‌ ಆಗಿತ್ತು. ರೊಮ್ಯಾಂಟಿಕ್‌ ಕಾಮಿಡಿ ಶೈಲಿಯಲ್ಲಿ ಮೂಡಿಬಂದಿದ್ದ ಈ ಹಾಡಿಗೆ ಲಕ್ಷಾಂತರ ಹಿಟ್ಸ್‌ ದಾಖಲಾಗಿತ್ತು. ಇದೀಗ “ತೋತಾಪುರಿ-2 ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಅದರಲ್ಲೂ ಮಳೆಗಾಲದಲ್ಲಿ ಈ ಹಾಡು ಮೋಡಿ ಮಾಡುತ್ತಿರೋದು ವಿಶೇಷ. ಹೃದಯಶಿವ ಸಾಹಿತ್ಯ ರಚಿಸಿರುವ “ಮೊದಲ ಮಳೆ ಮನದೊಳಗೆ… ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಸೌಂಡು ಮಾಡುತ್ತಿದೆ. ಡಾಲಿ ಧನಂಜಯ್‌ ಹಾಗೂ ಸುಮನ್‌ ರಂಗನಾಥ್‌ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಸಂಜಿತ್‌ ಹೆಗ್ಡೆ ಕಂಠಸಿರಿಯಲ್ಲಿ “ಮಳೆ ಹಾಡು ಮೂಡಿಬಂದಿದೆ.ಈ ಮೆಲೋಡಿ ಹಾಡಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.