ವಿದೇಶದಿಂದ ಉಡುಗೊರೆಯ ಆಮಿಷ: 5.96 ಲ.ರೂ. ವಂಚನೆ


Team Udayavani, Aug 2, 2023, 10:52 PM IST

ವಿದೇಶದಿಂದ ಉಡುಗೊರೆಯ ಆಮಿಷ: 5.96 ಲ.ರೂ. ವಂಚನೆ

ಮಂಗಳೂರು: ಯನೈಟೆಡ್‌ ಕಿಂಗ್‌ಡಂನಿಂದ ಉಡುಗೊರೆ ಕಳುಹಿಸುವುದಾಗಿ ಆಮಿಷವೊಡ್ಡಿ 5.90 ಲಕ್ಷ ರೂ.ಗಳನ್ನು ಪಡೆದು ವಂಚಿಸಿರುವ ಘಟನೆ ನಡೆದಿದೆ.

ಜು. 22ರಂದು ದೂರುದಾರರಿಗೆ ವಾಟ್ಸ್‌ಆ್ಯಪ್‌ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿಯೋರ್ವ ತನ್ನನ್ನು ಡಾ| ಫ್ರಾಕ್ಲಿನ್‌ ಪ್ಯಾಟ್ರಿಕ್‌ ಎಂದು ಪರಿಚಯಿಸಿಕೊಂಡು ತಾನು ಯುನೈಟೆಡ್‌ ಕಿಂಗ್‌ಡಂನಲ್ಲಿ ವೈದ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದ. ಕೆಲವು ದಿನಗಳ ಅನಂತರ ತನ್ನ ಮಗಳ ಬರ್ತ್‌ಡೇ ಇದ್ದು ಅದರ ಪ್ರಯುಕ್ತ ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ತಿಳಿಸಿದ. ಜು. 24ರಂದು ಇನ್ನೋರ್ವ ಅಪರಿಚಿತ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ “ನಿಮಗೆ ಪಾರ್ಸೆಲ್‌ ಬಂದಿದ್ದು ಅದು ಈಗ ದಿಲ್ಲಿ ತಲುಪಿದೆ. ಅದರ ಪ್ರೊಸೆಸಿಂಗ್‌ ಶುಲ್ಕ ಪಾವತಿಸಬೇಕು’ ಎಂದು ಹೇಳಿದ್ದ. ಅದನ್ನು ನಂಬಿದ ದೂರುದಾರರು ತನ್ನ ಖಾತೆಯಿಂದ 40,000 ರೂ.ಗಳನ್ನು ಪ್ರೊಸೆಸಿಂಗ್‌ ಶುಲ್ಕವೆಂದು ಗೂಗಲ್‌ಪೇ ಸಂಖ್ಯೆಗೆ ಪಾವತಿಸಿದ್ದಾರೆ.
ಅನಂತರದ ದಿನಗಳಲ್ಲಿ ಅಪರಿಚಿತ ವ್ಯಕ್ತಿ ಕರೆ ಮಾಡಿ ವಿವಿಧ ಕಾರಣಗಳನ್ನು ತಿಳಿಸಿ ಜು. 31ರ ವರೆಗೆ ಹಂತ ಹಂತವಾಗಿ 5.90 ಲಕ್ಷ ರೂ.ಗಳನ್ನು ದೂರುದಾರರ ಖಾತೆಯಿಂದ ಆತನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ ಎಂದು ಮಂಗಳೂರು ಸೆನ್‌ ಪೊಲೀಸರಿಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.